ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ.
ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ. ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ, ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. “ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ…
