Headlines

ಶಿವಮೊಗ್ಗ : ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕ ಶವಪತ್ತೆ.! ಕೊಲೆ ಶಂಕೆ.!

ಶಿವಮೊಗ್ಗ : ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕ ಶವಪತ್ತೆ.! ಕೊಲೆ ಶಂಕೆ.! news.ashwasurya.in ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆಯಾಗಿದ್ದು ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಕಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ…. ಅಶ್ವಸೂರ್ಯ/ಶಿವಮೊಗ್ಗ: ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಈ ಘಟನೆ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ…

Read More

ಮೈಸೂರು : ಪತಿಯನ್ನು ಕಳೆದುಕೊಂಡ ಮರುದಿನವೇ ಶಾಲೆಗೆ ಹಾಜರಾದ ಶಿಕ್ಷಕಿ.! ನನ್ನ ದುಃಖ ಕ್ಕಿಂತ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದ ಗಣಿತ ಶಿಕ್ಷಕಿ ಜೋತಿ.!

ಮೈಸೂರು : ಪತಿಯನ್ನು ಕಳೆದುಕೊಂಡ ಮರುದಿನವೇ ಶಾಲೆಗೆ ಹಾಜರಾದ ಶಿಕ್ಷಕಿ.! ನನ್ನ ದುಃಖ ಕ್ಕಿಂತ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದ ಗಣಿತ ಶಿಕ್ಷಕಿ ಜೋತಿ.! ಮೈಸೂರಿನಲ್ಲಿ ನಡೆದ ಈ ಘಟನೆ ಶಿಕ್ಷಕ ವೃತ್ತಿಯ ಬದ್ಧತೆಗೆ ಅತ್ಯುತ್ತಮ ಉದಾಹರಣೆಯಾಗಿದೆ. ಗಣಿತ ಶಿಕ್ಷಕಿ ಜ್ಯೋತಿ ಅವರು ಪತಿಯನ್ನು ಕಳೆದುಕೊಂಡ ದುಃಖದಲ್ಲಿದ್ದರೂ, ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮರುದಿನವೇ ಶಾಲೆಗೆ ಹಾಜರಾಗಿರುವುದು ನಿಜಕ್ಕೂ ಪ್ರಶಂಸನೀಯ.ಶಿಕ್ಷಕಿ ಜ್ಯೋತಿ ಮೈಸೂರಿನ ಸರ್ಕಾರಿ ಶಾಲೆಯೊಂದರಲ್ಲಿ ಗಣಿತ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತಿಯ ಅಕಾಲಿಕ ನಿಧನದ ದುಃಖದಲ್ಲೂ, ಗಣಿತ ವಿಷಯದ…

Read More

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ!

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸದೆ, ಕೇವಲ ಗ್ರೇಡ್ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಿದೆ.ಬೆಂಗಳೂರು (ಮಾ.27): ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ….

Read More

ಬೆಂಗಳೂರು :ಐಪಿಎಲ್ ಪಂದ್ಯಾವಳಿ ನೆಡೆಯುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಭದ್ರ ಕೋಟೆ.! 2000 ಪೊಲೀಸರ ನಿಯೋಜನೆ.!

ಬೆಂಗಳೂರು :ಐಪಿಎಲ್ ಪಂದ್ಯಾವಳಿ ನೆಡೆಯುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಭದ್ರ ಕೋಟೆ.! 2000 ಪೊಲೀಸರ ನಿಯೋಜನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು :ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯಾ‍‍ವಳಿಗೆ ಸುಮಾರು 2 ಸಾವಿರ ಪೊಲೀಸ ಖಾಕಿ ಕಣ್ಗಾವಲಿನೊಂದಿಗೆ ಭದ್ರತಾ ಕೋಟೆ ನಿರ್ಮಾಣವಾಗಲಿದೆ.ಅಂತರಾಷ್ಟ್ರೀಯ ಮಟ್ಟದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯಾ‍‍ವಳಿಗೆ ಪೊಲೀಸ್ ಇಲಾಖೆ ಎಲ್ಲಾ ಭದ್ರತಾ ಯೋಜನೆಯನ್ನು ವ್ಯವಸ್ಥಿತವಾಗಿ ಮಾಡಿದೆ.ಗುರುವಾರ ಕ್ರೀಡಾಂಗಣದಲ್ಲಿ ಭದ್ರತಾ…

Read More

ಮಂಗಳೂರು : ಮತ್ತೆ ಜಳಪಿಸಿದ ಲಾಂಗು ಮಚ್ಚು.! ಮುಂಜಾನೆಯೆ ಹರಿಯಿತು ರೌಡಿಶೀಟರ್ ನೆತ್ತರು.!ಮಾರಕಾಸ್ತ್ರಗಳಿಂದ ಕಡಿದು ಟ್ಯಾಬ್ಲೆಟ್ ಆರಿಫ್ ಹತ್ಯೆ.!

ಮಂಗಳೂರು : ಮತ್ತೆ ಜಳಪಿಸಿದ ಲಾಂಗು ಮಚ್ಚು.! ಮುಂಜಾನೆಯೆ ಹರಿಯಿತು ರೌಡಿಶೀಟರ್ ನೆತ್ತರು.!ಮಾರಕಾಸ್ತ್ರಗಳಿಂದ ಕಡಿದು ಟ್ಯಾಬ್ಲೆಟ್ ಆರಿಫ್ ಹತ್ಯೆ.! news.ashwasurya.in ಅಶ್ವಸೂರ್ಯ/ಮಂಗಳೂರು :ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಮುಂಜಾನೆ ರೌಡಿಶೀಟರ್ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್‌ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬುಲೆಟ್ ಬೈಕ್‌ನಲ್ಲಿ ಹೋಗುತ್ತಿದ್ದ ಆರಿಫ್‌ಗೆ ಕಾರ್‌ನಿಂದ ಡಿಕ್ಕಿ ಹೊಡೆದ ಹಂತಕರು ಮಾರಕಾಸ್ತ್ರಗಳಿಂದ ಮನಸ್ಸೊ ಇಚ್ಚೆ ಕೊಚ್ಚಿ ಕೊಲೆ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಣ್ಣಗಿದ್ದ ದಕ್ಷಿಣಕನ್ನಡಮಂಗಳೂರಿನಲ್ಲಿ ಮತ್ತೆ ನೆತ್ತರ ಘಮಲು ಕರಾವಳಿಯ ಸರಹದ್ದಿನಲ್ಲಿ ಪಸರಿಸಿದೆ.!ಮಂಗಳೂರು ಹೊರವಲಯದ‌ ತೊಕ್ಕೊಟ್ಟು…

Read More

ಕಲಬುರಗಿ: ನಡುರಸ್ತೆಯಲ್ಲಿ ಪತ್ನಿಯ ಕೊಲೆಮಾಡಿ ಹೆಣದ ಮೇಲೆ ಕಾರು ಹತ್ತಿಸಿದ ಪತಿಯ ಬಂಧನ.!

ಕಲಬುರಗಿ: ನಡುರಸ್ತೆಯಲ್ಲಿ ಪತ್ನಿಯ ಕೊಲೆಮಾಡಿ ಹೆಣದ ಮೇಲೆ ಕಾರು ಹತ್ತಿಸಿದ ಪತಿಯ ಬಂಧನ.! news.ashwasurya.in ಅಶ್ವಸೂರ್ಯ/ಕಲಬುರಗಿ : ಕಲಬುರಗಿಯ ಅಫಜಲಪುರ ತಾಲೂಕಿನ ಬಳಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಂತರ ಆಕೆಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.! ಈ ಘಟನೆಗೆ ಸ್ಥಳದಲ್ಲಿದ್ದ ಸಾರ್ವಜನಿಕರನ್ನು ದಂಗುಬಡಿಸಿದೆ. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.ಕಲಬುರಗಿಯಲ್ಲಿ ಇಂದು ಹಾಡುಹಗಲೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು. ಅಫಜಲಪುರ ತಾಲೂಕಿನ ಬಳುರಗಿ ಬಳಿ ರಕ್ಕಸ ಪತಿಯೊಬ್ಬ ತನ್ನ…

Read More
Optimized by Optimole
error: Content is protected !!