ಬೆಳಗಾವಿ : ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಹಿಂಡಲಗಾ ಜೈಲಿಂದ ಬಿಡುಗಡೆ.!
ಬೆಳಗಾವಿ : ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಹಿಂಡಲಗಾ ಜೈಲಿಂದ ಬಿಡುಗಡೆ.! news.ashwasurya.in ಸಿಗದನಪಾಳ್ಯ ಮಹೇಶ್ ಕೊಲೆ ಪ್ರಕರಣದ ಆರೋಪಿ, ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ನಟ ದರ್ಶನ್ ಜೊತೆಗಿನ ಫೋಟೋ ವೈರಲ್ ಆದ ಬಳಿಕ ಹಿಂಡಲಗಾ ಜೈಲಿಗೆ ಸ್ಥಳಾಂತರಗೊಂಡಿದ್ದ ಈತನಿಗೆ, ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿದ್ದಾಗಲೇ ಜಾಮೀನು ದೊರೆತು ಬಿಡುಗಡೆ ಮಾಡಲಾಗಿದೆ… ಅಶ್ವಸೂರ್ಯ/ಬೆಳಗಾವಿ: ನಟ ದರ್ಶನ್ ಜೊತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಆವರಣದಲ್ಲೆ ಚಹಾ ಕುಡಿಯುತ್ತ ಕುಳಿತಿದ್ದ ಫೋಟೋ ವೈರಲ್…
