ಚಿಕ್ಕಮಗಳೂರು : ಮಾಣಿಕ್ಯಧಾರ ಬೆಟ್ಟದಲ್ಲಿ ನಾಪತ್ತೆಯಾದ ಕೇರಳ ಬಾಲಕಿ 3 ದಿನಗಳ ಬಳಿಕ 2000 ಅಡಿ ಪ್ರಪಾತದಲ್ಲಿ ಶವವಾಗಿ ಪತ್ತೆ.!ಕೊಲೆಯೊ? ಆತ್ಮಹತ್ಯೆಯೋ?
ಚಿಕ್ಕಮಗಳೂರು : ಮಾಣಿಕ್ಯಧಾರ ಬೆಟ್ಟದಲ್ಲಿ ನಾಪತ್ತೆಯಾದ ಕೇರಳ ಬಾಲಕಿ 3 ದಿನಗಳ ಬಳಿಕ 2000 ಅಡಿ ಪ್ರಪಾತದಲ್ಲಿ ಶವವಾಗಿ ಪತ್ತೆ.!ಕೊಲೆಯೊ? ಆತ್ಮಹತ್ಯೆಯೋ? news.ashwasurya.in ಅಶ್ವಸೂರ್ಯ/ಚಿಕ್ಕಮಗಳೂರು : ಚಿಕ್ಕಮಗಳೂರಿನ ಮಾಣಿಕ್ಯಧಾರ ಬೆಟ್ಟಕ್ಕೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ನಿಗೂಢವಾಗಿ ನಾಪತ್ತೆಯಾಗಿದ್ದಳು. ಮೂರು ದಿನಗಳ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಆಕೆಯ ಮೃತದೇಹವು 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ದುರಂತವೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಪ್ರವಾಸಕ್ಕೆ ಚಿಕ್ಕಮಗಳೂರಿಗೆ ಕೇರಳದಿಂದ…
