Headlines

ಬೆಂಗಳೂರು : ರಾಜಕೀಯ ಕ್ಷೇತ್ರ ಕಲುಷಿತ! ಹಣ-ತೋಲ್ಬಳದ ಪ್ರಾಬಲ್ಯ. ಸಿದ್ದರಾಮಯ್ಯ ಹೇಳಿಕೆಗೆ ದನಿಗೂಡಿಸಿದ ಬಿ ಕೆ ಹರಿಪ್ರಸಾದ್!

ಬೆಂಗಳೂರು : ರಾಜಕೀಯ ಕ್ಷೇತ್ರ ಕಲುಷಿತ! ಹಣ-ತೋಲ್ಬಳದ ಪ್ರಾಬಲ್ಯ. ಸಿದ್ದರಾಮಯ್ಯ ಹೇಳಿಕೆಗೆ ದನಿಗೂಡಿಸಿದ ಬಿ ಕೆ ಹರಿಪ್ರಸಾದ್! news.ashwasurya.in 1990 ರ ದಶಕಕ್ಕೂ ಮೊದಲು ರಾಜಕೀಯ ಕ್ಷೇತ್ರ ಈ ರೀತಿ ಇರಲಿಲ್ಲ. ಹದಗೆಡುತ್ತಿರುವ ರಾಜಕೀಯ ವಾತಾವರಣದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ತಾವು ಬೆಂಬಲಿಸುತ್ತಿರುವುದಾಗಿ ಹೇಳಿದರು… ಅಶ್ವಸೂರ್ಯ/ಬೆಂಗಳೂರು : ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವ ಬಗ್ಗೆಕಳವಳ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸದ್ಯದ ರಾಜಕೀಯವು ಹಣ ಮತ್ತು ತೋಳ್ಬಲದಿಂದ ಪ್ರಾಬಲ್ಯ ಹೊಂದಿದೆ ಎಂದಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ…

Read More

ಜಿಂಬಾಬ್ವೆ : ವೈಭವ್ ಆರ್ಭಟ ಜಿಂಬಾಬ್ವೆ ದೂಳಿಪಟ.! ದಾಖಲೆ ನಿರ್ಮಿಸಿದ ಸೂರ್ಯವಂಶಿ.

ಜಿಂಬಾಬ್ವೆ : ವೈಭವ್ ಆರ್ಭಟ ಜಿಂಬಾಬ್ವೆ ದೂಳಿಪಟ.! ದಾಖಲೆ ನಿರ್ಮಿಸಿದ ಸೂರ್ಯವಂಶಿ. news.ashwasurya.in ಅಶ್ವಸೂರ್ಯ/ಜಿಂಬಾಬ್ವೆ : ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯನ್ನು ಭಾರತ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. 15 ವರ್ಷದ ವೈಭವ್ ಸೂರ್ಯವಂಶಿ ಎರಡು ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದು, ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಠ ಪ್ರಶಸ್ತಿ ಪಡೆದರು. ತಮ್ಮ ಯಶಸ್ಸಿನ ಶ್ರೇಯವನ್ನು ಕೋಚ್ ವಿವಿಎಸ್ ಲಕ್ಷ್ಮಣ್ ಮತ್ತು ಹೃಷಿಕೇಶ್ ಕನೇಟ್ಕರ್ ಅವರಿಗೆ ನೀಡಿದ್ದಾರೆ.ಜಿಂಬಾಬ್ವೆ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20ಐ ಪಂದ್ಯದಲ್ಲಿ ಟೀಮ್ ಇಂಡಿಯಾ…

Read More

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ.ಅವರ ಬರೆದಿರುವ ಪತ್ರದಲ್ಲಿ ಎನಿದೆ.?

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ.ಅವರ ಬರೆದಿರುವ ಪತ್ರದಲ್ಲಿ ಎನಿದೆ.? news.ashwasurya.in ಅಶ್ವಸೂರ್ಯ/ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ, ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ಆಕ್ರೋಶಗಳು ವ್ಯಕ್ತವಾಗಿತ್ತು. ಧರ್ಮೇಂದ್ರ ಪ್ರಧಾನ್…

Read More

ಲಂಡನ್‌‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ದುರಂತ ಅಂತ್ಯ.! ತನಿಖೆಯಲ್ಲಿ ಬಹಿರಂಗವಾಯ್ತು ಸಾವಿನ ಅಸಲಿ ಸತ್ಯ.!?

ಲಂಡನ್‌‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ದುರಂತ ಅಂತ್ಯ.! ತನಿಖೆಯಲ್ಲಿ ಬಹಿರಂಗವಾಯ್ತು ಸಾವಿನ ಅಸಲಿ ಸತ್ಯ.!? ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಮೃತಪಟ್ಟ 29 ವರ್ಷದ ಸೌದಿ ರಾಜಕುಮಾರ ಅಬ್ದುಲ್ಲಾ ಬಿನ್ ಫಹಾದ್ ಸಾವಿಗೆ ಮದ್ಯ ಮತ್ತು ಮಾರಕ ಮಾದಕ ದ್ರವ್ಯಗಳ ಅತಿಯಾದ ಸೇವನೆಯೇ ಕಾರಣ ಎಂದು ತನಿಖೆಯಿಂದ ಬಹಿರಂಗವಾಗಿದೆ. ಇದು ಆಕಸ್ಮಿಕ ಸಾವು ಎಂದು ಯುಕೆ (UK) ಕರೋನರ್ ತನಿಖಾ ನ್ಯಾಯಾಲಯ ದೃಢಪಡಿಸಿದೆ…. news.ashwasurya.in ಅಶ್ವಸೂರ್ಯ/ಲಂಡನ್ : ಲಂಡನ್‌ನ ಅತ್ಯಂತ ಐಷಾರಾಮಿ ಕೆನ್ಸಿಂಗ್ಟನ್‌ ಪ್ರದೇಶದಲ್ಲಿರುವ ‘ಮ್ಯಾರಿಯಟ್ ಹೋಟೆಲ್‌’ನಲ್ಲಿ…

Read More

ಶಿವಮೊಗ್ಗ : ಮತದಾರರ ಪಟ್ಟಿ ಪರಿಷ್ಕರಣೆ : ಶಿವಮೊಗ್ಗ ಪಾಲಿಕೆ ಕಚೇರಿ ಆವರಣದಲ್ಲಿ ಜುಲೈ 25 – 26 ರಂದು ವಿಶೇಷ ಪ್ರಚಾರ ದಿನ.

ಶಿವಮೊಗ್ಗ : ಮತದಾರರ ಪಟ್ಟಿ ಪರಿಷ್ಕರಣೆ : ಶಿವಮೊಗ್ಗ ಪಾಲಿಕೆ ಕಚೇರಿ ಆವರಣದಲ್ಲಿ ಜುಲೈ 25 – 26 ರಂದು ವಿಶೇಷ ಪ್ರಚಾರ ದಿನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ,ಜುಲೈ 24: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮಹಾನಗರ ಪಾಲಿಕೆ ಆಡಳಿತ ಮತ್ತಷ್ಟು ಬಿರುಸುಗೊಳಿಸಿದೆ.SIR ಕುರಿತಂತೆ ಮತದಾರರಿಗೆ ಮತ್ತಷ್ಟು ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ, 25/07/2026 ಹಾಗೂ 26/07/2026 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಗಾಂಧಿ…

Read More
Optimized by Optimole
error: Content is protected !!