Headlines

BREAKING : ರಾಜ್ಯ ಸರ್ಕಾರದಿಂದ 27 ಮಂದಿ ತಹಶೀಲ್ದಾರ್’ಗಳ ವರ್ಗಾವಣೆ ಮಾಡಿ ಆದೇಶ.!

BREAKING : ರಾಜ್ಯ ಸರ್ಕಾರದಿಂದ 27 ಮಂದಿ ತಹಶೀಲ್ದಾರ್’ಗಳ ವರ್ಗಾವಣೆ ಮಾಡಿ ಆದೇಶ.! ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಹಿತ ದೃಷ್ಟಿಯಿಂದ ಬುಧವಾರ (ಮೇ 27, 2026) ರಾಜ್ಯದ 27 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿ ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ಪ್ರಮುಖ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಈ ಆದೇಶದ ಮುಖ್ಯ ವಿವರಗಳು ಈ ಕೆಳಗಿನಂತಿವೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರದ…

Read More

ಬೆಂಗಳೂರು : ಜೂನ್ 1 ರಂದು ಮುಖ್ಯಮಂತ್ರಿಯಾಗಿ ಡಿಕೆ ಪ್ರಮಾಣ ವಚನ. ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ!

ಬೆಂಗಳೂರು : ಜೂನ್ 1 ರಂದು ಮುಖ್ಯಮಂತ್ರಿಯಾಗಿ ಡಿಕೆ ಪ್ರಮಾಣ ವಚನ. ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ! news.ashwasurya.in ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ನೀಡಲಿದ್ದಾರೆ.ಸಿಎಂ ನಿವಾಸ ಕಾವೇರಿಯಲ್ಲಿ ಸಚಿವರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ಮಂತ್ರಿ ಮಂಡಲದ ಸದಸ್ಯರಿಗೆ ಸಿದ್ದರಾಮಯ್ಯ ತಮ್ಮ ತೀರ್ಮಾನ ತಿಳಿಸಲಿದ್ದಾರೆ. ಮಧ್ಯಾಹ್ನ ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಡಿಸಿಎಂ ಸಹಿತ ಸಚಿವರೊಂದಿಗೆ ರಾಜ್ಯಪಾಲರ ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ….

Read More

ರಾಜಸ್ಥಾನ್ ಗೆಲುವಿಗೆ ಸಿಎಸ್‌ಕೆ ಶಿಳ್ಳೆ.! ಸೂರ್ಯವಂಶಿಗೆ ಧನ್ಯವಾದ ಹೇಳಿದ ಸಿಎಸ್‌ಕೆ.!

ರಾಜಸ್ಥಾನ್ ಗೆಲುವಿಗೆ ಸಿಎಸ್‌ಕೆ ಶಿಳ್ಳೆ.! ಸೂರ್ಯವಂಶಿಗೆ ಧನ್ಯವಾದ ಹೇಳಿದ ಸಿಎಸ್‌ಕೆ.! ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ ಹಾಗೂ ಧ್ರುವ್ ಜುರೆಲ್ ಅಬ್ಬರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್ ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 244 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಸನ್‌ರೈಸರ್ಸ್ ಹೈದರಾಬಾದ್ 19.2 ಓವರ್‌ಗಳಲ್ಲಿ 196 ರನ್‌ಗಳಿಗೆ ಆಲ್‌ಔಟ್ ಆಯಿತು. ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಿಸಿಕೊಂಡ ಸನ್ ರೈಸರ್ಸ್ ಹೈದರಾಬಾದ್ ರಾಜಸ್ಥಾನ್‌ನ…

Read More

ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್, ತಲೆ ಬಾಗಿದ ಕ್ರಿಕೆಟ್ ದೇವರು ಸಚಿನ್.!

ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್, ತಲೆ ಬಾಗಿದ ಕ್ರಿಕೆಟ್ ದೇವರು ಸಚಿನ್.! news.ashwasurya.in ಅಶ್ವಸೂರ್ಯ/ನವದೆಹಲಿ : ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಚಿನ್ ತೆಂಡೂಲ್ಕರ್ ಫಿದಾ ಆಗಿದ್ದಾರೆ‌! ಎಸ್‌ಆರ್‌ಎಚ್ ವಿರುದ್ಧದ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ಕೇವಲ 29 ಎಸೆತಗಳಲ್ಲಿ 12 ಸಿಕ್ಸರ್ ಹಾಗೂ ಐದು ಬೌಂಡರಿಗಳ ನೆರವಿನಿಂದ 97 ರನ್ ಸಿಡಿಸಿದ ಅವರು, ಮೊದಲ ಎಂಟು ಓವರ್‌ಗಳಲ್ಲೇ ಪಂದ್ಯವನ್ನು ರೋಚಕಗೊಳಿಸಿದರು.15 ವರ್ಷದ…

Read More

ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.!

ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.! news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜೀನಾಮೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರ ಬಣ ತೀವ್ರ ಒತ್ತಡ ಹೇರಿದೆ. ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗಬೇಕು ಎಂದು ಶಾಸಕಾಂಗ ಸಭೆಯಲ್ಲಿ ಒತ್ತಾಯಿಸಲು ಕೆಲವು ಶಾಸಕರು ತಯಾರಿ ನಡೆಸಿದ್ದಾರೆ. ತಮ್ಮ ಬಣದಿಂದ ಗೃಹ ಸಚಿವ…

Read More

ಮಂಡ್ಯ : ಕಳ್ಳತನ ಬಿಟ್ಟರು ಮಾಡಿದ ಪಾಪ ಬಿಡಲಿಲ್ಲ.! ಸಹಚರರಿಂದ ಹಳೆಯ ಪ್ರಕರಣ ಬಯಲು.! ಜೈಲು ಸೇರಿದ ಯುವಕ.

ಮಂಡ್ಯ : ಕಳ್ಳತನ ಬಿಟ್ಟರು ಮಾಡಿದ ಪಾಪ ಬಿಡಲಿಲ್ಲ.! ಸಹಚರರಿಂದ ಹಳೆಯ ಪ್ರಕರಣ ಬಯಲು.! ಜೈಲು ಸೇರಿದ ಯುವಕ. news.ashwasurya.in ಅಶ್ವಸೂರ್ಯ/ಮಂಡ್ಯ: ಕಳೆದ ಒಂದು ‌ವರ್ಷದ ಹಿಂದೆ ಪತ್ನಿಯ ಮುಂದೆ ಶ್ರೀಮಂತಿಕೆಯ ಜೀವನ ನಡೆಸಲು ಮುಂದಾಗಿದ್ದ ಪತಿ ಇದೀಗ ತನ್ನ ಮೂವರು ಸಹರಚರರೊಂದಿಗೆ ಜೈಲು ಸೇರಿರುವ ವಿಚಿತ್ರ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯ ಜಿಲ್ಲೆಯ ಕಿರುಗಾವಲು ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಖದೀಮರ ಜಾಲವನ್ನು ಬಯಲುಮಾಡಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗದ್ದಾರೆ. ಗುರುಪ್ರಸಾದ್‌(36), ರೋಹಿತ್‌(20), ನಂಜೇಗೌಡ(19) ಮಾದೇಶ(20) ನಾಲ್ವರು ಬಂಧಿತ…

Read More
Optimized by Optimole
error: Content is protected !!