Headlines

ರೋಲ್ಸ್​ ರಾಯ್​ ಕಾರು,5 ಕೆಜಿ ಚಿನ್ನದ ಜೊತೆ 70ರ ಅಜ್ಜ ಫ್ರೀ.! 20ರ ಸುಂದರಿ ಮದುವೆಯಾದ 70 ರ ಮುದುಕ.!

ರೋಲ್ಸ್​ ರಾಯ್​ ಕಾರು,5 ಕೆಜಿ ಚಿನ್ನದ ಜೊತೆ 70ರ ಅಜ್ಜ ಫ್ರೀ.! 20ರ ಸುಂದರಿ ಮದುವೆಯಾದ 70 ರ ಮುದುಕ.! ಸೌದಿ ಅರೇಬಿಯಾದಲ್ಲಿ 70 ವರ್ಷದ ವೃದ್ಧರೊಬ್ಬರು 20 ವರ್ಷದ ಯುವತಿಯನ್ನು ಮದುವೆಯಾಗಿದ್ದಾರೆ. ಈ ಮದುವೆಗೆ ಯುವತಿಯನ್ನು ಒಪ್ಪಿಸಲು, ವರನು ರೋಲ್ಸ್ ರಾಯ್ಸ್ ಕಾರು ಮತ್ತು 5 ಕೆ. ಜಿ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದು, ಈ ಸುದ್ದಿ ವೈರಲ್ ಆಗಿದೆ. ಇಂದು ಎಷ್ಟೋ ಗಂಡುಮಕ್ಕಳು ಹೆಣ್ಣೇ ಸಿಕ್ತಿಲ್ಲ ಎಂದು ಗೋಳೋ ಎನ್ನುತ್ತಿದ್ದಾರೆ.‌.. news.ashwasurya.in ಅಶ್ವಸೂರ್ಯ/ ಸೌದಿ ಅರೇಬಿಯಾ…

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More

ಬೀದರ್ : ಪಶು ವಿವಿ ಬಹುಕೋಟಿ ಹಗರಣ ಸಾಬೀತು; ಮಾಜಿ ಉಪಕುಲಪತಿ ಸೇರಿ 6 ಮಂದಿಯ ಬಂಧನ. ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲೂ ನೆಡೆದಿದಿಯಾ ಹಗರಣ.?ನಿರೀಕ್ಷಿಸಿ..

ಬೀದರ್ : ಪಶು ವಿವಿ ಬಹುಕೋಟಿ ಹಗರಣ ಸಾಬೀತು; ಮಾಜಿ ಉಪಕುಲಪತಿ ಸೇರಿ 6 ಮಂದಿಯ ಬಂಧನ.ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲೂ ನೆಡೆದಿದಿಯಾ ಹಗರಣ.?ನಿರೀಕ್ಷಿಸಿ.. news.ashwasurya.in ಅಶ್ವಸೂರ್ಯ/ಬೀದರ್‌ : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬೀದರ್‌ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ನಹುಕೋಟಿ ಹಗರಣ ನಡೆದಿರುವುದು ತನಿಖೆಯಲ್ಲಿ ಸಾಬೀತಾಗಿದ್ದು, ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿದಂತೆ 6 ಜನರನ್ನು ಬಂಧಿಸಿದ್ದಾರೆ.ಬಂಧಿತರಲ್ಲಿ ಪಶು ವಿವಿಯ ಮಾಜಿ ಉಪಕುಲಪತಿ ಪ್ರೋ. ಹೆಚ್‌.ಡಿ. ನಾರಾಯಣಸ್ವಾಮಿ,…

Read More

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.!

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.! ದಿನಾಂಕ 27-03-2026 ರಂದು ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಆರೀಫ್ ಹುಸೈನ್‌ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿ ಕೊಲೆಗೈದಿತ್ತು. ಕೃತ್ಯದ ಬಳಿಕ ಆರೋಪಿಗಳು ಬಳಸಿದ್ದ ಕಾರನ್ನು ಬಂಟ್ವಾಳದ ಬುಡೋಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು… news.ashwasurya.in ಅಶ್ವಸೂರ್ಯ/ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್…

Read More

ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.?

ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠದ ಸ್ಥಾಪನೆ ರಾಜಕೀಯ ಬೇಡಿಕೆಯಲ್ಲ, ಅದು ನಮ್ಮ ಹಕ್ಕು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ವಕೀಲರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು…

Read More

BREAKING : ರಾಜ್ಯ ಸರ್ಕಾರದಿಂದ 27 ಮಂದಿ ತಹಶೀಲ್ದಾರ್’ಗಳ ವರ್ಗಾವಣೆ ಮಾಡಿ ಆದೇಶ.!

BREAKING : ರಾಜ್ಯ ಸರ್ಕಾರದಿಂದ 27 ಮಂದಿ ತಹಶೀಲ್ದಾರ್’ಗಳ ವರ್ಗಾವಣೆ ಮಾಡಿ ಆದೇಶ.! ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಹಿತ ದೃಷ್ಟಿಯಿಂದ ಬುಧವಾರ (ಮೇ 27, 2026) ರಾಜ್ಯದ 27 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿ ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ಪ್ರಮುಖ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಈ ಆದೇಶದ ಮುಖ್ಯ ವಿವರಗಳು ಈ ಕೆಳಗಿನಂತಿವೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರದ…

Read More
Optimized by Optimole
error: Content is protected !!