Headlines

ಚಿಕ್ಕಮಗಳೂರು : ಮಾಣಿಕ್ಯಧಾರ ಬೆಟ್ಟದಲ್ಲಿ ನಾಪತ್ತೆಯಾದ ಕೇರಳ ಬಾಲಕಿ 3 ದಿನಗಳ ಬಳಿಕ 2000 ಅಡಿ ಪ್ರಪಾತದಲ್ಲಿ ಶವವಾಗಿ ಪತ್ತೆ.!ಕೊಲೆಯೊ? ಆತ್ಮಹತ್ಯೆಯೋ?

ಚಿಕ್ಕಮಗಳೂರು : ಮಾಣಿಕ್ಯಧಾರ ಬೆಟ್ಟದಲ್ಲಿ ನಾಪತ್ತೆಯಾದ ಕೇರಳ ಬಾಲಕಿ 3 ದಿನಗಳ ಬಳಿಕ 2000 ಅಡಿ ಪ್ರಪಾತದಲ್ಲಿ ಶವವಾಗಿ ಪತ್ತೆ.!ಕೊಲೆಯೊ? ಆತ್ಮಹತ್ಯೆಯೋ? news.ashwasurya.in ಅಶ್ವಸೂರ್ಯ/ಚಿಕ್ಕಮಗಳೂರು : ಚಿಕ್ಕಮಗಳೂರಿನ ಮಾಣಿಕ್ಯಧಾರ ಬೆಟ್ಟಕ್ಕೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ನಿಗೂಢವಾಗಿ ನಾಪತ್ತೆಯಾಗಿದ್ದಳು. ಮೂರು ದಿನಗಳ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಆಕೆಯ ಮೃತದೇಹವು 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ದುರಂತವೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಪ್ರವಾಸಕ್ಕೆ ಚಿಕ್ಕಮಗಳೂರಿಗೆ ಕೇರಳದಿಂದ…

Read More

🏆 IPL 2026: ವೈಭವ್, ಜುರೆಲ್ ಬ್ಯಾಟಿಂಗ್ ಆರ್ಭಟಕ್ಕೆ ತತ್ತರಿಸಿದ ಆರ್‌ಸಿಬಿ ಬೌಲರ್ಸ್.! ಸೋಲಿಗೆ ಶರಣಾದ ಆರ್‌ಸಿಬಿ.!

🏆 IPL 2026: ವೈಭವ್, ಜುರೆಲ್ ಬ್ಯಾಟಿಂಗ್ ಆರ್ಭಟಕ್ಕೆ ತತ್ತರಿಸಿದ ಆರ್‌ಸಿಬಿ ಬೌಲರ್ಸ್.! ಸೋಲಿಗೆ ಶರಣಾದ ಆರ್‌ಸಿಬಿ.! ಐಪಿಎಲ್ 2026ರಲ್ಲಿ (IPL 2026) ರಾಜಸ್ಥಾನ್ ರಾಯಲ್ಸ್ (RR) ತಂಡದ ವೈಭವ್ ಸೂರ್ಯವಂಶಿ ಮತ್ತು  ಧ್ರುವ್ ಜುರುಲ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. 202 ರನ್‌ಗಳ ಬೃಹತ್ ಗುರಿಯನ್ನು ರಾಜಸ್ಥಾನ್ ತಂಡ ಕೇವಲ 18 ಓವರ್‌ಗಳಲ್ಲಿ ತಲುಪುವ ಮೂಲಕ ಸತತ ನಾಲ್ಕನೇ ಜಯ ಸಾಧಿಸಿತು…. …

Read More

ಶಿವಮೊಗ್ಗ : ದ್ವೀತಿಯ ಪಿಯು ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗದ ಕುಮಾರಿ ರಂಜಿತಾ ಜಿ. 600/596 ಅಂಕ ಪಡೆದು ರಾಜ್ಯಕ್ಕೆ 4ನೇ ರ್‍ಯಾಂಕ್‌ ಶಿವಮೊಗ್ಗ ಜಿಲ್ಲೆಗೆ ಪ್ರಥಮ ರ್‍ಯಾಂಕ್‌.

ಶಿವಮೊಗ್ಗ : ದ್ವೀತಿಯ ಪಿಯು ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗದ ಕುಮಾರಿ ರಂಜಿತಾ ಜಿ. 600/596 ಅಂಕ ಪಡೆದು ರಾಜ್ಯಕ್ಕೆ 4ನೇ ರ್‍ಯಾಂಕ್‌ ಶಿವಮೊಗ್ಗ ಜಿಲ್ಲೆಗೆ ಪ್ರಥಮ ರ್‍ಯಾಂಕ್‌. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದ “ವಿಕಾಸ ವಿದ್ಯಾ ಸಮಿತಿ” ಪಿಯು ಕಾಲೇಜಿನ ಕುಮಾರಿ ರಂಜಿತಾ G.ದ್ವೀತಿಯ ಪಿಯು ವಾಣಿಜ್ಯ ವಿಭಾಗದಲ್ಲಿ 600/596 ಅಂಕಗಳನ್ನು ಪಡೆದು ರಾಜ್ಯಕ್ಕೆ 4 ನೇ ರ್‍ಯಾಂಕ್‌ ಶಿವಮೊಗ್ಗ ಜಿಲ್ಲೆಗೆ ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ. ಶ್ರೀ ಗಿರೀಶ್ ಹಾಗೂ ಶ್ರೀಮತಿ ಶ್ವೇತ ಹೆಚ್ ಪಿ…

Read More

ಶಿವಮೊಗ್ಗ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಥಮ ವರ್ಷದಲ್ಲೇ ಅತ್ಯುತ್ತಮ ಸಾಧನೆಗೈದ ಸರ್.ಎಂ. ಪಿಯು ಕಾಲೇಜ್.

ಶಿವಮೊಗ್ಗ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಥಮ ವರ್ಷದಲ್ಲೇ ಅತ್ಯುತ್ತಮ ಸಾಧನೆಗೈದ ಸರ್.ಎಂ. ಪಿಯು ಕಾಲೇಜ್. news.ashwasurya.in ಅಶ್ವಸೂರ್ಯ/ಶಿವಮೊಗ್ಗ : 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಬಂದಿದ್ದು ರಾಜ್ಯದ ಹೆಸರಾಂತ ಕಾಲೇಜುಗಳಲ್ಲಿ ಒಂದಾದ ಶಿವಮೊಗ್ಗದ ಪ್ರತಿಷ್ಠಿತ ಸರ್ ಎಂ. ವಿ. ಪಿ. ಯು ಸೈನ್ಸ್ ಕಾಲೇಜು ಜಿಲ್ಲೆಗೆ ಅಗ್ರಸ್ಥಾನದಲ್ಲಿದೆ ಕಾಲೇಜಿನ ವಿಧ್ಯಾರ್ಥಿನಿ ಸಿರಿ ಟಿ. ಜಿ 595, ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಗಳಿಸಿ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ…

Read More

ಬೆಂಗಳೂರು : ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ, ಪತಿಯ ಫೋನ್ ಪೇ ಮೆಸೇಜ್‌ ನಲ್ಲಿ ಬಯಲಾಯ್ತು ಸ್ಪೋಟಕ ಮಾಹಿತಿ.!

ಬೆಂಗಳೂರು : ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ, ಪತಿಯ ಫೋನ್ ಪೇ ಮೆಸೇಜ್‌ ನಲ್ಲಿ ಬಯಲಾಯ್ತು ಸ್ಪೋಟಕ ಮಾಹಿತಿ.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜಧಾನಿಯ ಮಾರತ್ತಹಳ್ಳಿಯಲ್ಲಿ ನಡೆದಿದ್ದ ಚರ್ಮರೋಗ ತಜ್ಞೆ ಡಾ. ಕೃತಿಕಾ ರೆಡ್ಡಿ ಅವರ ಹತ್ಯೆಗೆ ಸಂಬಂಧಿಸಿದಂತೆ ತಾಂತ್ರಿಕ ಸಾಕ್ಷ್ಯಗಳು ಲಭ್ಯವಾಗಿದ್ದು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಇದನ್ನು ಸಹಜ ಸಾವು ಎಂದು ಬಿಂಬಿಸಲು ಆರೋಪಿ ಪತಿ ಮಹೇಂದ್ರ ರೆಡ್ಡಿ ಹರಸಾಹಸ ಪಟ್ಟಿದ್ದರೂ, ವಿಧಿ ವಿಜ್ಞಾನ ಪ್ರಯೋಗಾಲಯ ರಿಟ್ರೀವ್ ಮಾಡಿರುವ ಡಿಜಿಟಲ್ ಮಾಹಿತಿಗಳು…

Read More

ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಫುಡ್ ಪಾರ್ಕ್ ಸ್ಥಾಪನೆ.!

ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಫುಡ್ ಪಾರ್ಕ್ ಸ್ಥಾಪನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್‌ ಪಾರ್ಕ್‌ಗಳು ಶೀಘ್ರದಲ್ಲೇ ಸ್ಥಾಪನೆಯಾಗಲಿವೆ. ನಬಾರ್ಡ್ ನೆರವಿನೊಂದಿಗೆ, ಈ ಪಾರ್ಕ್‌ಗಳು ಸ್ಥಳೀಯ ಕೃಷಿ ಉತ್ಪನ್ನಗಳಾದ ಹಣ್ಣು, ತರಕಾರಿ, ಮತ್ತು ಹಾಲು ಸಂಸ್ಕರಣೆಗೆ ಆದ್ಯತೆ ನೀಡಲಿವೆ. ಬೆಂಗಳೂರು (ಏ.6): ಕರ್ನಾಟಕದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಫುಡ್‌ ಪಾರ್ಕ್‌ ಶೀಘ್ರದಲ್ಲೇ ತಲೆಯೆತ್ತಲಿವೆ. ಈ ಯೋಜನೆಗೆ ಸಂಬಂಧಿಸಿದ ವಿವರವಾದ…

Read More
Optimized by Optimole
error: Content is protected !!