ಉತ್ತರಪ್ರದೇಶದ : ಪ್ರೀತಿಸಿ ಮದುವೆಯಾದ ಮಡದಿಯೆ ಗಂಡನನ್ನು ಕೊಂದು ಮುಗಿಸಿ ಬಿಟ್ಲು.! ನಂತರ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!
ಉತ್ತರಪ್ರದೇಶದ : ಪ್ರೀತಿಸಿ ಮದುವೆಯಾದ ಮಡದಿಯೆ ಗಂಡನನ್ನು ಕೊಂದು ಮುಗಿಸಿ ಬಿಟ್ಲು.! ನಂತರ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ.! news.ashwasurya.in ಅಶ್ವಸೂರ್ಯ/ಉತ್ತರಪ್ರದೇಶ : ಜಿತೇಂದ್ರ ಕುಮಾರ್ ಯಾದವ್ ಕೊಲೆಯಾದ ವ್ಯಕ್ತಿ ಪತ್ನಿ ಜ್ಯೋತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ನೆರೆಹೊರೆಯವರಿಗೆ ಅನುಮಾನ ಬಾರದಂತೆ, ಆಕೆ ತನ್ನ ಪತಿ ಆತ್ಮಹತ್ಯೆ ಮಾಡಿಕೊಂಡ ಸತ್ತಿದ್ದಾರೆ ಎಂದು ಬಿಂಬಿಸಿದ್ದಳು.ಜ್ಯೋತಿ ಮತ್ತು ಜಿತೇಂದ್ರ ಉತ್ತರ ಪ್ರದೇಶದ ಬರೇಲಿಯವರು,ಕಳೆದ ಒಂಬತ್ತು ವರ್ಷಗಳಿಂದ ಪ್ರೀತಿಸಿ ಕಳೆದ ನವೆಂಬರ್ ತಿಂಗಳಲ್ಲಿ ಮದುವೆಯಾಗಿದ್ದರು. ಪತ್ನಿಯೇ ಪ್ರೀತಿಸಿ ಮದುವೆಯಾದ…
