Headlines

ರಾಜಸ್ಥಾನ : ಮದುವೆಗೆ ಒಂದೆರಡು ಗಂಟೆ ಬಾಕಿ ಇರುವಾಗ ಆತ್ಮಹತ್ಯೆಗೆ ಶರಣಾದ ಸಹೋದರಿಯರು.! ಹಸೆಮಣೆ ಏರಬೇಕಾದವರು ಚಿತೆ ಏರಿ ಮಲಗಿದರು.!

ರಾಜಸ್ಥಾನ : ಮದುವೆಗೆ ಒಂದೆರಡು ಗಂಟೆ ಬಾಕಿ ಇರುವಾಗ ಆತ್ಮಹತ್ಯೆಗೆ ಶರಣಾದ ಸಹೋದರಿಯರು.! ಹಸೆಮಣೆ ಏರಬೇಕಾದವರು ಚಿತೆ ಏರಿ ಮಲಗಿದರು.! news.ashwasurya.in ಅಶ್ವಸೂರ್ಯ/ರಾಜಸ್ಥಾನ : ಇನ್ನೇನು ಸಹೋದರಿಯರ ಮದುವೆ ಆಗೆ ಹೊಯ್ತು ಎಂದು ಕುಟುಂಬದವರರು ಅಂದು ಕೊಳ್ಳುವ ಹೊತ್ತಿಗೆ. ಕೆಲವೇ ಗಂಟೆಯ ಮೊದಲು ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮೃತರನ್ನು ಮನೈ ಗ್ರಾಮದ ಶೋಭಾ (25) ಮತ್ತು ವಿಮಲಾ (23) ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇತ್ತೀಚೆಗೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ…

Read More

ಧಾರವಾಡ ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳಿಂದ ವಾರ್ಡನ್ ಮೇಲೆ ಹಲ್ಲೆ.!

ಧಾರವಾಡ : ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳಿಂದ ವಾರ್ಡನ್ ಮೇಲೆ ಹಲ್ಲೆ.! ಜೈಲ್ ಬ್ಯಾರಕ್ ನಿಂದ ಹೊರಗೆ ಬಿಡುವ ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಕೈದಿಗಳು ಜೈಲು ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.ಸಾಲದ್ದಕ್ಕೆ ಕರ್ತವ್ಯದಲ್ಲಿದ್ದ ಜೈಲು ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಎ1 (ಮೊಹಮ್ಮದ್ ಕಾಸಿಫ್) ಮತ್ತು ಎ2 (ರೆಹಾನ್ ಷರೀಫ್) ಆರೋಪಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ… news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದ ಹರ್ಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ…

Read More

ಶಿವಮೊಗ್ಗ : ಏಕಕಾಲಕ್ಕೆ ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.! ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಯ ಮೇಲೆ ಬಹು ದೊಡ್ಡ ದಾಳಿ .!

ಶಿವಮೊಗ್ಗ : ಏಕಕಾಲಕ್ಕೆ ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.! ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಯ ಮೇಲೆ ಬಹು ದೊಡ್ಡ ದಾಳಿ .! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತರಿಂದ ದೊಡ್ಡ ಕಾರ್ಯಾಚರಣೆ ನಡೆದಿದೆ. ಜಿಲ್ಲೆಯ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಹೊಸನಗರ ಹಾಗೂ ಸಾಗರ ತಾಲೂಕುಗಳ ವ್ಯಾಪ್ತಿಯ 25ಕ್ಕೂ ಹೆಚ್ಚು ಅಕ್ರಮ ಮರಳು ಅಡ್ಡಗಳ ಮೇಲೆ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖ‌ರ್…

Read More

ಧಾರವಾಡ : ಪ್ಯಾರ ಮೆಡಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ, ಮದುವೆಯಾಗ ಬೇಕಿದ್ದವನೆ ಯುವತಿಯನ್ನು ಮಸಣ ಸೇರಿಸಿ ಬಿಟ್ಟ.!

ಧಾರವಾಡ :ಪ್ಯಾರ ಮೆಡಿಕಲ್ ವಿಧ್ಯಾರ್ಥಿನಿ ಹತ್ಯೆ ಪ್ರಕರಣ, ಮದುವೆಯಾಗ ಬೇಕಿದ್ದವನೆ ಯುವತಿಯನ್ನು ಮಸಣ ಸೇರಿಸಿ ಬಿಟ್ಟ.! ಅಶ್ವಸೂರ್ಯ/ಧಾರವಾಡ: ವಿದ್ಯಾ ಕಾಶಿ ಧಾರವಾಡದ ಮನಸೂರ ರಸ್ತೆಯಲ್ಲಿರುವ ವಿನಯ್ ಕುಲಕರ್ಣಿ ಡೈರಿ ಬಳಿ ಬರ್ಬರವಾಗಿ ಹತ್ಯೆಯಾಗಿದ್ದ ಪ್ಯಾರಾ ಮೆಡಿಕಲ್ ಯುವತಿ ಝಾಕಿಯಾ ಮುಲ್ಲಾ (21) ಅವರ ಕೊಲೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು 12 ಗಂಟೆಯಲ್ಲೇ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಚ್ಚರಿ ಹಾಗೂ ಆತಂಕದ ಸಂಗತಿಯೆಂದರೆ ಆಕೆಯನ್ನು ಮದುವೆಯಾಗಬೇಕಿದ್ದ ಯುವಕನೇ ಈ ಕೊಲೆ ಮಾಡಿದ್ದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಧಾರವಾಡದ ಗಾಂಧಿ…

Read More

ಕೇರಳ : 1 ಕೋಟಿ ಲಾಟರಿ ಗೆದ್ದವನ ಕಿಡ್ನಾಪ್.!ಲಾಟರಿ ಕಿತ್ತುಕೊಂಡು ಎಸ್ಕೇಪ್ ಅದ ಗ್ಯಾಂಗ್.!

ಕೇರಳ : 1 ಕೋಟಿ ಲಾಟರಿ ಗೆದ್ದವನ ಕಿಡ್ನಾಪ್.!ಲಾಟರಿ ಕಿತ್ತುಕೊಂಡು ಎಸ್ಕೇಪ್ ಅದ ಗ್ಯಾಂಗ್.! news.ashwasurya.in ಅಶ್ವಸೂರ್ಯ/ಕಣ್ಣೂರು : ಇತ್ತೀಚೆಗೆ ಕೇರಳ ಲಾಟರಿಯಲ್ಲಿ 1 ಕೋಟಿ ಗೆದ್ದ ಪೆರವೂರಿನ ಸಾದಿಕ್ ಎ ಕೆ ಎಂಬಾತನನ್ನು ಗ್ಯಾಂಗ್‌ವೊಂದು ಕಿಡ್ನಾಪ್ ಮಾಡಿ ಅವನಿಂದ ಕೋಟಿ ಗೆದ್ದ ಲಾಟರಿ ಟಿಕೆಟ್ ಅನ್ನು ಕಿತ್ತುಕೊಂಡು ಎಸ್ಕೇಪ್‌ ಅದ ಘಟನೆ ಕೇರಳದ ರಾಜ್ಯದ ಕಣ್ಣೂರಿನಲ್ಲಿ ನಡೆದಿದೆ.ಪೊಲೀಸರ ವರದಿ ಪ್ರಕಾರ ಪೆರವೂರಿನ ನಿವಾಸಿ ಸಾದಿಕ್ ಎ ಕೆ ಅವರನ್ನು ಐದು ಜನ ಸದಸ್ಯರ ತಂಡವೊಂದು ಅಪಹರಿಸಿದೆ….

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More
Optimized by Optimole
error: Content is protected !!