ಚಿತ್ರದುರ್ಗ : ಬಿ ಎಸ್ ಯಡಿಯೂರಪ್ಪ “ಅಭಿಮಾನೋತ್ಸ”ವಕ್ಕೆ ಕ್ಷಣ ಗಣನೆ.
ಚಿತ್ರದುರ್ಗ : ಬಿ ಎಸ್ ಯಡಿಯೂರಪ್ಪ “ಅಭಿಮಾನೋತ್ಸ”ವಕ್ಕೆ ಕ್ಷಣ ಗಣನೆ. news.ashwasurya.in ಅಶ್ವಸೂರ್ಯ/ಚಿತ್ರದುರ್ಗ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ ಚಿತ್ರದುರ್ಗದಲ್ಲಿ ‘ಯಡಿಯೂರಪ್ಪ “ಅಭಿಮಾನೋತ್ಸವ’ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಅವರ ಜನಪ್ರಿಯ ಯೋಜನೆಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳು, ಸಾಂಸ್ಕೃತಿಕ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆಯ ಮೂಲಕ ಸ್ವಾಗತಿಸಲಾಗುತ್ತಿದೆ.ಚಿತ್ರದುರ್ಗದಲ್ಲಿ ಶನಿವಾರ ನಡೆಯಲಿರುವ ‘ಯಡಿಯೂರಪ್ಪ ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ಸಂಜೆ ನಗರಕ್ಕೆ ಆಗಮಿಸಲಿದ್ದು, ಅದ್ದೂರಿ ಮೆರವಣಿಗೆ ಮೂಲಕ ಅವರನ್ನು…
