ಕುಂದಾಪುರ: PMGDY 40 ಲಕ್ಷದ ಲೋನ್ ಆಮಿಷಕ್ಕೆ ಬಿದ್ದು 5.69 ಲಕ್ಷ ಕಳೆದುಕೊಂಡ ಮಹಿಳೆ.!

ಕುಂದಾಪುರ: PMGDY 40 ಲಕ್ಷದ ಲೋನ್ ಆಮಿಷಕ್ಕೆ ಬಿದ್ದು 5.69 ಲಕ್ಷ ಕಳೆದುಕೊಂಡ ಮಹಿಳೆ.! news.ashwasurya.in ಅಶ್ವಸೂರ್ಯ/ಕುಂದಾಪುರ : ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ (PMGDY) ಯೋಜನೆಯಡಿ ಕಡಿಮೆ ಬಡ್ಡಿದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ ಹಂತ ಹಂತವಾಗಿ 5.69 ಲಕ್ಷ ರೂಪಾಯಿ ಹಣ ಪಡೆದು ಆನ್‌ಲೈನ್ ವಂಚಕರು ವಂಚಿಸಿರುವ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಕುಂದಾಪುರ ತಾಲೂಕಿನ ಕಸಬ ಗ್ರಾಮದ ಕೆಳ ಖಾರ್ವಿಕೇರಿ, ಡೋಗಿ ಪೇರಿ ರಸ್ತೆ ನಿವಾಸಿ ಪ್ರಣೀತ (38)…

Read More

ಜಿಂಬಾಬ್ವೆ : ವೈಭವ್ ಆರ್ಭಟ ಜಿಂಬಾಬ್ವೆ ದೂಳಿಪಟ.! ದಾಖಲೆ ನಿರ್ಮಿಸಿದ ಸೂರ್ಯವಂಶಿ.

ಜಿಂಬಾಬ್ವೆ : ವೈಭವ್ ಆರ್ಭಟ ಜಿಂಬಾಬ್ವೆ ದೂಳಿಪಟ.! ದಾಖಲೆ ನಿರ್ಮಿಸಿದ ಸೂರ್ಯವಂಶಿ. news.ashwasurya.in ಅಶ್ವಸೂರ್ಯ/ಜಿಂಬಾಬ್ವೆ : ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯನ್ನು ಭಾರತ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. 15 ವರ್ಷದ ವೈಭವ್ ಸೂರ್ಯವಂಶಿ ಎರಡು ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದು, ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಠ ಪ್ರಶಸ್ತಿ ಪಡೆದರು. ತಮ್ಮ ಯಶಸ್ಸಿನ ಶ್ರೇಯವನ್ನು ಕೋಚ್ ವಿವಿಎಸ್ ಲಕ್ಷ್ಮಣ್ ಮತ್ತು ಹೃಷಿಕೇಶ್ ಕನೇಟ್ಕರ್ ಅವರಿಗೆ ನೀಡಿದ್ದಾರೆ.ಜಿಂಬಾಬ್ವೆ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20ಐ ಪಂದ್ಯದಲ್ಲಿ ಟೀಮ್ ಇಂಡಿಯಾ…

Read More

ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣ ಹಂತಕ ದೂರದ ಸಂಬಂಧಿಯಂತೆ.!?

ಬಂಟ್ವಾಳ : ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣ ಹಂತಕ ದೂರದ ಸಂಬಂಧಿಯಂತೆ.!? news.ashwasurya.in ಅಶ್ವಸೂರ್ಯ/ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳ ಬಸ್‌ ಸ್ಟ್ಯಾಂಡ್‌ನಲ್ಲಿ ಯುವತಿಯ ಹತ್ಯೆಗೈದ ಆರೋಪಿ ಚೇತನ್‌(22) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿಯ ಒಡಿಲ್ನಾಳ ನಿವಾಸಿಯಾಗಿರುವ ಚೇತನನನ್ನು ಶುಕ್ರವಾರ ಮಂಗಳೂರಿನ ಪಚ್ಚನಾಡಿಯ ಬಳಿ ತನ್ನ ಕಾರಿನ ಪಕ್ಕದಲ್ಲಿ ಕುಳಿತಿದ್ದಾಗ ಬಂಧಿಸಲಾಯಿತು. ಘಟನೆಯ ನಂತರ ಆತ ಇಲಿ ಪಾಷಾಣ (ವಿಷ) ಸೇವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಆತನನ್ನು ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗಾಗಿ…

Read More

ಶಿವಮೊಗ್ಗ : ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ” ಅಕ್ಕ ಪಡೆ “

ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯವೆಸಗುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ ರಚಿಸಲಾಗಿದೆ ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ ಕಾಲೇಜು ಹೆಣ್ಣುಮಕ್ಕಳು, ಮಹಿಳೆಯರ ರಕ್ಷಣೆಗಾಗಿ ಹಾಗೂ ಅವರಿಗೆ ಮಾನಸಿಕ ಧೈರ್ಯ ನೀಡಲು ಪಡೆ ರಚನೆಯಾಗಿದೆ. ಪ್ರತಿ ದಿನ ಎರಡು ಪಾಳಿಗಳಲ್ಲಿ ಅಕ್ಕ ಪಡೆ ಕೆಲಸ ಮಾಡಲಿದೆ….

Read More

ಮಂಗಳೂರು : ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.! ಪೊಲೀಸ್‌ ವರದಿ ಹೊರಬಿದ್ದೊಡನೆ ಬೆಚ್ಚಿಬಿದ್ದ ಸಂತ್ರಸ್ಥೆಯರು!

ಮಂಗಳೂರು : ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.! ಪೊಲೀಸ್‌ ವರದಿ ಹೊರಬಿದ್ದೊಡನೆ ಬೆಚ್ಚಿಬಿದ್ದ ಸಂತ್ರಸ್ಥೆಯರು! news.ashwasurya.in ಅಶ್ವಸೂರ್ಯ/ಮಂಗಳೂರು : ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಮೇಲಿನ ಲೈಂಗಿಕ ಕಿರುಕುಳ ಆರೋಪವು ಸುಳ್ಳು ಮತ್ತು ಪ್ರಚೋದಿತ ಎಂದು ಪೊಲೀಸ್ ಪ್ರಾಥಮಿಕ ತನಿಖೆ ಹೇಳಿದೆ. ಆದರೆ, ಈ ವರದಿಯನ್ನು ತಿರಸ್ಕರಿಸಿರುವ ದೂರುದಾರ ಮಹಿಳೆ, ಇದು ಹಿರಿಯ ಅಧಿಕಾರಿಗಳ ಶಾಮೀಲಿನಿಂದ ಕೂಡಿದ ವರದಿ ಎಂದು ಆರೋಪಿಸಿದ್ದಾರೆ.ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿದ್ದ ಲೈಂಗಿಕ ಕಿರುಕುಳ ಮತ್ತು…

Read More

ಕಲಬುರಗಿ: ನಡುರಸ್ತೆಯಲ್ಲಿ ಪತ್ನಿಯ ಕೊಲೆಮಾಡಿ ಹೆಣದ ಮೇಲೆ ಕಾರು ಹತ್ತಿಸಿದ ಪತಿಯ ಬಂಧನ.!

ಕಲಬುರಗಿ: ನಡುರಸ್ತೆಯಲ್ಲಿ ಪತ್ನಿಯ ಕೊಲೆಮಾಡಿ ಹೆಣದ ಮೇಲೆ ಕಾರು ಹತ್ತಿಸಿದ ಪತಿಯ ಬಂಧನ.! news.ashwasurya.in ಅಶ್ವಸೂರ್ಯ/ಕಲಬುರಗಿ : ಕಲಬುರಗಿಯ ಅಫಜಲಪುರ ತಾಲೂಕಿನ ಬಳಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಂತರ ಆಕೆಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.! ಈ ಘಟನೆಗೆ ಸ್ಥಳದಲ್ಲಿದ್ದ ಸಾರ್ವಜನಿಕರನ್ನು ದಂಗುಬಡಿಸಿದೆ. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.ಕಲಬುರಗಿಯಲ್ಲಿ ಇಂದು ಹಾಡುಹಗಲೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು. ಅಫಜಲಪುರ ತಾಲೂಕಿನ ಬಳುರಗಿ ಬಳಿ ರಕ್ಕಸ ಪತಿಯೊಬ್ಬ ತನ್ನ…

Read More
Optimized by Optimole
error: Content is protected !!