ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ : ರೀಲ್ಸ್ ಹುಚ್ಚು.! ಅಮಾಯಕನ ಆತ್ಮಹತ್ಯೆ.! ಶಿಮ್ಜಿತಾಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ.!
ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ : ರೀಲ್ಸ್ ಹುಚ್ಚು.! ಅಮಾಯಕನ ಆತ್ಮಹತ್ಯೆ.! ಶಿಮ್ಜಿತಾಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ.! news.ashwasurya.in ಅಶ್ವಸೂರ್ಯ/ಕೇರಳ :ಅಮಾಯಕನೊಬ್ಬನ ಆತ್ಮಹತ್ಯೆಗೆ ಕಾರಣ ಎನ್ನಲಾದ ಶಿಮ್ಜಿತಾಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುನ್ನಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತ್ತು. ನಂತರ ಆಕೆಯನ್ನು 14 ದಿನಗಳ ಕಾಲ ಮಂಜೇರಿ ಮಹಿಳಾ ಜೈಲಿಗೆ ಕಳುಹಿಸಲಾಗಿದೆ. ಇದರ ನಡುವೆ ಶಿಮ್ಜಿತಾ ಜಾಮೀನಿಗಾಗಿ ಅರ್ಜಿ ದಾಖಲಿಸಿದ್ದಳು. ದೀಪಕ್ ಆತ್ಮಹತ್ಯೆ ಪ್ರಕರಣ – ಆರೋಪಿ ಶಿಮ್ಜಿತಾ ಕಥೆ ಏನು.?…
