ಶಿವಮೊಗ್ಗ : ಬೀಗ ಹಾಕಿದ ಮನೆಗಳ ಮೇಲೆ ಪೊಲೀಸರ ಹದ್ದಿನ ಕಣ್ಣು.! ಶಿವಮೊಗ್ಗ ಜಿಲ್ಲೆಯಲ್ಲಿ ಬೀಟ್ ವ್ಯವಸ್ಥೆಯನ್ನು ಮಾಡಲಾಗಿದೆ : ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್. ಬಿ ಐಪಿಎಸ್.

ಶಿವಮೊಗ್ಗ : ಬೀಗ ಹಾಕಿದ ಮನೆಗಳ ಮೇಲೆ ಪೊಲೀಸರ ಹದ್ದಿನ ಕಣ್ಣು.! ಶಿವಮೊಗ್ಗ ಜಿಲ್ಲೆಯಲ್ಲಿ ಬೀಟ್ ವ್ಯವಸ್ಥೆಯನ್ನು ಮಾಡಲಾಗಿದೆ : ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್. ಬಿ ಐಪಿಎಸ್. ಬೀಗ ಹಾಕಿದ ಮನೆಗಳನ್ನು ಕಳ್ಳರು ಗುರಿಯಾಗಿಸಿ ಕೊಳ್ಳುತ್ತಾರೆ ಎಂಬುದು ತಿಳಿದಿರುವ ಸತ್ಯ. ಸಾರ್ವಜನಿಕರು ತಮ್ಮ ಪ್ರಯಾಣ ಯೋಜನೆಗಳ ಬಗ್ಗೆ ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲಾ ನಿಯಂತ್ರಣ ಕೊಠಡಿಗೆ ತಿಳಿಸಬಹುದು ಹಾಗೂ ನಾವು ತಿಳಿಸಿರುವಂತಹ 8277982901 ಈ ವಾಟ್ಸ್ ಆಪ್ ನಂಬರ್‌ಗೆ ಮಾಹಿತಿ ರವಾನಿಸ ಬಹುದಾಗಿದೆ. ಪ್ರಯಾಣ ಯೋಜನೆಗಳ…

Read More

ಹೈದರಾಬಾದ್ : ಗಂಡನಿದ್ದು ಅನ್ಯನೊಂದಿಗೆ ಹೆಂಡತಿಯ ಅನೈತಿಕ ಸಂಭಂದ.! ಅ ಖಾಸಗಿ ವಿಡಿಯೋ ನೋಡಿ ಜೀವಬಿಟ್ಟ ಸಾಫ್ಟ್‌ವೇರ್ ಗಂಡ.! ವರ್ಷದಲ್ಲಿ ಮೂವರು ಗಂಡಸರೊಂದಿಗೆ ಸರಸ.!

ಹೈದರಾಬಾದ್ : ಗಂಡನಿದ್ದು ಅನ್ಯನೊಂದಿಗೆ ಹೆಂಡತಿಯ ಅನೈತಿಕ ಸಂಭಂದ.! ಅ ಖಾಸಗಿ ವಿಡಿಯೋ ನೋಡಿ ಜೀವಬಿಟ್ಟ ಸಾಫ್ಟ್‌ವೇರ್ ಗಂಡ.! ವರ್ಷದಲ್ಲಿ ಮೂವರು ಗಂಡಸರೊಂದಿಗೆ ಸರಸ.! news.ashwasurya.in ಅಶ್ವಸೂರ್ಯ/ಹೈದರಾಬಾದ್ : ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಸೀತಾರಾಂ ತಾನು ತಾಳಿಕಟ್ಟಿದ‌ ಮಡದಿ ರೇಣುಕಾಳ ಅನೈತಿಕ ಸಂಬಂಧಗಳಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.! ಸಾವಿಗೂ ಮುನ್ನ ಅವರು ಬರೆದ 19 ಪುಟಗಳ ಡೆತ್ ನೋಟ್ ಆಧರಿಸಿ, ಪೊಲೀಸರು ಪತ್ನಿ ಹಾಗೂ ಆಕೆಯ ಪ್ರಿಯಕರರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.ಇಲ್ಲಿ ಗಮನಿಸ ಬೇಕಾಗಿರುವುದು ಗುರು ಹಿರಿಯರ ಇಚ್ಛೆಯಂತೆ…

Read More

ಬೆಂಗಳೂರು : 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ.!

ಬೆಂಗಳೂರು : 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ.! news.ashwasurya.in ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ, 100ರ ಬದಲು 400 ರೋಸ್ಟರ್ ಬಿಂದುಗಳನ್ನು ಅಳವಡಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಬದಲಾವಣೆಯು ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿದ್ದು, ಹಳೆಯ ಅಧಿಸೂಚನೆಗಳನ್ನು ಹಿಂಪಡೆಯಲಾಗಿದೆ…. ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ 100 ರೋಸ್ಟರ್‌ ಬಿಂದುಗಳ ಬದಲಾಗಿ 400 ರೋಸ್ಟರ್‌ ಬಿಂದುಗಳನ್ನು…

Read More

ಕೊಪ್ಪಳ : ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ 6 ಹಂತಕರಿಗೆ ಗಲ್ಲು ಶಿಕ್ಷೆ.

ಕೊಪ್ಪಳ : ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ 6 ಹಂತಕರಿಗೆ ಗಲ್ಲು ಶಿಕ್ಷೆ. news.ashwasurya.in ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಆರು ಜನರಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ. ಕೊಪ್ಪಳ, (ಏಪ್ರಿಲ್ 30): ಗಂಗಾವತಿ (Gangavathi) ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದ (Venkatesh Kurbur Murder Case) ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜೊತೆ ದಂಡ…

Read More

ಚೆನ್ನೈ : ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು.! ಕಾರಣವೇನು?

ಚೆನ್ನೈ : ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು.! ಕಾರಣವೇನು?. ಹಿರಿಯ ಮಗ ಹರೀಶ್ ಭಾರದ್ವಾಜ್ ವೈದ್ಯಕೀಯ ಅಧ್ಯಯನಕ್ಕಾಗಿ ರಷ್ಯಾಕ್ಕೆ ಹೋಗಿದ್ದು, ಕಿರಿಯ ಮಗ ಸಾಯಿಲಾಶ್ ಚೆನ್ನೈನಲ್ಲಿ ಮೊದಲ ವರ್ಷದ ದಂತವೈದ್ಯಕೀಯ ಕೋರ್ಸ್ ಅನ್ನು ಕಲಿಯುತ್ತಿದ್ದಾರೆ.ಏಪ್ರಿಲ್ 27 ರಂದು ಸುಬ್ರಮಣಿಯನ್ ಸೋಮವಾರ ಮಧ್ಯಾಹ್ನ ಕಾಲೇಜಿನಲ್ಲಿದ್ದ ಸಾಯಿಲಾಶ್‌ಗೆ ವಾಟ್ಸಾಪ್ ಸಂದೇಶ ಕಳುಹಿಸಿ, ನಿನ್ನ ತಾಯಿ ಮತ್ತು ನಾನು ಇನ್ನು ಮುಂದೆ ಮನೆಯಲ್ಲಿ ಇರುವುದಿಲ್ಲ. ನಿನಗಾಗಿ ಆಹಾರ ಇಟ್ಟಿದ್ದೇನೆ. ಮನೆಗೆ ಬಂದು ತಿನ್ನು ಎಂದು…

Read More

ಮಂಡ್ಯ :ಬಾಲ ಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಬಂಧನ-12 ಎಫ್ ಐಆರ್ ದಾಖಲು.!

ಮಂಡ್ಯ :ಬಾಲ ಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಬಂಧನ-12 ಎಫ್ ಐಆರ್ ದಾಖಲು.! ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಬಾಲ ಗರ್ಭಿಣಿಯರಿಗೆ (18 ವರ್ಷದೊಳಗಿನವರು) ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ನಡೆಸುತ್ತಿದ್ದ ದಂಧೆಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ. 31ಕ್ಕೂ ಹೆಚ್ಚು ಬಾಲಕಿಯರಿಗೆ ಅಕ್ರಮ ಸ್ಕ್ಯಾನಿಂಗ್ ಮಾಡಿದ ಆರೋಪದ ಮೇಲೆ ಮೂವರು ವೈದ್ಯರನ್ನು ಬಂಧಿಸಲಾಗಿದೆ ಮತ್ತು 12ಕ್ಕೂ ಹೆಚ್ಚು ಎಫ್‌ಐಆರ್ (FIR) ದಾಖಲಿಸಲಾಗಿದೆ…. news.ashwasurya.in ಅಶ್ವಸೂರ್ಯ/ಮಂಡ್ಯ : ಹನ್ನೆರಡು ಎಫ್‌ಐಆರ್‌ ದಾಖಲಾದ…

Read More
Optimized by Optimole
error: Content is protected !!