Headlines

ಆಗ್ರಾ : 20 ವರ್ಷ ಜೈಲುವಾಸದ ನಂತರ ನಿರಪರಾಧಿ ಎಂದು ಸಾಬೀತು.! ಹೊರಬಂದಾಗ ಮನೆ ಪಾಳುಬಿದ್ದಿತ್ತು ಕುಟುಂಬವೇ ಸಮಾಧಿಯಾಗಿತ್ತು.! ವಿಧಿ ನಿನೇಷ್ಟೂ ಕ್ರೂರಿ…..

ಆಗ್ರಾ : 20 ವರ್ಷ ಜೈಲುವಾಸದ ನಂತರ ನಿರಪರಾಧಿ ಎಂದು ಸಾಬೀತು.! ಹೊರಬಂದಾಗ ಮನೆ ಪಾಳುಬಿದ್ದಿತ್ತು ಕುಟುಂಬವೇ ಸಮಾಧಿಯಾಗಿತ್ತು.! ವಿಧಿ ನಿನೇಷ್ಟೂ ಕ್ರೂರಿ….. news.ashwasurya.in ಅಶ್ವಸೂರ್ಯ/ಉತ್ತರಪ್ರದೇಶ : ನ್ಯಾಯದೇವತೆ ಕುರುಡು ಎಂದು ಹೇಳಲಾಗುವ ಮಾತಿಗೆ ಸಾಕ್ಷಿಯಾದ ಭೀಕರ ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಅತ್ಯಾಚಾರದ ಸುಳ್ಳು ಆರೋಪದ ಮೇಲೆ ಬರೋಬ್ಬರಿ 20 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ವಿಷ್ಣು ತಿವಾರಿ ಎಂಬ ವ್ಯಕ್ತಿಯ ಜೀವನ ಈಗ ಸಂಪೂರ್ಣವಾಗಿ…

Read More

ಬೆಂಗಳೂರು : ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ : ತೀರ್ಥಹಳ್ಳಿ ಮೂಲದ ಸಿಎ ಉದ್ಯೋಗಿ ಸೇರಿದಂತೆ ಮೂವರು ಹೈಟೆಕ್ ಉದ್ಯೋಗಿಗಳ ಬಂಧನ.!

ಬೆಂಗಳೂರು : ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ : ತೀರ್ಥಹಳ್ಳಿ ಮೂಲದ ಸಿಎ ಉದ್ಯೋಗಿ ಸೇರಿದಂತೆ ಮೂವರು ಹೈಟೆಕ್ ಉದ್ಯೋಗಿಗಳ ಬಂಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಖ್ಯಾತ ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ ಅವರ ಮುಖವನ್ನು ಕೃತಕ ಬುದ್ಧಿಮತ್ತೆ (AI) ಹಾಗೂ ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಅಶ್ಲೀಲವಾಗಿ ಬಿಂಬಿಸಿದ್ದ ಜಾಲವನ್ನು ಭೇದಿಸುವಲ್ಲಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಯಶಸ್ವಿಯಾಗಿದ್ದಾರೆ. ನಟಿಯ ನಕಲಿ ಬಿಕಿನಿ ಫೋಟೋ ಮತ್ತು ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಮೂವರು ಹೈಟೆಕ್…

Read More

ಬೆಂಗಳೂರು : ಬಹುಭಾಷಾ ಕಿರುತೆರೆ ಧಾರಾವಾಹಿಯ ಖ್ಯಾತ ನಟಿ ನೇಣಿಗೆ ಶರಣು..!

ಬೆಂಗಳೂರು : ಬಹುಭಾಷಾ ಕಿರುತೆರೆ ಧಾರಾವಾಹಿಯ ಖ್ಯಾತ ನಟಿ ನೇಣಿಗೆ ಶರಣು..! news.ashwasurya.in ಅಶ್ವಸೂರ್ಯ/ಬೆಂಗಳೂರು: ಕನ್ನಡ ಕಿರುತೆರೆಯ ಹೆಸರಾಂತ ನಟಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ..!! ಕಿರುತೆರೆಗೆ ದೊಡ್ಡ ಆಘಾತವಾಗಿದೆ.ಇತ್ತೀಚಿನ ದಿನಗಳಲ್ಲಿ ಒತ್ತಡದ ಬದುಕಿನಿಂದ ನಟ ನಟಿಯರಲ್ಲದೆ ಸಾಮಾನ್ಯ ಜನರು ಹಲವು ಕಾರಣಗಳಿಗೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.ಈ ಹಾದಿಯಲ್ಲಿ ಕನ್ನಡ ಕಿರುತೆರೆಯ ಹೆಸರಾಂತ ನಟಿ ನಂದಿನಿ ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಿಳು ಕಲೈಗ್ನರ್ ಟಿವಿಯಲ್ಲಿ ಪ್ರಸಾರವಾಗುವ ಗೌರಿ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.. ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’…

Read More

ಶಿವಮೊಗ್ಗ : ಜಿಲ್ಲಾಧಿಕಾರಿಗಳ ಸೂಚನೆಯಂತೆ ತೀರ್ಥಹಳ್ಳಿ ಕೊಪ್ಪರಿಗೆಗುಡ್ಡ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ.! ದೊಡ್ಡ ಭೂ ಹಗರಣಕ್ಕೆ ಬ್ರೇಕ್ ಬಿಳೋತ್ತಾ.!

ಶಿವಮೊಗ್ಗ : ಜಿಲ್ಲಾಧಿಕಾರಿಗಳ ಸೂಚನೆಯಂತೆ ತೀರ್ಥಹಳ್ಳಿ ಕೊಪ್ಪರಿಗೆಗುಡ್ಡ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ.! ದೊಡ್ಡ ಭೂ ಹಗರಣಕ್ಕೆ ಬ್ರೇಕ್ ಬಿಳೋತ್ತಾ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತೀರ್ಥಹಳ್ಳಿ ತಾಲ್ಲೂಕಿನ ಕೊಪ್ಪರಿಗೆಗುಡ್ಡ ಪ್ರದೇಶಕ್ಕೆ ಕಳೆದ ಸೋಮವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳನ್ನು ಗಮನಿಸಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಗುಡ್ಡಪ್ರದೇಶಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ…

Read More

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ.

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ. ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ, ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. “ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ…

Read More

ದಾವಣಗೆರೆ : ಉದ್ಯಮಿಗೆ ಹನಿ ಖೆಡ್ಡಕ್ಕೆ ಕೆಡವಲು ನರ್ಸ್ ಫ್ಲಾನ್.! 25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಹನಿ ಗ್ಯಾಂಗ್ ಅಂದರ್.!ಆರೇಸ್ಟ್ ಆಗಿದ್ದು ಹೇಗೆ.?

ದಾವಣಗೆರೆ : ಉದ್ಯಮಿಗೆ ಹನಿ ಖೆಡ್ಡಕ್ಕೆ ಕೆಡವಲು ನರ್ಸ್ ಫ್ಲಾನ್.! 25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಹನಿ ಗ್ಯಾಂಗ್ ಅಂದರ್.!ಆರೇಸ್ಟ್ ಆಗಿದ್ದು ಹೇಗೆ.? ಘಟನೆ ಹಿನ್ನೆಲೆ ಮೊದಲು ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಷ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಪರಿಚಯ ಮಾಡಿಕೊಂಡ ಬಳಿಕ ಸುಷ್ಮಿಯಾ, ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭು ಅವರನ್ನ ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ಸರ್ವೀಸ್ ಅಪಾರ್ಟ್ಮೆಂಟ್ ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ…

Read More
Optimized by Optimole
error: Content is protected !!