ಬೆಳ್ತಂಗಡಿ:ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ – ಹಲ್ಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು.!
ಬೆಳ್ತಂಗಡಿ:ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ – ಹಲ್ಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು.! news.ashwasurya.in ಅಶ್ವಸೂರ್ಯ/ ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ ನೆಡೆಸಿ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ಈ ಘಟನೆ ನೆಡೆದಿದ್ದು ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಹಾಡಹಗಲೇ ಕಿಡ್ನಾಪ್ ಯತ್ನ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 8:30ರ ವೇಳೆಗೆ ಕಾಶಿಬೆಟ್ಟು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸ್ಕೂಟರ್ ನಿಲ್ಲಿಸಿ ಸಂತೆಕಟ್ಟೆಯಲ್ಲಿ ಬಸ್ ಹತ್ತಲು ಹೋಗುತ್ತಿದ್ದಾಗ ಈ…
