Headlines

ಕುರ್ಚಿ ಕಾಳಗ : ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್​.? ಸಿದ್ದರಾಮಯ್ಯನವರ ಮುಂದಿನ ನಡೆ ಏನು.?

ಕುರ್ಚಿ ಕಾಳಗ : ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್​.? ಸಿದ್ದರಾಮಯ್ಯನವರ ಮುಂದಿನ ನಡೆ ಏನು.? news.ashwasurya.in ಅಶ್ವಸೂರ್ಯ/ಬೆಂಗಳೂರು : ಮೂರು ವರ್ಷಗಳ ಮುಖ್ಯಮಂತ್ರಿ ಖುರ್ಚಿಯ ಗುದ್ದಾಟಕ್ಕೆ ತೆರೆಬಿದ್ದಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಈ ಮಹತ್ವದ ನಿರ್ಧಾರವನ್ನು ಹೈಕಮಾಂಡ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿ ಖುರ್ಚಿಯ ಗುದ್ದಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ನಿನ್ನೆ ನಡೆದ ಹೈವೋಲ್ಟೇಜ್​​ ಸಭೆಯಲ್ಲಿ…

Read More

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ!ಜೂ.18 ರಂದು ಮತದಾನ.

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ! ಜೂ.18ರ ಮತದಾನ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂ.18ರಂದು ಚುನಾವಣೆ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿಧಾನಸಭೆಯ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ, ಆಡಳಿತಾರೂಢ ಕಾಂಗ್ರೆಸ್ ಐದು ಮತ್ತು ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವುದು ಬಹುತೇಕ ನಿಶ್ಚಿತವಾಗಿದೆ.ಬೆಂಗಳೂರು (ಮೇ.27) ಜೂ.30ರಂದು ಕರ್ನಾಟಕ ವಿಧಾನ ಪರಿಷತ್ತಿನ ಏಳು ಮಂದಿ ಸದಸ್ಯರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು…

Read More

IPL 2026:ರಾಯಲ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟ RCB. ಗುಜರಾತ್‌ ಟೈಟನ್ಸ್‌ ಬಗ್ಗು ಬಡಿದು ಸತತ ಎರಡನೇ ಬಾರಿ ಫೈನಲ್‌ಗೆ.

IPL 2026:ರಾಯಲ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟ RCB. ಗುಜರಾತ್‌ ಟೈಟನ್ಸ್‌ ಬಗ್ಗು ಬಡಿದು ಸತತ ಎರಡನೇ ಬಾರಿ ಫೈನಲ್‌ಗೆ. ಧರ್ಮಶಾಲಾದ ಕ್ರಿಕೆಟ್ ಅಂಗಳದಲ್ಲಿ ರಜತ್‌ ಪಾಟಿದಾರ್‌ ಅವರ ಸ್ಪೋಟಕ ಬ್ಯಾಟಿಂಗ್‌ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ, 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಎದುರು 92 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಈ ಮೂಲಕ ರಜತ್‌ ಪಾಟಿದಾರ್‌ ಅವರ ನಾಯಕತ್ವದಲ್ಲಿ ಆರ್‌ಸಿಬಿ ತಂಡ…

Read More

BIG BREAKING: ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ: ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…? ಹೊಸ ಸಿಎಂ ಜತೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಸ್ಥಾನ.!

BIG BREAKING: ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ: ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…? ಹೊಸ ಸಿಎಂ ಜತೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಸ್ಥಾನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚೆಯ ಬಳಿಕ ರಾಜೀನಾಮೆ ನೀಡುವ ಬಗ್ಗೆ ಅವರು ಆಪ್ತ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಸಿದ್ಧರಾಮಯ್ಯ ಬಳಿಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಹುಲ್…

Read More

IPL : ಧರ್ಮಶಾಲಾದಲ್ಲಿ ಇಂದು RCB –GT ಹೈವೋಲ್ಟೇಜ್ ಪಂದ್ಯ : ಗೆದ್ದರೆ ಫೈನಲ್ ಟಿಕೆಟ್.!

IPL : ಧರ್ಮಶಾಲಾದಲ್ಲಿ ಇಂದು RCB –GT ಹೈವೋಲ್ಟೇಜ್ ಪಂದ್ಯ : ಗೆದ್ದರೆ ಫೈನಲ್ ಟಿಕೆಟ್.! news.ashwasurya.in ಅಶ್ವಸೂರ್ಯ/ ನವದೆಹಲಿ: 2026 ರ IPL (ಇಂಡಿಯನ್ ಪ್ರೀಮಿಯರ್ ಲೀಗ್) ನ ಪ್ಲೇಆಫ್‌ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ನಾಲ್ಕು ತಂಡಗಳು ಟೂರ್ನಮೆಂಟ್‌ನ ನಾಕೌಟ್ ಸುತ್ತಿನಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದು, ಮೇ 26 ರಂದು ಪ್ಲೇಆಫ್‌ಗಳನ್ನು ಪ್ರಾರಂಭಿಸಲಿವೆ.ಸ್ಪರ್ಧೆಯ ಕ್ವಾಲಿಫೈಯರ್ 1 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ ಎಂಬುದು ಗಮನಿಸಬೇಕಾದ ಸಂಗತಿ. ಮೇ 26…

Read More

ಬೆಂಗಳೂರು : ಬರೆದಿಟ್ಕೊಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಸರ್ಕಾರ.!

ಬೆಂಗಳೂರು : ಬರೆದಿಟ್ಕೊಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಸರ್ಕಾರ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಈ ಹಿಂದೆ ನಾನು 136 ಸ್ಥಾನ ಬರುತ್ತದೆ ಅಂತ ಹೇಳಿದ್ದೆ, ಈಗಲೂ ಬರೆದಿಟ್ಕೊಳ್ಳಿ, 2028ಕ್ಕೆ ಇದೇ ಕಾಂಗ್ರೆಸ್ ಸರ್ಕಾರ ಇರುತ್ತದೆ. 2028ರ ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಸರ್ಕಾರವೇ ಆಧಿಕಾರಕ್ಕೆ ಬರಲಿದೆ” ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಮತ್ತೆ ಸದ್ದು ಮಾಡುತ್ತಿದ್ದು, ಅಧಿಕಾರ ಹಂಚಿಕೆ ಗೊಂದಲದ ನಡುವೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು…

Read More
Optimized by Optimole
error: Content is protected !!