Headlines

ಬೆಂಗಳೂರು : ಜೂನ್ 1 ರಂದು ಮುಖ್ಯಮಂತ್ರಿಯಾಗಿ ಡಿಕೆ ಪ್ರಮಾಣ ವಚನ. ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ!

ಬೆಂಗಳೂರು : ಜೂನ್ 1 ರಂದು ಮುಖ್ಯಮಂತ್ರಿಯಾಗಿ ಡಿಕೆ ಪ್ರಮಾಣ ವಚನ. ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ! news.ashwasurya.in ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ನೀಡಲಿದ್ದಾರೆ.ಸಿಎಂ ನಿವಾಸ ಕಾವೇರಿಯಲ್ಲಿ ಸಚಿವರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ಮಂತ್ರಿ ಮಂಡಲದ ಸದಸ್ಯರಿಗೆ ಸಿದ್ದರಾಮಯ್ಯ ತಮ್ಮ ತೀರ್ಮಾನ ತಿಳಿಸಲಿದ್ದಾರೆ. ಮಧ್ಯಾಹ್ನ ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಡಿಸಿಎಂ ಸಹಿತ ಸಚಿವರೊಂದಿಗೆ ರಾಜ್ಯಪಾಲರ ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ….

Read More

70 ದಾಟಿದ ಹಿರಿಯರಿಗೆ ಗುಡ್ ನ್ಯೂಸ್: ಸಿಗಲಿದೆ ₹5 ಲಕ್ಷ ಉಚಿತ ಆರೋಗ್ಯ ವಿಮೆ ಆಯುಷ್ಮಾನ್ ಭಾರತ್ ವಯ ವಂದನಾ ಕಾರ್ಡ್ ನಿಂದ.!?

70 ದಾಟಿದ ಹಿರಿಯರಿಗೆ ಗುಡ್ ನ್ಯೂಸ್: ಸಿಗಲಿದೆ ₹5 ಲಕ್ಷ ಉಚಿತ ಆರೋಗ್ಯ ವಿಮೆ ಆಯುಷ್ಮಾನ್ ಭಾರತ್ ವಯ ವಂದನಾ ಕಾರ್ಡ್ ನಿಂದ.!? news.ashwasurya.in ಅಶ್ವಸೂರ್ಯ/ಬೆಂಗಳೂರು : ವಯಸ್ಸಾದಂತೆ ಆರೋಗ್ಯದ ಸಮಸ್ಯೆಗಳು ಒಂದಲ್ಲ ಒಂದು ರೀತಿಯಲ್ಲಿ ಬರುವುದು ಸಹಜ. ಆದರೆ ಚಿಕಿತ್ಸೆಯ ವೆಚ್ಚ ಭರಿಸುವುದು ಅನೇಕ ಕುಟುಂಬಗಳಿಗೆ ಹೊರೆಯಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗಾಗಿ ‘ಆಯುಷ್ಮಾನ್ ಭಾರತ್ ವಯ ವಂದನಾ’ (Ayushman Bharat Vaya…

Read More

38ರ ಹೆಂಗಸಿಗಾಗಿ 22ರ ಸುಂದರ ಪತ್ನಿಯನ್ನೆ ಗುಂಡಿಟ್ಟು ಕೊಂದ ಪತಿ.!

38ರ ಹೆಂಗಸಿಗಾಗಿ 22ರ ಸುಂದರ ಪತ್ನಿಯನ್ನೆ ಗುಂಡಿಟ್ಟು ಕೊಂದ ಪತಿ.! news.ashwasurya.in ಅಶ್ವಸೂರ್ಯ/ಹರಿಯಾಣ : ಗಂಡ ಹೆಂಡತಿಯನ್ನ ಸಾಯಿಸೋದು, ಹೆಂಡತಿ ಗಂಡನ ಸಾಯಿಸೋ ಪ್ರಕರಣಗಳು ಇತ್ತೀಚೆಗೆ ದಿನನಿತ್ಯ ಬೆಳಕಿಗೆ ಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ದೊಡ್ಡ ಆತಂಕವೆ ಸೃಷ್ಟಿಯಾಗಿದ್ದು ಯಾರನ್ನು ಯಾರು ನಂಬಬೇಕು ನಂಬಬಾರದು ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಈ ಮಧ್ಯೆ ಇದಕ್ಕೆ ಸಾಕ್ಷಿ ಎಂಬಂತೆ ಹರಿಯಾಣದಲ್ಲಿ ಘೋರ ಕೃತ್ಯವೊಂದು ನಡೆದು ಹೋಗಿದೆ.! ಮಹಾರಾಷ್ಟ್ರದ ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣ ಮಾಸುವ ಮುನ್ನವೇ…

Read More

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ!

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸದೆ, ಕೇವಲ ಗ್ರೇಡ್ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಿದೆ.ಬೆಂಗಳೂರು (ಮಾ.27): ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ….

Read More

CJP ‘ಸಂಸತ್ ಚಲೋ’: ಪೋಲಿಸರ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ!

CJP ‘ಸಂಸತ್ ಚಲೋ’: ಪೋಲಿಸರ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ! ನವದೆಹಲಿಯ ರಾಮಲ್ಲಿ ರಾಮ್ ಮನೋಹರ್ ಲೋಹಿಯಾ (ಆರ್.ಎಂ.ಎಲ್) ಆಸ್ಪತ್ರೆ ಐ.ಸಿ.ಯು. ನಲ್ಲಿರುವ ಯುವತಿಯೊಬ್ಬರು ಗಂಭೀರ ಸ್ಥಿತಿಯಲ್ಲಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಕ್ರೋಚ್ ಜನತಾ ಪಕ್ಷದ (ಸಿ.ಜೆ.ಪಿ) ‘ಸಂಸತ್ ಚಲೋ’ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರ ಮತ್ತು ಪೊಲೀಸರ ಲಾಠಿ ಚಾರ್ಜ್ ಸಂದರ್ಭದಲ್ಲಿ ಆಕೆಗೆ ತೀವ್ರ ಗಾಯಗಳಾಗಿದ್ದವು….. news.ashwasurya.in ಅಶ್ವಸೂರ್ಯ/ನವದೆಹಲಿ : ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್…

Read More

ಅಹಮದಾಬಾದ್ : ನಿಮ್ಮಿ ಅದ್ಭುತವಾದ ಆಟ ಖುಷಿ ತಂದಿದೆ “ಚೆಟಾ” ಸಂಜುಗೆ ಕಿಂಗ್ ಕೊಹ್ಲಿಯ ವಿಶೇಷ ಸಂದೇಶ.!

ಅಹಮದಾಬಾದ್ : ನಿಮ್ಮಿ ಅದ್ಭುತವಾದ ಆಟ ಖುಷಿ ತಂದಿದೆ “ಚೆಟಾ” ಸಂಜುಗೆ ಕಿಂಗ್ ಕೊಹ್ಲಿಯ ವಿಶೇಷ ಸಂದೇಶ.! news.ashwasurya. in ಅಶ್ವಸೂರ್ಯ/ ಅಹಮದಾಬಾದ್‌ : 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ ಭಾರತ ತಂಡವನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ ಕ್ರಿಕೆಟ್‌ ದಿಗ್ಗಜ ಕಿಂಗ್ ಕೊಹ್ಲಿ, ವಿಶ್ವಕಪ್ ಪಂದ್ಯಾವಳಿಯ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೆರಿಸಿಕೊಂಡ ಸಂಜು ಸ್ಯಾಮ್ಸನ್‌ಗೆ ವಿಶೇಷ ಸಂದೇಶವನ್ನು ರವಾನಿಸಿದ್ದಾರೆ. ನಿಮ್ಮಿ ಅದ್ಭುತ ಆಟದಿಂದ ತುಂಬಾ ಖುಷಿಯಾಗಿದೆ ಚೆಟಾ ಎಂದು ಕಿಂಗ್‌ ಕೊಹ್ಲಿ ತಮ್ಮ…

Read More
Optimized by Optimole
error: Content is protected !!