Headlines

ಮಂಗಳೂರು :1.79 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್‌ ವಶ.! ನಾಲ್ವರು ಆರೋಪಿಗಳ ಬಂಧನ.

ಮಂಗಳೂರು :1.79 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್‌ ವಶ.! ನಾಲ್ವರು ಆರೋಪಿಗಳ ಬಂಧನ. news.ashwasurya.in ಅಶ್ವಸೂರ್ಯ/ಮಂಗಳೂರು : ರೂ.1.79 ಲಕ್ಷ ಮೌಲ್ಯದ 17.97 ಗ್ರಾಂ ಎಂಡಿಎಂಎ ವಶ: ನಾಲ್ವರು ಆರೋಪಿಗಳ ಬಂಧನವಿಟ್ಲ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.ಮಾಹಿತಿಯ ಪ್ರಕಾರ, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ…

Read More

ಶಿವಮೊಗ್ಗ : ವಚನ ಕಲ್ಯಾಣ – ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ವಚನ ಕಲ್ಯಾಣ – ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ. news.ashwasurya.in ಅಶ್ವಸೂರ್ಯ/ ಶಿವಮೊಗ್ಗ ಮಾ. 11: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ವಚನ ಕಲ್ಯಾಣ’ ಎಂಬ ಅಹೋರಾತ್ರಿ (9 ಗಂಟೆಗಳ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದ್ದು, ನುರಿತ ಹಾಗೂ ಆಸಕ್ತ ಯುವಕ/ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು/ಗಾಯಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಯೋಮಿತಿ 18 ರಿಂದ 40 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದ್ದು ರಂಗ ಶಿಕ್ಷಣದಲ್ಲಿ ತರಬೇತಿ ಪಡೆದ…

Read More

ಶಿವಮೊಗ್ಗ: ಉದ್ಯೋಗ ನೀಡಲು ನೇರ ಸಂದರ್ಶನ.

ಶಿವಮೊಗ್ಗ : ಉದ್ಯೋಗ ನೀಡಲು ನೇರ ಸಂದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲು ಮಾ.13 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಾ.13 ರ ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದ್ದು, ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಿ, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವರು. ಎಸ್‌ಎಸ್‌ಎಲ್‌ಸಿ, ಪಿಯುಸಿ,…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಆಯ್ಕೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಆಯ್ಕೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ತೀರ್ಥಹಳ್ಳಿ ಪಟ್ಟಣದ ಕ್ರಿಯಾಶೀಲ ಯುಕರ ಸಾಲಿನಲ್ಲಿ ಒಬ್ಬರಾಗಿದ್ದು, ತೀರ್ಥಹಳ್ಳಿಯ ಮನೆ ಮಗನಂತೆ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಕುರುವಳ್ಳಿಯ ನಾಗರಾಜ್ ಅವರದು ಪ್ರತಿಯೊಬ್ಬರು ಗೌರವಿಸಬೇಕಾದಂತಹ ವ್ಯಕ್ತಿತ್ವದ ಗುಣ. ಯಾರಿಗೆ ತೊಂದರೆ ಆಗಿರಲಿ, ಯಾರಿಗೆ ಆರೋಗ್ಯ ಸಮಸ್ಯೆ ಇರಲಿ ಅಲ್ಲಿಗೆ ದಾವಿಸಿ ತಕ್ಷಣಕ್ಕೆ ತನ್ನ ಕೈಲಾದ ಮಟ್ಟಿಗೆ ಸ್ಪಂದಿಸುವ ವ್ಯಕ್ತಿತ್ವವುಳ್ಳ ಹುಡುಗ ಎಂದರೆ ತಪ್ಪಾಗಲಾರದು.ಕುರುವಳ್ಳಿ ನಾಗರಾಜ್ ಕಾಂಗ್ರೆಸ್ ಪಕ್ಷದ…

Read More

ಬೆಂಗಳೂರು : ಕೊಲೆ ಆರೋಪಿ ರೌಡಿಶೀಟರ್ ಸಂತೋಷ್ ಮಚ್ಚಿನಿಂದ ದಾಳಿ.!

ಬೆಂಗಳೂರು : ಕೊಲೆ ಆರೋಪಿ ರೌಡಿಶೀಟರ್ ಸಂತೋಷ್ ಮಚ್ಚಿನಿಂದ ದಾಳಿ.! news.ashwasurya.in ಅಶ್ವಸೂರ್ಯ/ಬೆಂಗಳೂರು:ಬೆಂಗಳೂರಿನಲ್ಲಿ ರೌಡಿಶೀಟರ್ ಸಂತೋಷ್ ಮೇಲೆ ಅಟ್ಯಾಕ್ ನೆಡೆದಿದೆ.! ಹಾಡು ಹಗಲೇ ನಡು ರಸ್ತೆಯಲ್ಲಿ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಭೀಕರ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ಸರಹದ್ದಿನ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಮಾರ್ಚ್ 9ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತೋಷ್ ಎಂಬ ಕೊಲೆ ಆರೋಪಿಯ ಮೇಲೆ ಶರತ್ ಮತ್ತು ಆತನ ಗ್ಯಾಂಗ್ ಸ್ಕೆಚ್ ಹಾಕಿ ಕಾದು ಮಾರಕಾಸ್ತ್ರಗಳಿಂದ…

Read More

ಬೆಂಗಳೂರು ಡಿಕೆ ಶಿವಕುಮಾರ್ ಡಿನ್ನರ್‌ ಪಾರ್ಟಿಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಜರ್.!

ಬೆಂಗಳೂರು : ಡಿಕೆ ಶಿವಕುಮಾರ್ ಡಿನ್ನರ್‌ ಪಾರ್ಟಿಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಜರ್.! ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾರ್ಚ್ 10, 2026 ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಭರ್ಜರಿ ಡಿನ್ನರ್ ಪಾರ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರು, ಮತ್ತು 120ಕ್ಕೂ ಹೆಚ್ಚು ಶಾಸಕರು/MLCಗಳು ಭಾಗವಹಿಸಿದ್ದರು.ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಪ್ರದರ್ಶನ ಮತ್ತು ನಾಯಕತ್ವದ ಚರ್ಚೆಗಳಿಗೆ ತಾತ್ಕಾಲಿಕ ಬ್ರೇಕ್ ಹಾಕಿದಂತಾಗಿದೆ.ಈ ಭೋಜನ ಕೂಟವು ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ವದಂತಿಗಳಿಗೆ ತೆರೆ ಎಳೆದಿದೆ….. news.ashwasurya.in ಅಶ್ವಸೂರ್ಯ/ಬೆಂಗಳೂರು…

Read More
Optimized by Optimole
error: Content is protected !!