ಕನ್ನಡ ಚಿತ್ರರಂಗಕ್ಕೆ ಬಿಗ್ ಶಾಕ್: ಹೃದಯಾಘಾತದಿಂದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ.!

ಕನ್ನಡ ಚಿತ್ರರಂಗಕ್ಕೆ ಬಿಗ್ ಶಾಕ್: ಹೃದಯಾಘಾತದಿಂದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಬಹುಮುಖ ಪ್ರತಿಭೆ, ಹಿಟ್ಲರ್ ಕಲ್ಯಾಣ ಖ್ಯಾತಿಯ ದಿಲೀಪ್ ರಾಜ್ (Dileep Raj) (47) ಅವರು ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಆಘಾತಕಾರಿ ಸುದ್ದಿಯು ಸ್ಯಾಂಡಲ್‌ವುಡ್ ಮತ್ತು ಕಿರುತೆರೆ ಲೋಕವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಕನಸಿನ ಮನೆಯಲ್ಲೇ ಸಂಭವಿಸಿದ ದುರಂತ: ಮಾಹಿತಿಗಳ ಪ್ರಕಾರ, ದಿಲೀಪ್ ರಾಜ್ ಅವರಿಗೆ ತಮ್ಮ ಬೆಂಗಳೂರಿನ ನಿವಾಸದಲ್ಲೇ ಇದ್ದಕ್ಕಿದ್ದಂತೆ…

Read More

ನೀಟ್ ಅಕ್ರಮ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ.

ನೀಟ್ ಅಕ್ರಮ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ news.ashwasurya.in ಅಶ್ವಸೂರ್ಯ/ಬೆಂಗಳೂರು : ಪ್ರಶ್ನೆಪತ್ರಿಕೆ ಬಹಿರಂಗ ಹಾಗೂ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಟ್- ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿದೆ. ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿದೆ. ಇದು ತೀವ್ರ ಕಳವಳಕಾರಿ ಸಂಗತಿ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಯು ಪದೇ ಪದೇ ಹಳ್ಳ ಹಿಡಿಯುತ್ತಿರುವುದು…

Read More

ನವದೆಹಲಿ : NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ರಾಜಕೀಯ ಕೈವಾಡ, ಬೀದಿಗಿಳಿದು ಹೋರಾಡಿ ವಿದ್ಯಾರ್ಥಿಗಳಿಗೆ ಕೇಜ್ರಿವಾಲ್ ಕರೆ.

ನವದೆಹಲಿ : NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ರಾಜಕೀಯ ಕೈವಾಡ, ಬೀದಿಗಿಳಿದು ಹೋರಾಡಿ ವಿದ್ಯಾರ್ಥಿಗಳಿಗೆ ಕೇಜ್ರಿವಾಲ್ ಕರೆ. news.ashwasurya.in ಅಶ್ವಸೂರ್ಯ/ನವದೆಹಲಿ : NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ರಾಜಕೀಯ ಕೈವಾಡ, ಬೀದಿಗಿಳಿದು ಹೋರಾಡಿ ಎಂದು ವಿದ್ಯಾರ್ಥಿಗಳಿಗೆ ಕೇಜ್ರಿವಾಲ್ ಕರೆ ನೀಡಿದ್ದಾರೆ.?ನೀಟ್ (ಪದವಿ) 2026ರ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ರಾಜಕೀಯ ಕೈವಾಡವಿದೆ ಎಂಬುದಾಗಿ ಆಮ್ ಆದ್ಮಿ ಪಕ್ಷ (ಆಪ್)ದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಮಂಗಳವಾರ ಆರೋಪಿಸಿದ್ದಾರೆ. ಪರೀಕ್ಷಾ ಅವ್ಯವಹಾರ ಮತ್ತು ರದ್ದತಿಯನ್ನು ವಿರೋಧಿಸಿ ಬೀದಿಗಿಳಿದು ಪ್ರತಿಭಟಿಸುವಂತೆ ಅವರು ವಿದ್ಯಾರ್ಥಿಗಳನ್ನು ಒತ್ತಾಯಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ನೀಟ್ ಪರೀಕ್ಷೆ ಅಕ್ರಮ.! ಪ್ರಶ್ನೆ ಪತ್ರಿಕೆ ಸೋರಿಕೆ.? ಮೊದಮೊದಲು 30 ಲಕ್ಷ, ಪರೀಕ್ಷೆ ಹಿಂದಿನ ರಾತ್ರಿ 30 ಸಾವಿರಕ್ಕೆ ಪ್ರಶ್ನೆಪತ್ರಿಕೆ ಸೇಲ್‌…!

ನೀಟ್ ಪರೀಕ್ಷೆ ಅಕ್ರಮ.! ಪ್ರಶ್ನೆ ಪತ್ರಿಕೆ ಸೋರಿಕೆ.? ಮೊದಮೊದಲು 30 ಲಕ್ಷ, ಪರೀಕ್ಷೆ ಹಿಂದಿನ ರಾತ್ರಿ 30 ಸಾವಿರಕ್ಕೆ ಪ್ರಶ್ನೆಪತ್ರಿಕೆ ಸೇಲ್‌…! news.ashwasurya.in 400 ಜನರಿದ್ದ ವಾಟ್ಸಪ್ ಗ್ರೂಪ್‌ನಲ್ಲಿ ಶೇರ್; ತನಿಖೆ ಸಿಬಿಐ ಹೆಗಲಿಗೆ. ಅಶ್ವಸೂರ್ಯ/ನವದೆಹಲಿ: ವೃತ್ತಿಪರ ಕೋರ್ಸ್‌ಗಳ ಕನಸು ಕಂಡು ಹಗಲು ರಾತ್ರಿ ಎನ್ನದೇ ನಿದ್ದೆ ಬಿಟ್ಟು ಓದಿದ ವಿದ್ಯಾರ್ಥಿಗಳ ಬದುಕು ಬಿದಿಗೆ‌ ಬಿದ್ದಿದೆ. ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಮೇ 3ರಂದು ನೀಟ್ ಯುಜಿ ಪರೀಕ್ಷೆ ನಡೆದಿತ್ತು. ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ…

Read More

ಆತ್ಮಹತ್ಯೆಗೆ ಶರಣಾದ ಕುಂಟಂಗೇರಡ್ಕದ ಯುವತಿ ಮೃತದೇಹವನ್ನು ಮದುವೆ ನಿಶ್ಚಿತಾರ್ಥ ನಡೆದು ಅಪಘಾತದಲ್ಲಿ ದುರ್ಮರಣ ಹೊಂದಿದ ಯುವಕನ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ.

ಆತ್ಮಹತ್ಯೆಗೆ ಶರಣಾದ ಕುಂಟಂಗೇರಡ್ಕದ ಯುವತಿ ಮೃತದೇಹವನ್ನು ಮದುವೆ ನಿಶ್ಚಿತಾರ್ಥ ನಡೆದು ಅಪಘಾತದಲ್ಲಿ ದುರ್ಮರಣ ಹೊಂದಿದ ಯುವಕನ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ. news.ashwasurya.in ಅಶ್ವಸೂರ್ಯ/ಕುಂಬಳೆ : ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಕಿದೂರು ಕುಂಟಂಗೇರಡ್ಕದ ಯುವತಿಯ ಮೃತದೇಹವನ್ನು ತಮಿಳುನಾಡಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಫುಲ್ಲ (26)ರ ಮೃತದೇಹವನ್ನು ನಿನ್ನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿರುವ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರ ಸಮಾಧಿಯ ಸಮೀಪದಲ್ಲೇ ಪ್ರಫುಲ್ಲರ…

Read More

“ಭ್ರಷ್ಟ ಬಿಜೆಪಿಯಿಂದಾಗಿ ವಿಧ್ಯಾರ್ಥಿಗಳ ತ್ಯಾಗ ಪೋಷಕರು‌ ಮಾಡಿರುವ ಸಾಲ ವ್ಯರ್ಥವಾಗಿದೆ”: NEET ಪರೀಕ್ಷೆ ರದ್ದತಿ ಬೆನ್ನಲ್ಲೆ ರಾಹುಲ್ ಗಾಂಧಿ ವಾಗ್ದಾಳಿ.

“ಭ್ರಷ್ಟ ಬಿಜೆಪಿಯಿಂದಾಗಿ ವಿಧ್ಯಾರ್ಥಿಗಳ ತ್ಯಾಗ ಪೋಷಕರು‌ ಮಾಡಿರುವ ಸಾಲ ವ್ಯರ್ಥವಾಗಿದೆ”: NEET ಪರೀಕ್ಷೆ ರದ್ದತಿ ಬೆನ್ನಲ್ಲೆ ರಾಹುಲ್ ಗಾಂಧಿ ವಾಗ್ದಾಳಿ. news.ashwasurya.in ಅಶ್ವಸೂರ್ಯ/ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆ ಮೇ.3ರಂದು ನಡೆದ NEET-UG 2026 ಪರೀಕ್ಷೆಯನ್ನು ರದ್ದುಗೊಳಿಸಿರುವುದನ್ನು ಕಾಂಗ್ರೆಸ್ ಸಂಸದ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.“ಯುವ ಜನರ ಭವಿಷ್ಯದ ವಿರುದ್ಧದ ಅಪರಾಧ” ಎಂದು ಬಣ್ಣಿಸಿದ್ದಾರೆ. ಮೇ 3, 2026ರಂದು ನಡೆದ NEET (UG) 2026 ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಮತ್ತು…

Read More
Optimized by Optimole
error: Content is protected !!