ತಮಿಳುನಾಡು : ತಮಿಳುನಾಡು ಚುನಾವಣೆ : ನಟ ವಿಜಯ್ ಸಾರಥ್ಯದ ಟಿವಿಕೆ 100 ಕ್ಷೇತ್ರದಲ್ಲಿ ಭರ್ಜರಿ ಮುನ್ನಡೆ.

ತಮಿಳುನಾಡು : ತಮಿಳುನಾಡು ಚುನಾವಣೆ : ನಟ ವಿಜಯ್ ಸಾರಥ್ಯದ ಟಿವಿಕೆ 100 ಕ್ಷೇತ್ರದಲ್ಲಿ ಭರ್ಜರಿ ಮುನ್ನಡೆ. news.ashwasurya.in ಅಶ್ವಸೂರ್ಯ/ತಮಿಳುನಾಡು : ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ, ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಆರಂಭಿಕ ಮುನ್ನಡೆ ಸಾಧಿಸಿದೆ. ತಮಿಳುನಾಡಿನ 100 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಫಲಿತಾಂಶದ ನಂತರ ಶಾಸಕರನ್ನು ರಕ್ಷಿಸಿಕೊಳ್ಳಲು ಪಕ್ಷವು ‘ರೆಸಾರ್ಟ್ ರಾಜಕೀಯ’ದ ಕ್ರಮ ಕೈಗೊಂಡಿದೆ. ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ಇಡೀ ರಾಜ್ಯದ ಕಣ್ಣು…

Read More

ನವದೆಹಲಿ : 15,660 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ : ಮಿತ್ತಲ್ ಫ್ಯಾಮಿಲಿ, ಪೂನಾವಾಲಾ ಹೊಸ ಮಾಲೀಕರು.

ನವದೆಹಲಿ : 15,660 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ : ಮಿತ್ತಲ್ ಫ್ಯಾಮಿಲಿ, ಪೂನಾವಾಲಾ ಹೊಸ ಮಾಲೀಕರು. news.ashwasurya.in ಅಶ್ವಸೂರ್ಯ/ನವದೆಹಲಿ : 15,660 ಕೋಟಿ ರೂ.ಗೆ ಮಾರಾಟವಾದ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ, ಮಿತ್ತಲ್ ಫ್ಯಾಮಿಲಿ, ಪೂನಾವಾಲಾ ಹೊಸ ಮಾಲಕರಾಗಿದ್ದಾರೆಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಿತ್ತಲ್ ಫ್ಯಾಮಿಲಿ ತನ್ನದಾಗಿಸಿಕೊಂಡಿದೆ ಎಂದು ತಂಡವು ರವಿವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.‘ಲಕ್ಷ್ಮೀ ಮಿತ್ತಲ್ ಹಾಗೂ ಆದಿತ್ಯ ಮಿತ್ತಲ್, ಆದರ್ ಪೂನಾವಾಲಾ ಜೊತೆಗಿನ ಪಾಲುದಾರಿಕೆಯಲ್ಲಿ ಇಂದು ಮನೋಜ್ ಬದಾಲೆ ಹಾಗೂ…

Read More

ಸುರತ್ಕಲ್ : ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ( ರಿ.) ಮತ್ತು ಸುರತ್ಕಲ್ ಸ್ಪೋರ್ಟ್ & ಕಲ್ಚರಲ್ ಸೇವಾ ಟ್ರಸ್ಟ್ ಇವರ ಆಶ್ರಯದಲ್ಲಿ ಸೀಸನ್ – 5 ಲೆಜೆಂಡ್ಸ್ ಕ್ರಿಕೆಟ್ ಲೀಗ್ ರಾಜ್ಯ ಮಟ್ಟದ ಪಂದ್ಯಾಕೂಟ.

ಸುರತ್ಕಲ್ : ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ( ರಿ.) ಮತ್ತು ಸುರತ್ಕಲ್ ಸ್ಪೋರ್ಟ್ & ಕಲ್ಚರಲ್ ಸೇವಾ ಟ್ರಸ್ಟ್ ಇವರ ಆಶ್ರಯದಲ್ಲಿ ಸೀಸನ್ – 5 ಲೆಜೆಂಡ್ಸ್ ಕ್ರಿಕೆಟ್ ಲೀಗ್ ರಾಜ್ಯ ಮಟ್ಟದ ಪಂದ್ಯಾಕೂಟ. news.ashwasurya.in ಅಶ್ವಸೂರ್ಯ/ಸುರತ್ಕಲ್ : ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ( ರಿ.) ಮತ್ತು ಸುರತ್ಕಲ್ ಸ್ಪೋರ್ಟ್ & ಕಲ್ಚರಲ್ ಸೇವಾ ಟ್ರಸ್ಟ್ ಇವರ ಆಶ್ರಯದಲ್ಲಿ ನಡೆಯುತ್ತಿದೆ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್- 5 ರ ರಾಜ್ಯ ಮಟ್ಟದ…

Read More

ಶೃಂಗೇರಿ ಕ್ಷೇತ್ರ : ಅಂಚೆ ಮತ ಮರು ಎಣಿಕೆಯಲ್ಲೂ ಕಾಂಗ್ರೆಸ್​​ಶಾಸಕ ಟಿ.ಡಿ. ರಾಜೇಗೌಡರಿಗೆ ಗೆಲುವು.

ಶೃಂಗೇರಿ ಕ್ಷೇತ್ರ : ಅಂಚೆ ಮತ ಮರು ಎಣಿಕೆಯಲ್ಲೂ ಕಾಂಗ್ರೆಸ್​​ಶಾಸಕ ಟಿ.ಡಿ.ರಾಜೇಗೌಡರಿಗೆ ಗೆಲುವು. news.ashwasurya.in ಹೈಕೋರ್ಟ್ ಆದೇಶದ ಮೇರೆಗೆ ಶನಿವಾರ ಚಿಕ್ಕಮಗಳೂರು ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ ಎಣಿಕೆ ಮಾಡಲಾಗಿದೆ. ಹಾಲಿ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮತ್ತು ಮಾಜಿ ಶಾಸಕ ಡಿ.ಎನ್‌.ಜೀವರಾಜ್‌ ನಡುವೆ ಮರು ಎಣಿಕೆ ಫೈಟ್ ಜೋರಾಗ ಬಹುದು ಎಂದು ಕೊಂಡಿದ್ದರು ಆದರೆ ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ…

Read More

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು.! ಶಾಸಕ ರಾಜೇಗೌಡ, ಮಾಜಿ ಶಾಸಕ ಜೀವರಾಜ್ ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.?

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು.!ಶಾಸಕ ರಾಜೇಗೌಡ, ಮಾಜಿ ಶಾಸಕ ಜೀವರಾಜ್ ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.? news.ashwasurya.in ಅಶ್ವಸೂರ್ಯ/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಇಂದು ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಐಡಿಎಸ್‌ಜಿ ಕಾಲೇಜಿನಲ್ಲಿ ಎಣಿಕೆ ಕಾರ್ಯ ಆರಂಭವಾಗಲಿದೆ.ಹೈಕೋರ್ಟ್ ಆದೇಶದ ಮೇರೆಗೆ ಮರು ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣಾಧಿಕಾರಿ ಗೌರವ್ ಶೆಟ್ಟಿ ನೇತೃತ್ವದಲ್ಲಿ ಒಂದೇ ಟೇಬಲ್‌ನಲ್ಲಿ ಅಂಚೆ ಮತಗಳ ಮರು ಎಣಿಕೆ ನಡೆಯಲಿದ್ದು, ಆರು…

Read More

ಮುಂಬಯಿ : ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವಲ್ಲ. ವೈದ್ಯಕೀಯ ವರದಿ ಬಿಚ್ಚಿಟ್ಟ ಸತ್ಯವೇನು.?

ಮುಂಬಯಿ : ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವಲ್ಲ. ವೈದ್ಯಕೀಯ ವರದಿ ಬಿಚ್ಚಿಟ್ಟ ಸತ್ಯವೇನು.? ಕಳೆದ ಎರಡು ದಿನದ ಹಿಂದೆ ಮುಂಬೈನಲ್ಲಿ ಕುಟುಂಬವೊಂದು ರಾತ್ರಿ ಊಟ ಮುಗಿಸಿದ ನಂತರ ಕಲ್ಲಂಗಡಿ ಹಣ್ಣು ಸೇವಿಸಿ ನಾಲ್ವರು ಸಾವನ್ನಪ್ಪಿದ ಪ್ರಕರಣ ದೇಶಾದ್ಯಂತ ದೊಡ್ಡ ಸುದ್ದುಯ ಜೋತೆಗೆ ಆತಂಕವನ್ನು ಉಂಟು ಮಾಡಿತ್ತು.ಜನ ಕಲ್ಲಂಗಡಿ ಹಣ್ಣು ತಿನ್ನುವುದನ್ನೆ ಬಿಟ್ಟಿದ್ದರು.! ಆದರೆ ಇದೀಗ ಬಂದಿರುವ ನಾಲ್ವರ ವೈದ್ಯಕೀಯ ವರದಿಯ ಪ್ರಕಾರ ಅವರ ಸಾವು ಕಲ್ಲಂಗಡಿ ಹಣ್ಣಿನಿಂದ ಉಂಟಾಗಿಲ್ಲ ಎನ್ನಲಾಗಿದೆ. ಹಾಗಾದರೆ ವೈದ್ಯಕೀಯ ವರದಿಯಲ್ಲಿ…

Read More
Optimized by Optimole
error: Content is protected !!