Headlines

ಕಾರವಾರ : ಫೇಸ್‌ಬುಕ್‌ ಅಂಟಿ ಜೋತಿಷಿ ಕಮಲಾಕರ ಭಟ್ಟನ ಪ್ರೀತಿ.! ಕೊಲೆ ಮಾಡಿಸಿದ್ಲಾ ಹೈನಾತಿ ಹೆಣ್ಣು.!? ಭಟ್ಟನ ಕಚ್ಚೆ ಹರುಕತನಕ್ಕೆ ನೆತ್ತರು ಹರಿಯಿತು.!

ಕಾರವಾರ : ಫೇಸ್‌ಬುಕ್‌ ಅಂಟಿ ಜೋತಿಷಿ ಕಮಲಾಕರ ಭಟ್ಟನ ಪ್ರೀತಿ.! ಕೊಲೆ ಮಾಡಿಸಿದ್ಲಾ ಹೈನಾತಿ ಹೆಣ್ಣು.!? ಭಟ್ಟನ ಕಚ್ಚೆ ಹರುಕತನಕ್ಕೆ ನೆತ್ತರು ಹರಿಯಿತು.! news.ashwasurya.in ಸಿದ್ದಾಪುರದಲ್ಲಿ ನಡೆದ ಕೊಲೆ ಮತ್ತು ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಾಯಾಳು ಪತಿ ಮಹೇಶ್ ನಾಯ್ಕ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದಲೇ ಘಟನೆಯ ವಿವರ ನೀಡಿದ್ದಾರೆ. ಜ್ಯೋತಿಷಿಯೊಂದಿಗೆ ತನ್ನ ಪತ್ನಿಗಿದ್ದ ಸಂಬಂಧ ಹಾಗೂ ಮಗಳನ್ನು ಮನೆಗೆ ಕರೆತಂದಿದ್ದೇ ಈ ಕೃತ್ಯಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ…. ಅಶ್ವಸೂರ್ಯ/ಕಾರವಾರ : ಉತ್ತರ ಕನ್ನಡ ಜಿಲ್ಲೆಯ…

Read More

ವಕಾರ್ ಯೂನಿಸ್ + ವಸೀಮ್ ಅಕ್ರಂ​ ಬೌಲಿಂಗ್ ಕೌಶಲ್ಯ ಬೂಮ್ರನಲ್ಲಿದೆ​.! ಭಾರತೀಯ ವೇಗಿಯನ್ನ ಅಸಾಧಾರಣ ಪ್ರತಿಭೆ ಎಂದ ಪಾಕ್ ದಂತಕಥೆ ಜಹೀರ್ ಅಬ್ಬಾಸ್.

ವಕಾರ್ ಯೂನಿಸ್ + ವಸೀಮ್ ಅಕ್ರಂ​ ಬೌಲಿಂಗ್ ಕೌಶಲ್ಯ ಬೂಮ್ರನಲ್ಲಿದೆ​.! ಭಾರತೀಯ ವೇಗಿಯನ್ನ ಅಸಾಧಾರಣ ಪ್ರತಿಭೆ ಎಂದ ಪಾಕ್ ದಂತಕಥೆ ಜಹೀರ್ ಅಬ್ಬಾಸ್. news.ashwasurya.in ಅಶ್ವಸೂರ್ಯ/ : ಭಾರತ ಕ್ರಿಕೆಟ್ ಅಂಕಣದಲ್ಲಿ ಇಲ್ಲಿಯವರೆಗೆ ತಯಾರಿಸಿದ ಉತ್ತಮ ಬೌಲರ್‌ಗಳಲ್ಲಿ ಬೂಮ್ರ ಒಬ್ಬರು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಅವರ ಯಾರ್ಕರ್‌ಗಳು, ವೇಗ ಮತ್ತು ನಿರ್ಣಾಯಕ ಕ್ಷಣಗಳಲ್ಲಿ ಬಾಲ್ ಸ್ವಿಂಗ್ ಮಾಡುವ ಸಾಮರ್ಥ್ಯ ಅದ್ಭುತವಾಗಿದೆ ಎಂದು ಟೀಮ್ ಇಂಡಿಯಾ ವೇಗಿಯನ್ನು ಕ್ರಿಕೆಟ್ ದಂತಕಥೆ ಜಹೀರ್ ಅಬ್ಬಾಸ್ ಪ್ರಶಂಸಿಸಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟ್…

Read More

ಶಿವಮೊಗ್ಗ : ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಯೋಗ ಶಿಬಿರ ಯಶಸ್ವಿ ಮುಕ್ತಾಯ.

ಶಿವಮೊಗ್ಗ : ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದಮೂರು ದಿನಗಳ ಯೋಗ ಶಿಬಿರ ಯಶಸ್ವಿ ಮುಕ್ತಾಯ. ಶಿವಮೊಗ್ಗ ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಿದ್ದ ಮೂರು ದಿನಗಳ ಯೋಗ ತರಬೇತಿ ಶಿಬಿರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದರಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು, ಮತ್ತು ಕಮಲಾ ಕನ್ನಡಿಗ….  news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಡಿ,5 ರಿಂದ 6 ಮತ್ತು 7 ರವರೆಗೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್…

Read More

ದಾವಣಗೆರೆ : ವಿದ್ಯಾರ್ಥಿನಿಯರಿಗೆ ಉಪನ್ಯಾಸಕನ ಲೈಂಗಿಕ ಕಿರುಕುಳ.! ಬಟ್ಟೆ ಎಳೆದಾಡಿ “ಬೇಬಿ ಡಾರ್ಲಿಂಗ್ ಎಂದವನ ಮೇಲೆ ಬಿತ್ತು ಪೋಕ್ಸೋ ಕೇಸು.

ದಾವಣಗೆರೆ : ವಿದ್ಯಾರ್ಥಿನಿಯರಿಗೆ ಉಪನ್ಯಾಸಕನ ಲೈಂಗಿಕ ಕಿರುಕುಳ.! ಬಟ್ಟೆ ಎಳೆದಾಡಿ “ಬೇಬಿ ಡಾರ್ಲಿಂಗ್ ಎಂದವನ ಮೇಲೆ ಬಿತ್ತು ಪೋಕ್ಸೋ ಕೇಸು. ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ, ಆರೋಪಿ ಉಪನ್ಯಾಸಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಜಿಲ್ಲಾಧಿಕಾರಿಗಳು ಆತನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ…. news.ashwasurya.in ಅಶ್ವಸೂರ್ಯ/ದಾವಣಗೆರೆ : ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ…

Read More

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು.! 6 ಮಂದಿಯ ಭೀಕರ ಹತ್ಯೆ.!10 ಮಂದಿ ಆರೋಪಿಗಳ ಬಂಧನ.

ವಿಜಯಪುರ ಜಿಲ್ಲೆಯ ಭೀಮಾ ತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಜನರ ಭೀಕರ ಹತ್ಯೆ ನಡೆದಿದೆ. ಈ ದಾರುಣ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ… ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು.! 6 ಮಂದಿಯ ಭೀಕರ ಹತ್ಯೆ.!10 ಮಂದಿ ಆರೋಪಿಗಳ ಬಂಧನ. news.ashwasurya.in ಅಶ್ವಸೂರ್ಯ/ ವಿಜಯಪುರ : ಭೀಮಾ ತೀರದಲ್ಲಿ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಆರು ಮಂದಿಯನ್ನು ಭೀಕರವಾಗಿ…

Read More

ಸಾಗರ : ಮರದ ಕೊಂಬೆ ಕತ್ತರಿಸುವ ವೇಳೆ ವಿದ್ಯುತ್ ಶಾಕ್‌ ಹೊಡೆದು ಕ್ರಿಕೆಟ್ ಆಟಗಾರನ ದಾರುಣ ಸಾವು.!

ಸಾಗರ : ಮರದ ಕೊಂಬೆ ಕತ್ತರಿಸುವ ವೇಳೆ ವಿದ್ಯುತ್ ಶಾಕ್‌ ಹೊಡೆದು ಕ್ರಿಕೆಟ್ ಆಟಗಾರನ ದಾರುಣ ಸಾವು.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಳದಿ ಸಮೀಪದ ಹಾರೆಗೊಪ್ಪ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಯುವ ಕ್ರಿಕೆಟಿಗನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಪ್ರವೀಣ್ ಹೆಗಡೆ (36) ಎಂದು ಗುರುತಿಸಲಾಗಿದೆ. ಮರದ ಕೊಂಬೆಗಳನ್ನು ಕತ್ತರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಮರ ತಗುಲಿ ವಿದ್ಯುತ್ ಶಾಕ್ ನಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಮೂಲತಃ…

Read More
Optimized by Optimole
error: Content is protected !!