Headlines

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.?

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.? news.ashwasurya.in ಅಶ್ವಸೂರ್ಯ/ಹೈದರಾಬಾದ್: ನಾವುಗಳು ಸಿನಿಮಾಗಳಲ್ಲಿ ನೋಡಿದ್ದೇವೆ ಮತ್ತು ಕರ್ನಾಟಕದಲ್ಲಿ ಖಡಕ್ ಐಪಿಎಸ್ ಅಧಿಕಾರಿಗಳಾದ ಸಾಂಗ್ಲಿಯಾನ ಮತ್ತು ಕೆಂಪಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾರುವೇಷದಲ್ಲಿ ಅಕ್ರಮ ದಂಧೆಕೋರರಿಗೆ ಮತ್ತು ಪುಂಡರುಗೆ ಸರಿಯಾದ ಬುದ್ಧಿ ಕಲಿಸಿದ್ದನ್ನು ಕೇಳಿದ್ದೇವೆ ಈಗ ಇವರ ಶೈಲಿಯಲ್ಲೇ ನಡೆದ ನೈಜ ಕಾರ್ಯಾಚರಣೆಯೊಂದು ಹೈದರಾಬಾದ್‌‌ನಲ್ಲಿ ನೆಡೆದಿದೆ, ಮಲ್ಕಾಜ್‌ಗಿರಿ…

Read More

ಹರಿಹರ :ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ.!

ಹರಿಹರ :ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ.! news.ashwasurya.in ಅಶ್ವಸೂರ್ಯ/ಹರಿಹರ : ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿದಾವಣಗೆರೆ: ಪೌರ ಕಾರ್ಮಿಕರ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಗೈರಾದ ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿ ಮಾಡಿದೆ.ಬಿ.ಪಿ. ಹರೀಶ್ ಅಥವಾ ಅವರ ಪರ ವಕೀಲರಾಗಲಿ ನ್ಯಾಯಾಲಯದ ಹಾಜರಾಗದ ಕಾರಣ ನ್ಯಾಯಾಧೀಶ ಸಂತೋಷ್ ಗಜಾನನ…

Read More

ಬೆಂಗಳೂರು : ಪೂಜೆ-ಹೊಮ ನೆಪದಲ್ಲಿ ಅತ್ಯಾಚಾರ… ಜ್ಯೋತಿಷಿ ವಿರುದ್ಧ ದೂರು ದಾಖಲು.ಆರೋಪಿ ಅತ್ಯಾಚಾರಿ ಎಸ್ಕೇಪ್.!

ಬೆಂಗಳೂರು : ಪೂಜೆ-ಹೊಮ ನೆಪದಲ್ಲಿ ಅತ್ಯಾಚಾರ… ಜ್ಯೋತಿಷಿ ವಿರುದ್ಧ ದೂರು ದಾಖಲು.ಆರೋಪಿ ಅತ್ಯಾಚಾರಿ ಎಸ್ಕೇಪ್.! news.ashwasurya.in ಅಶ್ವಸೂರ್ಯ/ಬೆಂಗಳೂರು : ಪೂಜೆ – ಹೊಮದ ನೆಪದಲ್ಲಿ ಜ್ಯೋತಿಷಿಯೊಬ್ಬ ಮಹಿಳೆಯೊಬ್ಬರ ಮೇಲೆ ಪದೇ, ಪದೇ ಅತ್ಯಾಚಾರ ಮಾಡುತ್ತಿದ್ದ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಜ್ಯೋತಿಷಿ ಮೋಹನ್ ಕುಮಾರ್ ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬೆಂಗಳೂರಿನ ಬ್ಯೂಟಿಷಿಯನ್ ಒಬ್ಬರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಕೃತ್ಯ…

Read More

ಶೃಂಗೇರಿ: ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ.! ಪ್ರಮಾಣಪತ್ರ ಹಸ್ತಾಂತರ.

ಶೃಂಗೇರಿ: ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ.! ಪ್ರಮಾಣಪತ್ರ ಹಸ್ತಾಂತರ. news.ashwasurya.in ಅಶ್ವಸೂರ್ಯ/ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಡಿ.ಎನ್. ಜೀವರಾಜ್ ಅವರಿಗೆ ಚುನಾವಣಾಧಿಕಾರಿ ಗೌತಮ್ ಕುಮಾರ್ ಶೆಟ್ಟಿ ಅವರು ಸೋಮವಾರ ಅಧಿಕೃತವಾಗಿ ಶಾಸಕ ಸ್ಥಾನ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.ಶನಿವಾರ ನಡೆದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಡಿ.ಎನ್. ಜೀವರಾಜ್ ಅವರು ಟಿ.ಡಿ. ರಾಜೇಗೌಡಗಿಂತ 52 ಮತಗಳ ಅಂತರದಿಂದ ಬಹುಮತ ಪಡೆದಿದ್ದರು. ಆದರೆ, ಅಂದು ಅಧಿಕೃತ ಘೋಷಣೆ ಮಾಡಲಾಗಿರಲಿಲ್ಲ. ಹೈಕೋರ್ಟ್‌ಗೆ ಮರುಎಣಿಕೆಯ…

Read More

ತಮಿಳುನಾಡು : ತಮಿಳುನಾಡು ಚುನಾವಣೆ : ನಟ ವಿಜಯ್ ಸಾರಥ್ಯದ ಟಿವಿಕೆ 100 ಕ್ಷೇತ್ರದಲ್ಲಿ ಭರ್ಜರಿ ಮುನ್ನಡೆ.

ತಮಿಳುನಾಡು : ತಮಿಳುನಾಡು ಚುನಾವಣೆ : ನಟ ವಿಜಯ್ ಸಾರಥ್ಯದ ಟಿವಿಕೆ 100 ಕ್ಷೇತ್ರದಲ್ಲಿ ಭರ್ಜರಿ ಮುನ್ನಡೆ. news.ashwasurya.in ಅಶ್ವಸೂರ್ಯ/ತಮಿಳುನಾಡು : ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ, ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಆರಂಭಿಕ ಮುನ್ನಡೆ ಸಾಧಿಸಿದೆ. ತಮಿಳುನಾಡಿನ 100 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಫಲಿತಾಂಶದ ನಂತರ ಶಾಸಕರನ್ನು ರಕ್ಷಿಸಿಕೊಳ್ಳಲು ಪಕ್ಷವು ‘ರೆಸಾರ್ಟ್ ರಾಜಕೀಯ’ದ ಕ್ರಮ ಕೈಗೊಂಡಿದೆ. ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ಇಡೀ ರಾಜ್ಯದ ಕಣ್ಣು…

Read More

ನವದೆಹಲಿ : 15,660 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ : ಮಿತ್ತಲ್ ಫ್ಯಾಮಿಲಿ, ಪೂನಾವಾಲಾ ಹೊಸ ಮಾಲೀಕರು.

ನವದೆಹಲಿ : 15,660 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ : ಮಿತ್ತಲ್ ಫ್ಯಾಮಿಲಿ, ಪೂನಾವಾಲಾ ಹೊಸ ಮಾಲೀಕರು. news.ashwasurya.in ಅಶ್ವಸೂರ್ಯ/ನವದೆಹಲಿ : 15,660 ಕೋಟಿ ರೂ.ಗೆ ಮಾರಾಟವಾದ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ, ಮಿತ್ತಲ್ ಫ್ಯಾಮಿಲಿ, ಪೂನಾವಾಲಾ ಹೊಸ ಮಾಲಕರಾಗಿದ್ದಾರೆಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಿತ್ತಲ್ ಫ್ಯಾಮಿಲಿ ತನ್ನದಾಗಿಸಿಕೊಂಡಿದೆ ಎಂದು ತಂಡವು ರವಿವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.‘ಲಕ್ಷ್ಮೀ ಮಿತ್ತಲ್ ಹಾಗೂ ಆದಿತ್ಯ ಮಿತ್ತಲ್, ಆದರ್ ಪೂನಾವಾಲಾ ಜೊತೆಗಿನ ಪಾಲುದಾರಿಕೆಯಲ್ಲಿ ಇಂದು ಮನೋಜ್ ಬದಾಲೆ ಹಾಗೂ…

Read More
Optimized by Optimole
error: Content is protected !!