Headlines

ನವದೆಹಲಿ : NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ರಾಜಕೀಯ ಕೈವಾಡ, ಬೀದಿಗಿಳಿದು ಹೋರಾಡಿ ವಿದ್ಯಾರ್ಥಿಗಳಿಗೆ ಕೇಜ್ರಿವಾಲ್ ಕರೆ.

ನವದೆಹಲಿ : NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ರಾಜಕೀಯ ಕೈವಾಡ, ಬೀದಿಗಿಳಿದು ಹೋರಾಡಿ ವಿದ್ಯಾರ್ಥಿಗಳಿಗೆ ಕೇಜ್ರಿವಾಲ್ ಕರೆ. news.ashwasurya.in ಅಶ್ವಸೂರ್ಯ/ನವದೆಹಲಿ : NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ರಾಜಕೀಯ ಕೈವಾಡ, ಬೀದಿಗಿಳಿದು ಹೋರಾಡಿ ಎಂದು ವಿದ್ಯಾರ್ಥಿಗಳಿಗೆ ಕೇಜ್ರಿವಾಲ್ ಕರೆ ನೀಡಿದ್ದಾರೆ.?ನೀಟ್ (ಪದವಿ) 2026ರ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ರಾಜಕೀಯ ಕೈವಾಡವಿದೆ ಎಂಬುದಾಗಿ ಆಮ್ ಆದ್ಮಿ ಪಕ್ಷ (ಆಪ್)ದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಮಂಗಳವಾರ ಆರೋಪಿಸಿದ್ದಾರೆ. ಪರೀಕ್ಷಾ ಅವ್ಯವಹಾರ ಮತ್ತು ರದ್ದತಿಯನ್ನು ವಿರೋಧಿಸಿ ಬೀದಿಗಿಳಿದು ಪ್ರತಿಭಟಿಸುವಂತೆ ಅವರು ವಿದ್ಯಾರ್ಥಿಗಳನ್ನು ಒತ್ತಾಯಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ, ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ.ಇತನ ಮೇಲಿದೆ 31 ಪ್ರಕರಣಗಳು.!

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ, ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ.ಇತನ ಮೇಲಿದೆ 31 ಪ್ರಕರಣಗಳು.! news.ashwasurya.in ಅಶ್ವಸೂರ್ಯ/ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯ ವೇಳೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನನ್ನು ಬಂಧಿಸಲಾಗಿದೆ.ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 02 ಕೊಲೆ, 04 ಕೊಲೆಯತ್ನ, ಗ್ಯಾಂಗ್ ರೇಪ್, 05 ದರೋಡೆ, ಅಪಹರಣ, ಸುಲಿಗೆ, ಪೊಲೀನ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಹಲ್ಲೆ, ಜೈಲಿನಲ್ಲಿ ಸಹ ಖೈದಿಗಳ…

Read More

ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್, ತಲೆ ಬಾಗಿದ ಕ್ರಿಕೆಟ್ ದೇವರು ಸಚಿನ್.!

ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್, ತಲೆ ಬಾಗಿದ ಕ್ರಿಕೆಟ್ ದೇವರು ಸಚಿನ್.! news.ashwasurya.in ಅಶ್ವಸೂರ್ಯ/ನವದೆಹಲಿ : ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಚಿನ್ ತೆಂಡೂಲ್ಕರ್ ಫಿದಾ ಆಗಿದ್ದಾರೆ‌! ಎಸ್‌ಆರ್‌ಎಚ್ ವಿರುದ್ಧದ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ಕೇವಲ 29 ಎಸೆತಗಳಲ್ಲಿ 12 ಸಿಕ್ಸರ್ ಹಾಗೂ ಐದು ಬೌಂಡರಿಗಳ ನೆರವಿನಿಂದ 97 ರನ್ ಸಿಡಿಸಿದ ಅವರು, ಮೊದಲ ಎಂಟು ಓವರ್‌ಗಳಲ್ಲೇ ಪಂದ್ಯವನ್ನು ರೋಚಕಗೊಳಿಸಿದರು.15 ವರ್ಷದ…

Read More

ಬೆಂಗಳೂರು : ಯಲಹಂಕದಲ್ಲಿ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಪತ್ತೆ.!

ಬೆಂಗಳೂರು : ಯಲಹಂಕದಲ್ಲಿ ಒಂದೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಪತ್ತೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಯಲಹಂಕ ಬಳಿ ಮರವೊಂದಕ್ಕೆ ಇಬ್ಬರು ಯುವತಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನೇಪಾಳ ಮೂಲದವರೆಂದು ಗುರುತಿಸಲಾದ ಯುವತಿಯರ ಈ ಅಸಹಜ ಸಾವಿನ ಕುರಿತು ಯಲಹಂಕ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದು ಸಾವಿನ ನಿಖರ ಕಾರಣ ಇನ್ನೂ ನಿಗೂಢವಾಗಿಯೆ ಉಳಿದಿದೆ.ರಾಜಧಾನಿ ಬೆಂಗಳೂರಿನ ಯಲಹಂಕ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಈ ಘಟನೆಯೊಂದು ಬೆಳಕಿಗೆ ಬಂದಿದ್ದು, ಇಡೀ…

Read More

ಪ್ರೇಯಸಿಯನ್ನು ಕೊಂದು…ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರಿಯಕರ.!

ಪ್ರೇಯಸಿಯನ್ನು ಕೊಂದು…ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರಿಯಕರ.! ಇಶಾರಾ ಅವರ ಕುಟುಂಬದವರು ಆಕೆಗೆ ಸತತವಾಗಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ಅವರು ಶನಿವಾರ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿದಾಗ ಅದು ಶ್ರೇಷ್ಠ್‌ನ ಪಿಜಿ ಕೊಠಡಿಯನ್ನು ತೋರಿಸಿದೆ.ಪೊಲೀಸರು ಪಿಜಿ ಕೊಠಡಿಯ ಬಾಗಿಲನ್ನು ಮುರಿದು ಒಳಹೋದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಶಾರಾ ಶವ ಪತ್ತೆಯಾಗಿದೆ. ಅದೇ ಸಮಯದಲ್ಲಿ ರೈಲ್ವೆ ಹಳಿಗಳ ಮೇಲೆ ಶ್ರೇಷ್ಠ್‌ ಮಲ್ಲಿಕ್ ಶವವೂ ಪತ್ತೆಯಾಗಿದೆ…. news.ashwasurya.in ಅಶ್ವಸೂರ್ಯ/ಗುರುಗ್ರಾಮ: ಅದೆಷ್ಟೋ ಪ್ರೇಮಿಗಳು ತಮ್ಮ…

Read More

ವಿಷೇಶ ರೈಲು : ಶಿರಸಿ ಮಾರಿಕಾಂಬಾ ಜಾತ್ರೆ : ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ.

ವಿಷೇಶ ರೈಲು : ಶಿರಸಿ ಮಾರಿಕಾಂಬಾ ಜಾತ್ರೆ : ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ. news.ashwasurya.in ಅಶ್ವಸೂರ್ಯ/ಶಿರಸಿ : ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.ಶಿರಸಿಯ ಪ್ರಸಿದ್ಧ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ…

Read More
Optimized by Optimole
error: Content is protected !!