Headlines

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ.

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ. ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ, ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. “ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ…

Read More

ಸಾವಿನ ಪುರಾವೆ ಕೇಳಿದ ಬ್ಯಾಂಕ್ ಅಧಿಕಾರಿ.! ತಂಗಿಯ ಅಸ್ಥಿಪಂಜರವನ್ನೇ ಹೊತ್ತು ಬ್ಯಾಂಕಿಗೆ ಬಂದ ಸಹೋದರ.!

ಸಾವಿನ ಪುರಾವೆ ಕೇಳಿದ ಬ್ಯಾಂಕ್ ಅಧಿಕಾರಿ.! ತಂಗಿಯ ಅಸ್ಥಿಪಂಜರವನ್ನೇ ಹೊತ್ತು ಬ್ಯಾಂಕಿಗೆ ಬಂದ ಸಹೋದರ.! news.ashwasurya.in ಅಶ್ವಸೂರ್ಯ/ಒಡಿಶಾ: ಒಡಿಶಾದ ಕಿಯೋಂಜಾರದಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಮೃತ ಸಹೋದರಿಯನ್ನೇ ಕರೆತರುವಂತೆ ಸಿಬ್ಬಂದಿ ಒತ್ತಾಯಿಸಿದರೆಂಬ ಕಾರಣಕ್ಕೆ ಹತಾಶೆಗೊಂಡ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರು ಸಮಾಧಿಯಿಂದ ತಂಗಿಯ ಅಸ್ಥಿಪಂಜರವನ್ನು ಹೊರತೆಗೆದು ಬ್ಯಾಂಕಿಗೆ ಹೊತ್ತು ತಂದ ಘಟನೆ ಒಡಿಶಾದ ಮಾಲಿಪೋಸಿ ಶಾಖೆಯಲ್ಲಿ ನಡೆದಿದೆ.50 ವರ್ಷದ ಜೀತು ಮುಂಡಾ ಎಂಬವರು ಎರಡು ತಿಂಗಳ ಹಿಂದೆ ನಿಧನರಾಗಿದ್ದ ತಮ್ಮ ಸಹೋದರಿ ಕಲ್ರಾ ಮುಂಡಾ ಅವರ ಖಾತೆಯಲ್ಲಿದ್ದ…

Read More

ಶಿವಮೊಗ್ಗ : ಕುಣಿಕೆಗೆ ಕೊರಳೊಡ್ಡಿದ ಸೊರಬ ಬಿಜೆಪಿ ಮುಖಂಡನ ಪತ್ನಿ ಸಾವು.! ಪತಿ ಬಂಧನ.

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಬಿಜೆಪಿ ಮುಖಂಡನೊಬ್ಬನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಪತ್ನಿ ನೇಣಿಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ… ಶಿವಮೊಗ್ಗ : ಕುಣಿಕೆಗೆ ಕೊರಳೊಡ್ಡಿದ ಸೊರಬ ಬಿಜೆಪಿ ಮುಖಂಡನ ಪತ್ನಿ ಸಾವು.! ಪತಿ ಬಂಧನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ಸಂಬಂಧ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.ಹಾವೇರಿಯ ಹಿರೇಕೆರೂರ ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ನೇಣಿಗೆ ಶರಣಾದ ಮಹಿಳೆ….

Read More

ಭದ್ರಾವತಿ : ಖಡಕ್ ಎಸ್ಪಿ ನಿಖಿಲ್ ಬಿ.ಐಪಿಎಸ್ ಮಾರ್ಗದರ್ಶನದಲ್ಲಿ ಪೊಲೀಸರ ದಾಳಿ, ಅಕ್ರಮ ಜೂಜಾಟದಲ್ಲಿ ತೋಡಗಿದ್ದ 19 ಜನ ಆರೋಪಿತರ ವಿರುದ್ಧ ಪ್ರಕರಣ ದಾಖಲು.

ಭದ್ರಾವತಿ : ಖಡಕ್ ಎಸ್ಪಿ ನಿಖಿಲ್ ಮಾರ್ಗದರ್ಶನದಲ್ಲಿ ಪೊಲೀಸರ ದಾಳಿ, ಅಕ್ರಮ ಜೂಜಾಟದಲ್ಲಿ ತೋಡಗಿದ್ದ 19 ಜನ ಆರೋಪಿತರ ವಿರುದ್ಧ ಪ್ರಕರಣ ದಾಖಲು. news.ashwasurya.in ಅಶ್ವಸೂರ್ಯ/ಭದ್ರಾವತಿ : ಅಕ್ರಮ ಜೂಜಾಟದ ತವರೂರಾದ ಭದ್ರಾವತಿ ಹಾಗೂ ಹೊಳೆಹೊನ್ನೂರಿನಲ್ಲಿ ಪೋಲಿಸರು ತಮ್ಮ ಕರ್ತವ್ಯ ಮೆರೆದಿದ್ದರೆ.ಅಕ್ರಮ ಜೂಜೂ ಕೋರರಿಗೆ ಖಡಕ್ ಎಸ್ಪಿ ನಿಖಿಲ್ ಬಿ ಐಪಿಎಸ್ ಅವರು ಬಿಸಿ ಮುಟ್ಟಿಸಿದ್ದಾರೆ.ನಮ್ಮ “ಅಶ್ವಸೂರ್ಯ” ಪತ್ರಿಕೆಯಲ್ಲಿ ವರದಿಗೆ ಸ್ಪಂದನೆ. ಜಿಲ್ಲಾ ರಕ್ಷಣಾಧಿಕಾರಿಗಳಾದ ನಿಖಿಲ್ ಅವರು ತಕ್ಷಣವೇ ಭದ್ರಾವತಿ ತಾಲ್ಲೂಕಿನ ಹಿರಿಯ ಅಧಿಕಾರಿಗಳಿಗೆ ಜೂಜೂಕೋರರ ವಿರುದ್ಧ…

Read More

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ; ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ; ಶಿಕ್ಷಣ ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದು, ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.ನಗರದ ಜಿಲ್ಲಾ ಉಸ್ತುವಾರಿ ಸಚಿವರ…

Read More

ವಿಜಯವಾಡ : ಬೆಂಗಳೂರು ಯುವತಿಯ ಬುದ್ಧಿ “ಶಕ್ತಿ”ಗೆ ವಿಜಯವಾಡದಲ್ಲಿ ಕಾಮುಕ ಆಟೋ ಚಾಲಕ ಅಂದರ್.!

ವಿಜಯವಾಡ : ಬೆಂಗಳೂರು ಯುವತಿಯ ಬುದ್ಧಿ “ಶಕ್ತಿ”ಗೆ ವಿಜಯವಾಡದಲ್ಲಿ ಕಾಮುಕ ಆಟೋ ಚಾಲಕ ಅಂದರ್.! news.ashwasurya.in ಅಶ್ವಸೂರ್ಯ/ವಿಜಯವಾಡ : ಸಾಕಷ್ಟು ಬದಲಾದ ಈ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಮನೆಯಿಂದ ಹೊರಗಡೆ ಬರುವುದೇ ದೊಡ್ಡ ಸಮಸ್ಯೆಯಾಗಿದೆ.? ಕಾರಣ ಸುತ್ತ-ಮುತ್ತಲ ಪ್ರದೇಶದಲ್ಲಿ ಕೇಲವು ಕಾಮಾಂಧರು ಅಮಾಯಕ ಹೆಣ್ಣುಮಕ್ಕಳ ಮೇಲೆರಗಲು ಹೊಂಚು ಹಾಕಿ ಕುಳಿತಿರುತ್ತಾರೆ.ಹೆತ್ತವರು ಹೆಣ್ಣುಮಕ್ಕಳನ್ನು ಮನೆಯಿಂದ ಒಬ್ಬಂಟಿಯಾಗಿ ಕಳಿಸುವುದೇ ಇಲ್ಲ. ಅದರಲ್ಲಿಯೂ ಪಕ್ಕದ ಊರಿಗೆ ಅಥವಾ ರಾತ್ರಿಯ ಸಮಯದಲ್ಲಿ ಪ್ರಯಾಣ ಮಾಡುವುದು ಹೆಣ್ಣು ಮಕ್ಕಳ ಪಾಲಿಗೆ ಯುದ್ಧ ಮಾಡಿದಂತೆಯೇ. ರಸ್ತೆಯಲ್ಲಿ…

Read More
Optimized by Optimole
error: Content is protected !!