Headlines

ಬೆಂಗಳೂರು : 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ.!

ಬೆಂಗಳೂರು : 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ.! news.ashwasurya.in ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ, 100ರ ಬದಲು 400 ರೋಸ್ಟರ್ ಬಿಂದುಗಳನ್ನು ಅಳವಡಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಬದಲಾವಣೆಯು ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿದ್ದು, ಹಳೆಯ ಅಧಿಸೂಚನೆಗಳನ್ನು ಹಿಂಪಡೆಯಲಾಗಿದೆ…. ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ 100 ರೋಸ್ಟರ್‌ ಬಿಂದುಗಳ ಬದಲಾಗಿ 400 ರೋಸ್ಟರ್‌ ಬಿಂದುಗಳನ್ನು…

Read More

ಮುಂಬೈ : ಕೆಕೆಆರ್‌ ಅಭಿಮಾನಿ ಯುವತಿಗೆ ಮುಂಬೈ ಅಭಿಮಾನಿ ಯುವಕನಿಂದ ಲವ್ ಪ್ರಪೋಸ್‌.! ಎಡವಟ್ಟು ಮಾಡಿಕೊಂಡ ಮುಂಬೈ ಬೆಂಬಲಿಗ.!

ಕೆಕೆಆರ್‌ ಅಭಿಮಾನಿ ಯುವತಿಗೆ ಮುಂಬಯಿ ಅಭಿಮಾನಿ ಯುವಕನಿಂದ ಲವ್ ಪ್ರಪೋಸ್‌.! ಎಡವಟ್ಟು ಮಾಡಿಕೊಂಡ ಮುಂಬೈ ಬೆಂಬಲಿಗ.! news.ashwasurya.in ಅಶ್ವಸೂರ್ಯ/ಮುಂಬಯಿ : ಭಾನುವಾರ ಮುಂಬೈ ಇಂಡಿಯನ್ಸ್‌ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳ ನಡುವಣ ಪಂದ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆಯಿತು. ಪಂದ್ಯದ ವೇಳೆ ಗ್ಯಾಲರಿಯಲ್ಲಿ ಪಂದ್ಯವನ್ನು ವೀಕ್ಷಿಸುತ್ತಿದ್ದ ಕೆಕೆಆರ್‌ ಅಭಿಮಾನಿ ಯುವತಿಗೆ ಮುಂಬಯಿ ಅಭಿಮಾನಿ ಯುವಕ ಲವ್ ಪ್ರಪೋಸ್‌ ಮಾಡಿದ್ದಾನೆ. ಆದರೆ, ಪ್ರಪೋಸ್‌ ಮಾಡಿದ ವೇಳೆ ಆತ ಎಡವಟ್ಟು ಮಾಡಿಕೊಂಡಿದ್ದಾನೆ. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ….

Read More

ಸಿದ್ಧಾಪುರ : ಅನೈತಿಕ ಸಂಬಂಧ ವಿಚಾರಕ್ಕೆ ಬಿತ್ತು ಹೆಣ.! ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಗುರೂಜಿ ಸೇರಿ 7 ಮಂದಿ ಬಂಧನ.!

ಸಿದ್ಧಾಪುರ : ಅನೈತಿಕ ಸಂಬಂಧ ವಿಚಾರಕ್ಕೆ ಬಿತ್ತು ಹೆಣ.! ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಗುರೂಜಿ ಸೇರಿ 7 ಮಂದಿ ಬಂಧನ.! news.ashwasurya.in ಅಶ್ವಸೂರ್ಯ/ಸಿದ್ಧಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕೊಲೆ ನಡೆದಿದೆ. ಜ್ಯೋತಿಷಿ ಕಮಲಾಕರ್ ಭಟ್‌ ಗುರೂಜಿ ಜೊತೆಗೆ ತಾಯಿಗೆ ಅನೈತಿಕ ಸಂಬಂಧ ಇದ್ದ ಬಗ್ಗೆ ಮಗಳು ತಂದೆಗೆ ತಿಳಿಸಿದ್ದಳಂತೆ.? ಈ ಬಗ್ಗೆ ದೂರು ನೀಡಿದ್ದಕ್ಕೆ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ಈ ಸಂಬಂಧ ಏಳು ಮಂದಿಯ ಬಂಧನವಾಗಿದ್ದು ಪೊಲೀಸರ ತನಿಖೆ…

Read More

ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.!

ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.! news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜೀನಾಮೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರ ಬಣ ತೀವ್ರ ಒತ್ತಡ ಹೇರಿದೆ. ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗಬೇಕು ಎಂದು ಶಾಸಕಾಂಗ ಸಭೆಯಲ್ಲಿ ಒತ್ತಾಯಿಸಲು ಕೆಲವು ಶಾಸಕರು ತಯಾರಿ ನಡೆಸಿದ್ದಾರೆ. ತಮ್ಮ ಬಣದಿಂದ ಗೃಹ ಸಚಿವ…

Read More

ಮಂಡ್ಯ : ಕಳ್ಳತನ ಬಿಟ್ಟರು ಮಾಡಿದ ಪಾಪ ಬಿಡಲಿಲ್ಲ.! ಸಹಚರರಿಂದ ಹಳೆಯ ಪ್ರಕರಣ ಬಯಲು.! ಜೈಲು ಸೇರಿದ ಯುವಕ.

ಮಂಡ್ಯ : ಕಳ್ಳತನ ಬಿಟ್ಟರು ಮಾಡಿದ ಪಾಪ ಬಿಡಲಿಲ್ಲ.! ಸಹಚರರಿಂದ ಹಳೆಯ ಪ್ರಕರಣ ಬಯಲು.! ಜೈಲು ಸೇರಿದ ಯುವಕ. news.ashwasurya.in ಅಶ್ವಸೂರ್ಯ/ಮಂಡ್ಯ: ಕಳೆದ ಒಂದು ‌ವರ್ಷದ ಹಿಂದೆ ಪತ್ನಿಯ ಮುಂದೆ ಶ್ರೀಮಂತಿಕೆಯ ಜೀವನ ನಡೆಸಲು ಮುಂದಾಗಿದ್ದ ಪತಿ ಇದೀಗ ತನ್ನ ಮೂವರು ಸಹರಚರರೊಂದಿಗೆ ಜೈಲು ಸೇರಿರುವ ವಿಚಿತ್ರ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯ ಜಿಲ್ಲೆಯ ಕಿರುಗಾವಲು ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಖದೀಮರ ಜಾಲವನ್ನು ಬಯಲುಮಾಡಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗದ್ದಾರೆ. ಗುರುಪ್ರಸಾದ್‌(36), ರೋಹಿತ್‌(20), ನಂಜೇಗೌಡ(19) ಮಾದೇಶ(20) ನಾಲ್ವರು ಬಂಧಿತ…

Read More
Optimized by Optimole
error: Content is protected !!