Headlines

Government Employees : ಸರ್ಕಾರಿ ನೌಕರರಿಗೆ ಹೊಸ ರೂಲ್ಸ್‌.! ಆಗಸ್ಟ್‌ 20ರಿಂದ APAR, ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆ ಕಡ್.

Government Employees : ಸರ್ಕಾರಿ ನೌಕರರಿಗೆ ಹೊಸ ರೂಲ್ಸ್‌.! ಆಗಸ್ಟ್‌ 20ರಿಂದ APAR, ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆ ಕಡ್. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2026ರ ಆಗಸ್ಟ್‌ 20ರಿಂದ ಎಲ್ಲ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ತಮ್ಮ ವಾರ್ಷಿಕ ಕಾರ್ಯಕ್ಷಮತೆ ಮೌಲ್ಯಮಾಪನ ವರದಿ (APAR) ಮತ್ತು ಸ್ಥಿರ ಆಸ್ತಿ ಹಾಗೂ ಹೊಣೆಗಾರಿಕೆ ವಿವರ (IPR) ಗಳನ್ನು ಕಡ್ಡಾಯವಾಗಿ e-PAR Application ಮೂಲಕವೇ ಆನ್‌ಲೈನ್‌ನಲ್ಲಿ…

Read More

ಬೆಂಗಳೂರು : ಇನ್ನುಮುಂದೆ ಶಾಲೆಗಳು ಡೊನೆಷನ್ ಹೆಸರಿನಲ್ಲಿ ವಸೂಲಿಗೆ ಇಳಿದರೆ 10 ಪಟ್ಟು ದಂಡ.! ಪ್ರವೇಶಕ್ಕೆ ನೀಡಲು ಮಕ್ಕಳು ಮತ್ತು ಪೋಷಕರಿಗೆ ಟೆಸ್ಟ್ ಮಾಡಿದ್ರೆ ₹25000 ದಂಡ!

ಬೆಂಗಳೂರು : ಇನ್ನುಮುಂದೆ ಶಾಲೆಗಳು ಡೊನೆಷನ್ ಹೆಸರಿನಲ್ಲಿ ವಸೂಲಿಗೆ ಇಳಿದರೆ 10 ಪಟ್ಟು ದಂಡ.! ಪ್ರವೇಶಕ್ಕೆ ನೀಡಲು ಮಕ್ಕಳು ಮತ್ತು ಪೋಷಕರಿಗೆ ಟೆಸ್ಟ್ ಮಾಡಿದ್ರೆ ₹25000 ದಂಡ! news.ashwasurya.in 2025 – 26ನೇ ಸಾಲಿನ ದಾಖಲಾತಿ ಬಳಿಕ ಶುಲ್ಕ ವಿವರ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಡೊನೇಷನ್ ಪಡೆದರೆ ಶುಲ್ಕದ 10 ಪಟ್ಟು ದಂಡ ಹಾಗೂ ದಾಖಲಾತಿ ವೇಳೆ ಪೋಷಕರು ಅಥವಾ ಮಕ್ಕಳಿಗೆ ಪರೀಕ್ಷೆ ನಡೆಸಿದರೆ 25 ಸಾವಿರ ರು. ದಂಡ…

Read More

ಬೆಂಗಳೂರು : ನೂತನ ಸಚಿವರಿಗೆ ಕಚೇರಿ ಹಂಚಿಕೆ. ಯಾರಿಗೆ ಯಾವ ಕೊಠಡಿ, ಇಲ್ಲಿದೆ ಸಂಪೂರ್ಣ ಪಟ್ಟಿ.

ಬೆಂಗಳೂರು : ನೂತನ ಸಚಿವರಿಗೆ ಕಚೇರಿ ಹಂಚಿಕೆ. ಯಾರಿಗೆ ಯಾವ ಕೊಠಡಿ, ಇಲ್ಲಿದೆ ಸಂಪೂರ್ಣ ಪಟ್ಟಿ. news.ashwasurya.in ಅಶ್ವಸೂರ್ಯ/ಬೆಂಗಳೂರು: ಇತ್ತೀಚೆಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ನೂತನ ಸಚಿವರಿಗೆ ರಾಜ್ಯ ಸರ್ಕಾರ ಕಚೇರಿ ಕೊಠಡಿಗಳನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಹೊರಡಿಸಿರುವ ಆದೇಶದಂತೆ, ವಿಧಾನಸೌಧ ಮತ್ತು ವಿಕಾಸಸೌಧದಲ್ಲಿರುವ ವಿವಿಧ ಕಚೇರಿ ಕೊಠಡಿಗಳನ್ನು ಸಚಿವರಿಗೆ ಮೀಸಲಿರಿಸಲಾಗಿದೆ.ಆಗಸ್ಟ್ 3ರಂದು ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ 19 ಸಚಿವರಿಗೆ ಅವರ…

Read More

ಶಿವಮೊಗ್ಗ: ಮನೆ ನಿರ್ಮಾಣ ಹಾಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ? ಆಶೀರಾಜ್ ಬಿಲ್ಡರ್ಸ್ ಕಚೇರಿ ಮೇಲೆ ತುಂಗಾನಗರ ಪೊಲೀಸರ ದಾಳಿ.

ಶಿವಮೊಗ್ಗ: ಮನೆ ನಿರ್ಮಾಣ ಹಾಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ? ಆಶೀರಾಜ್ ಬಿಲ್ಡರ್ಸ್ ಕಚೇರಿ ಮೇಲೆ ತುಂಗಾನಗರ ಪೊಲೀಸರ ದಾಳಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ, ಆ.6: ನಗರದ ಗೋಪಾಲ ಗೌಡ ಬಡಾವಣೆಯಲ್ಲಿರುವ ಆಶೀರಾಜ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವಿರುದ್ಧ ಮನೆಗಳನ್ನು ಕಡಿಮೆ ವೆಚ್ಚದಲ್ಲಿ ನಿರ್ಮಿಸಿ ನೀಡುವುದಾಗಿ ಹಾಗೂ ಮನೆ ನಿರ್ಮಾಣಕ್ಕೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿರುವ ಆರೋಪದಡಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣಕ್ಕೆ…

Read More

ಶಿವಮೊಗ್ಗ : ಅಂತಿಮ ಹಂತಕ್ಕೆ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ.! ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ.

ಶಿವಮೊಗ್ಗ : ಅಂತಿಮ ಹಂತಕ್ಕೆ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ.! ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ. ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ….ಮಲೆನಾಡಿನ ರೈಲ್ವೆಯಲ್ಲಿ ಹೊಸ ಕ್ರಾಂತಿ; ಶಿವಮೊಗ್ಗದಿಂದಲೇ ಎಕ್ಸ್‌ಪ್ರೆಸ್ ರೈಲುಗಳ ನಿರ್ವಹಣೆ ಶೀಘ್ರದಲ್ಲೇ ಸಾಧ್ಯ.. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ (SDCCI) ನಿಯೋಗದೊಂದಿಗೆ ಇಂದು ಕೇಂದ್ರ ರೈಲ್ವೆ…

Read More

ಶಿವಮೊಗ್ಗದಿಂದ ಮೂಡಬಿದರೆ ಅಕ್ಕನ ಮನೆಗೆ ಹೋಗಿದ್ದ ವಿವಾಹಿತೆ ನಾಪತ್ತೆ.!ಕುಟುಂಬಸ್ಥರ ಆತಂಕ..!

ಶಿವಮೊಗ್ಗದಿಂದ ಮೂಡಬಿದರೆ ಅಕ್ಕನ ಮನೆಗೆ ಹೋಗಿದ್ದ ವಿವಾಹಿತೆ ನಾಪತ್ತೆ.!ಕುಟುಂಬಸ್ಥರ ಆತಂಕ..! news.ashwasurya.in ಅಶ್ವಸೂರ್ಯ/ಮೂಡುಬಿದಿರೆ : ಶಿವಮೊಗ್ಗದಿಂದ ಮೂಡುಬಿದಿರೆಯಲ್ಲಿರುವ ಅಕ್ಕನ ಮನೆಗೆ ಬಂದಿದ್ದ 20 ವರ್ಷದ ವಿವಾಹಿತ ಮಹಿಳೆಯೊಬ್ಬರು ಅಲ್ಲಿಂದ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ನಿವಾಸಿ ಸಾಬಿರ ಬಾನು (20) ಎಂದು ಗುರುತಿಸಲಾಗಿದೆ.ಸಾಬಿರ ಬಾನು ಅವರನ್ನು ಸುಮಾರು ಎರಡು ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಶ್ಫಾಕ್ ಎಂಬವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು ಎನ್ನಲಾಗಿದೆ. ಮದುವೆಯ ಬಳಿಕ ಅವರು ಆಗಾಗ್ಗೆ ಮೂಡುಬಿದಿರೆ…

Read More
Optimized by Optimole
error: Content is protected !!