Headlines

ಶಿವಮೊಗ್ಗ : ಗಣರಾಜ್ಯೋತ್ಸವ ದಿನಾಚರಣೆ ಅದ್ದೂರಿ ಆಚರಣೆಗೆ ಸಕಲ ಸಿದ್ದತೆ : ಪ್ರಭುಲಿಂಗ ಕವಳಿಕಟ್ಟಿ.

ಶಿವಮೊಗ್ಗ : ಗಣರಾಜ್ಯೋತ್ಸವ ದಿನಾಚರಣೆ ಅದ್ದೂರಿ ಆಚರಣೆಗೆ ಸಕಲ ಸಿದ್ದತೆ : ಪ್ರಭುಲಿಂಗ ಕವಳಿಕಟ್ಟಿ. news.ashwasurya.in ಅಶ್ವಸೂರ್ಯ/ ಶಿವಮೊಗ್ಗ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜನವರಿ 26 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು,…

Read More

ಮಹಿಳಾ ಏಷ್ಯಾಕಪ್‌ ಟಿ20: ಇಂದು ಭಾರತ VS ಪಾಕಿಸ್ತಾನ ಪಂದ್ಯ, ಪಾಕಿಸ್ತಾನಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ.! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ?

ಮಹಿಳಾ ಏಷ್ಯಾಕಪ್‌ ಟಿ20: ಇಂದು ಭಾರತ VS ಪಾಕಿಸ್ತಾನ ಪಂದ್ಯ, ಪಾಕಿಸ್ತಾನಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ.! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ? news.ashwasurya.in ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಶನಿವಾರ ಮುಖಾಮುಖಿಯಾಗಲಿವೆ. ಈಗಾಗಲೇ ಸೆಮಿಫೈನಲ್‌ ಪ್ರವೇಶಿಸಿರುವ ಭಾರತಕ್ಕೆ ಇದು ಪ್ರತಿಷ್ಠೆಯ ಪಂದ್ಯವಾದರೆ, ಸೆಮಿಫೈನಲ್‌ ರೇಸ್‌ನಲ್ಲಿ ಉಳಿಯಲು ಪಾಕಿಸ್ತಾನಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ… ಅಶ್ವಸೂರ್ಯ/ದುಬೈ : ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಕ್ರಿಕೆಟ್‌ ಅಂಗಳದಲ್ಲಿ ಕಾದಾಟಕ್ಕೆ…

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More

ಸುರತ್ಕಲ್ : ಮನೆಗೆ ಬರುತ್ತೇನೆ ಎಂದು ಮಗಳು ಹುಡುಗನ ಜೊತೆ ಮಾತನಾಡಿದ ಬಳಿಕ ಮುಚ್ಚಳಿಕೆಯನ್ನು ಹರಿದು ಹಾಕಿದ್ದಾಳೆ – ಮಗಳಿಗಾಗಿ ಕಣ್ಣೀರುಡುತ್ತಿರುವ ಪೋಷಕರು.

ಸುರತ್ಕಲ್ : ಮನೆಗೆ ಬರುತ್ತೇನೆ ಎಂದು ಮಗಳು ಹುಡುಗನ ಜೊತೆ ಮಾತನಾಡಿದ ಬಳಿಕ ಮುಚ್ಚಳಿಕೆಯನ್ನು ಹರಿದು ಹಾಕಿದ್ದಾಳೆ – ಮಗಳಿಗಾಗಿ ಕಣ್ಣೀರುಡುತ್ತಿರುವ ಪೋಷಕರು. news.ashwasurya.in ಅಶ್ವಸೂರ್ಯ/ಮಂಗಳೂರು : ಪ್ರತಿ ಕ್ಷಣವೂ ತಾವು ಮಗಳಿಗಾಗಿ ಎಲ್ಲವನ್ನೂ ಧಾರೆರ ಎರೆದು ಕಷ್ಟಪಟ್ಟು ಮುದ್ದಾಗಿ ಸಾಕಿ ಓದಿಸಿದ ಮಗಳು ಇದೀಗ ಅನ್ಯಕೋಮಿನ ಯುವಕನ ಜೊತೆಗೆ ಓಡಿ ಹೋಗಿದ್ದಾಳೆ. ಅಲ್ಲದೆ ರಿಜಿಸ್ಟರ್ ಮದುವೆ ಕೂಡ ಆಗಿದ್ದು, ಇತ್ತ ಹೆತ್ತ ತಂದೆತಾಯಿ ಮಗಳಿಗಾಗಿ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.ಮೂಲತಃ ಕಾಸರಗೋಡು ಜಿಲ್ಲೆಯ ಸದ್ಯ ಸುರತ್ಕಲ್…

Read More

ಶಿವಮೊಗ್ಗ : ವಚನ ಕಲ್ಯಾಣ – ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ವಚನ ಕಲ್ಯಾಣ – ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ. news.ashwasurya.in ಅಶ್ವಸೂರ್ಯ/ ಶಿವಮೊಗ್ಗ ಮಾ. 11: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ವಚನ ಕಲ್ಯಾಣ’ ಎಂಬ ಅಹೋರಾತ್ರಿ (9 ಗಂಟೆಗಳ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದ್ದು, ನುರಿತ ಹಾಗೂ ಆಸಕ್ತ ಯುವಕ/ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು/ಗಾಯಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಯೋಮಿತಿ 18 ರಿಂದ 40 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದ್ದು ರಂಗ ಶಿಕ್ಷಣದಲ್ಲಿ ತರಬೇತಿ ಪಡೆದ…

Read More
Optimized by Optimole
error: Content is protected !!