ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ.

ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ. news.ashwasurya.in ಅಶ್ವಸೂರ್ಯ/ಕುಂದಾಪುರ : ಕುಂದಾಪುರ ಗ್ರಾಮಾಂತರ ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.!ಕುಂದಾಪುರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ನಾಸೀರ್ ಹುಸೇನ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತುಭಾನುವಾರ ಬೆಳಿಗ್ಗೆ ಪೋಲಿಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ “ಫಿಟ್ನೆಸ್ ಡಬ್ ಫ್ರೀ” ಕರ್ನಾಟಕ ಸೈಬರ್ ಜಾಗೃತಿಗಾಗಿ 5…

Read More

ಇರಾನ್ : ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿ.! ಅಯತೊಲ್ಲಾ ಅಲಿ ಖಮೇನಿ ಹುತಾತ್ಮ.! 40 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ.

ಇರಾನ್ : ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿ.! ಅಯತೊಲ್ಲಾ ಅಲಿ ಖಮೇನಿ ಹುತಾತ್ಮ.! 40 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ. news.ashwasurya.in ಅಶ್ವಸೂರ್ಯ/ : ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹುತಾತ್ಮರಾಗಿದ್ದಾರೆ ಎಂದು ಪ್ರೆಸ್ ಟಿವಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ. ಇರಾನಿನ ಬಹುತೇಕ ಮಾಧ್ಯಮಗಳು ಸುಪ್ರೀಂ ಲೀಡರ್ ಅಲಿ ಖಮೇನಿಯವರ ನಿಧನವನ್ನು ದೃಢಪಡಿಸಿವೆ.ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಅಮೆರಿಕ ಇಸ್ರೇಲ್ ನ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು…

Read More

ಹುಟ್ಟು ಹಬ್ಬದ ಸಂಭ್ರಮ ತಂದೆಗೆ ತಕ್ಕ ಮಗ ಶಿಕ್ಷಣದ “ಬಂಗಾರʼ

ಹುಟ್ಟು ಹಬ್ಬದ ಸಂಭ್ರಮ ತಂದೆಗೆ ತಕ್ಕ ಮಗ ಶಿಕ್ಷಣದ “ಬಂಗಾರʼ news.ashwasurya.in ಅಶ್ವಸೂರ್ಯ/ಶಿವಮೊಗ್ಗ : ರಾಜ್ಯದ ಮಾಜಿ ಮುಖ್ಯಮಂತ್ರಿಗಳ ಮಕ್ಕಳ ರಾಜಕಾರಣದ ಇತಿಹಾಸದಲ್ಲಿ ಯಶಸ್ಸು ಕಂಡವರು ಕೆಲವೇ ಕೆಲವರು ಮಾತ್ರ. ಅನೇಕರು ತಮ್ಮ ತಂದೆಯ ವರ್ಚಸ್ಸು, ಯಶಸ್ಸು ಜನಪ್ರಿಯತೆ ಮೂಲಕ ಸಿಕ್ಕ ಅವಕಾಶಗಳಿಂದಲೂ ಜನಮನ್ನಣೆ ಕಳೆದುಕೊಂಡು ಜನರಿಂದ ದೂರವಾಗಿದ್ದು ಇದೆ. ಇಂತಹವರ ನಡುವೆ ಮಾಜಿ ಮುಖ್ಯಮಂತ್ರಿ ಸಾರೇಕೊಪ್ಪ ಬಂಗಾರಪ್ಪ ನವರ ಪುತ್ರ ಮಧು ಬಂಗಾರಪ್ಪ, ತಂದೆಯ ಆದರ್ಶದಲ್ಲಿ ಜನಪರ ಆಡಳಿತದ ಮೂಲಕ ತಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಂಡು ತಂದೆಗೆ…

Read More
Optimized by Optimole
error: Content is protected !!