Headlines

ದಾವಣಗೆರೆ : ಭದ್ರಾ ನಾಲೆಯಲ್ಲಿ ಮುಳುಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು.!

ದಾವಣಗೆರೆ : ಭದ್ರಾ ನಾಲೆಯಲ್ಲಿ ಮುಳುಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು.! news.ashwasurya.in ಅಶ್ವಸೂರ್ಯ/ದಾವಣಗೆರೆ: ಭದ್ರಾ ನಾಲೆಯಲ್ಲಿ ಮುಳುಗಿ ಅಂತಿಮ ಸೆಮಿಸ್ಟರ್‌ನ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ(ಮೇ 14) ದಾವಣಗೆರೆಯಲ್ಲಿ ನಡೆದಿದೆ.ದಾವಣಗೆರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಎಚ್.ಎಸ್. ವಿವೇಕ್(22) ಹಾಗೂ ಮಾನಸಿ ಶಿಂಧೆ(21) ಮೃತಪಟ್ಟ ವಿದ್ಯಾರ್ಥಿಗಳು. ನಾಲ್ಕೈದು ದಿನಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್ ಮುಗಿಸಿಕೊಂಡು ಬಂದಿದ್ದಂತಹ ಆರು ವಿದ್ಯಾರ್ಥಿನಿಯರ ತಂಡ ವಾಯು ವಿಹಾರಕ್ಕೆಂದು ಮರಬನಹಳ್ಳಿಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ.ಮರಬನಹಳ್ಳಿ…

Read More

NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ : ಧರ್ಮೇಂದ್ರ ಪ್ರಧಾನ್ ಮಾಹಿತಿ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್ 21 ರಂದು ನೀಟ್-ಯುಜಿ ಮರುಪರೀಕ್ಷೆ ನಡೆಸಲಿದೆ. ಅಷ್ಟೇ ಅಲ್ಲ, ಪಾರದರ್ಶಕತೆ ತರಲು ಮುಂದಿನ ವರ್ಷದಿಂದ ಈ ಪರೀಕ್ಷೆಯನ್ನ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಸಲಾಗುತ್ತೆ ಅಂತಾನೂ ಹೇಳಿದ್ದಾರೆ…. NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ : ಧರ್ಮೇಂದ್ರ ಪ್ರಧಾನ್ ಮಾಹಿತಿ. news.ashwasurya.in…

Read More

ತಮಿಳುನಾಡು : ನೀಟ್ ರದ್ದುಗೊಳಿಸಿ,ದ್ವೀತಿಯ ಪಿಯು ಅಂಕಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಕಲ್ಪಿಸಿ: ತಮಿಳುನಾಡು ಸಿಎಂ ವಿಜಯ್ ಆಗ್ರಹ.

ತಮಿಳುನಾಡು : ನೀಟ್ ರದ್ದುಗೊಳಿಸಿ,ದ್ವೀತಿಯ ಪಿಯು ಅಂಕಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಕಲ್ಪಿಸಿ: ತಮಿಳುನಾಡು ಸಿಎಂ ವಿಜಯ್ ಆಗ್ರಹ. news.ashwasurya.in ಅಶ್ವಸೂರ್ಯ/ಚೆನ್ನೈ: ವೈದ್ಯಕೀಯ ಕೋರ್ಸ್‌ಗಳಿಗೆ ನೀಟ್ ಆಧಾರಿತ ಪ್ರವೇಶ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ತಮಿಳುನಾಡು ಮುಖ್ಯಮಂತ್ರಿ ತಿರು ಸಿ ಜೋಸೆಫ್ ವಿಜಯ್ ಒತ್ತಾಯಿಸಿದ್ದಾರೆ, ಬದಲಿಗೆ 12 ನೇ ತರಗತಿಯ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪ್ರವೇಶಿಸಲು ರಾಜ್ಯಗಳಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.ಪ್ರಶ್ನೆ ಪತ್ರಿಕೆ ವ್ಯಾಪಕ ಸೋರಿಕೆಯ ವರದಿಗಳ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)…

Read More

ಮಂಗಳೂರು : ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ: ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ.

ಮಂಗಳೂರು : ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ: ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ. news.ashwasurya.in ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.. ಅಶ್ವಸೂರ್ಯ/ಮಂಗಳೂರು: ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆಯನ್ನು ಬಂಧಿಸಿರುವ ಮುಲ್ಕಿ ಪೊಲೀಸರು, ಸುಮಾರು ₹35 ಲಕ್ಷ ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಮೇ 12, 2026ರಂದು…

Read More

ಕನ್ನಡ ಚಿತ್ರರಂಗಕ್ಕೆ ಬಿಗ್ ಶಾಕ್: ಹೃದಯಾಘಾತದಿಂದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ.!

ಕನ್ನಡ ಚಿತ್ರರಂಗಕ್ಕೆ ಬಿಗ್ ಶಾಕ್: ಹೃದಯಾಘಾತದಿಂದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಬಹುಮುಖ ಪ್ರತಿಭೆ, ಹಿಟ್ಲರ್ ಕಲ್ಯಾಣ ಖ್ಯಾತಿಯ ದಿಲೀಪ್ ರಾಜ್ (Dileep Raj) (47) ಅವರು ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಆಘಾತಕಾರಿ ಸುದ್ದಿಯು ಸ್ಯಾಂಡಲ್‌ವುಡ್ ಮತ್ತು ಕಿರುತೆರೆ ಲೋಕವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಕನಸಿನ ಮನೆಯಲ್ಲೇ ಸಂಭವಿಸಿದ ದುರಂತ: ಮಾಹಿತಿಗಳ ಪ್ರಕಾರ, ದಿಲೀಪ್ ರಾಜ್ ಅವರಿಗೆ ತಮ್ಮ ಬೆಂಗಳೂರಿನ ನಿವಾಸದಲ್ಲೇ ಇದ್ದಕ್ಕಿದ್ದಂತೆ…

Read More

ನೀಟ್ ಅಕ್ರಮ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ.

ನೀಟ್ ಅಕ್ರಮ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ news.ashwasurya.in ಅಶ್ವಸೂರ್ಯ/ಬೆಂಗಳೂರು : ಪ್ರಶ್ನೆಪತ್ರಿಕೆ ಬಹಿರಂಗ ಹಾಗೂ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಟ್- ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿದೆ. ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿದೆ. ಇದು ತೀವ್ರ ಕಳವಳಕಾರಿ ಸಂಗತಿ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಯು ಪದೇ ಪದೇ ಹಳ್ಳ ಹಿಡಿಯುತ್ತಿರುವುದು…

Read More
Optimized by Optimole
error: Content is protected !!