Headlines

ಶಿವಮೊಗ್ಗ : ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗ/ನಿಲುಗಡೆ ಸಂಪೂರ್ಣ ಮಾಹಿತಿ.

ಶಿವಮೊಗ್ಗ : ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗ/ನಿಲುಗಡೆ ಸಂಪೂರ್ಣ ಮಾಹಿತಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ಫೆ.24 ರಿಂದ 28 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ…

Read More

ಶಿರಸಿ: ಮಂಟಪದಿಂದ ವಧು ನಾಪತ್ತೆ, MBBS ಪ್ರಿಯಕರನ ಜೊತೆಗೆ ವಧು ಎಸ್ಕೇಪ್ ಶಂಕೆ.! ಕ್ವಿಂಟಾಲ್‌ ಗಟ್ಟಲೆ ಮಟನ್ ಅಡುಗೆ ಪಾತ್ರೆಯಲ್ಲೆ.?

ಶಿರಸಿ: ಮಂಟಪದಿಂದ ವಧು ನಾಪತ್ತೆ, MBBS ಪ್ರಿಯಕರನ ಜೊತೆಗೆ ವಧು ಎಸ್ಕೇಪ್ ಶಂಕೆ.! ಕ್ವಿಂಟಾಲ್‌ ಗಟ್ಟಲೆ ಮಟನ್ ಅಡುಗೆ ಪಾತ್ರೆಯಲ್ಲೆ.? news.ashwasurya.in ಅಶ್ವಸೂರ್ಯ/ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗುರು ಹಿರಿಯರ ಇಚ್ಛೆಯಂತೆ ನಿಶ್ಚಯವಾಗಿದ್ದ ಮದುವೆ ನೆರವೇರುವ ಮುನ್ನವೇ ಯುವತಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿದ್ದಾಳೆ.! ಪಾಲಕರು ಪ್ರೀತಿಗೆ ಒಪ್ಪದ ಕಾರಣ ಬೇರೊಬ್ಬನೊಂದಿಗೆ ಮದುವೆ ನಿಶ್ಚಯಿಸಿದ್ದರು. ಈ ಘಟನೆಯಿಂದ ಮದುವೆ ರದ್ದಾಗಿದ್ದು, ಯುವತಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇನ್ನೇನು ಮದುವೆಯ ಕಾರ್ಯ ನಡೆಯ ಬೇಕಿತ್ತು…

Read More

ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನಿಂದ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ.

ವಿದ್ಯಾರ್ಥಿ ವೇತನ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ. ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್‌ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ … ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನಿಂದ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದು ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು…

Read More

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ news.ashwasurya.in ಅಶ್ವಸೂರ್ಯ/ ಬೆಂಗಳೂರು, ಆ.3 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗೂ ಏಕಕಾಲಕ್ಕೆ ಸಂಪುಟ ವಿಸ್ತರಣೆಯಾಗಲಿದೆ.ಇಂದು ಬೆಳಗ್ಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್‌‍ ವರಿಷ್ಠ ನಾಯಕರು ಎಐಸಿಸಿ ಅಧ್ಯಕ್ಷ…

Read More

ಭದ್ರಾವತಿ :ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದ ಭದ್ರಾವತಿ BEO.!

ಭದ್ರಾವತಿ :ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದ ಭದ್ರಾವತಿ BEO.! news.ashwasurya.in ಅಶ್ವಸೂರ್ಯ/ಭದ್ರಾವತಿ: ಯಾಕೊ ಇತ್ತೀಚೆಗೆ ಶಿಕ್ಷಣ ಕ್ಷೇತ್ರದಲ್ಲೂ ಭರ್ಜರಿ ಭ್ರಷ್ಟಾಚಾರ ನೆಡೆಯುತ್ತಿದೆ.ರಾಜ್ಯದ ತುಂಬೆಲ್ಲಾ ಕ್ಷೇತ್ರ ಶಿಕ್ಷಣ ಅಧಿಕಾರಿಗಳಲ್ಲಿ ಸಾಕಷ್ಟು ಮಂದಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೇಲವರಂತು ಶಿಕ್ಷಣದ ಹೆಸರಿನಲ್ಲಿ ಲೂಟಿಗೆ ನಿಂತಿದ್ದಾರೆ.! ಇವರುಗಳ ಹಣದಾಹದ ಕೈಯೊಡ್ಡುವಿಕೆ ನಿರಂತರವಾಗಿ ನೆಡೆಯುತ್ತಿದೆ.!ಭದ್ರಾವತಿಯಲ್ಲೂ ಆದದ್ದು ಇದೆ ಭ್ರಷ್ಟ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟು ಹಣ…

Read More

Under 19 WC Final: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್.!ಮಂಡಿಯೂರಿದ ಇಂಗ್ಲೆಂಡ್.! ಟ್ರೋಫಿ ಗೆದ್ದ ಭಾರತ.

Under 19 WC Final: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್.!ಮಂಡಿಯೂರಿದ ಇಂಗ್ಲೆಂಡ್.! ಟ್ರೋಫಿ ಗೆದ್ದ ಭಾರತ. news.ashwasurya.in ಅಶ್ವಸೂರ್ಯ/ಜಿಂಬಾಬ್ವೆ : ಹರಾರೆ ಕ್ರೀಡಾಂಗಣದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಭರ್ಜರಿ 100 ರನ್‌ಗಳ ಜಯ ಸಾಧಿಸುವ ಮೂಲಕ ಆರನೇ ಬಾರಿಗೆ ಟ್ರೋಫಿಯನ್ನು ಗೆದ್ದು ಬಿಗಿದೆ.ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಬ್ಯಾಟಿಂಗ್ ಅಯ್ಕೆ ಮಾಡಿಕೊಂಡಿತ್ತು, ಬ್ಯಾಟಿಂಗ್ ಅಂಕಣಕ್ಕೆ ಇಳಿಯುತ್ತಿದ್ದಂತೆ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ಬೌಲರ್‌ಗಳನ್ನು ಮನಸ್ಸೊ ಇಚ್ಚೆ ಚಚ್ಚಿ…

Read More
Optimized by Optimole
error: Content is protected !!