Headlines

ದಾವಣಗೆರೆ : ಮದುವೆಯಾಗಿ ಎರಡೆ ತಿಂಗಳಿಗೆ ಓಡಿ ಹೊದ್ಲು ಮಡದಿ.! ಮನನೊಂದು ಗಂಡ ಆತ್ಮಹತ್ಯೆಗೆ ಶರಣು.!ಹುಡುಗನ ಸಾವಿನ ಸುದ್ದಿ ಕೇಳಿ ಮದುವೆ ಮಾಡಿಸಿದ ವ್ಯಕ್ತಿ ಕೂಡ ಆತ್ಮಹತ್ಯೆಗೆ ಶರಣು.!!

ದಾವಣಗೆರೆ : ಮದುವೆಯಾಗಿ ಎರಡೆ ತಿಂಗಳಿಗೆ ಓಡಿ ಹೊದ್ಲು ಮಡದಿ.! ಮನನೊಂದು ಗಂಡ ಆತ್ಮಹತ್ಯೆಗೆ ಶರಣು.!ಹುಡುಗನ ಸಾವಿನ ಸುದ್ದಿ ಕೇಳಿ ಮದುವೆ ಮಾಡಿಸಿದ ವ್ಯಕ್ತಿ ಕೂಡ ಆತ್ಮಹತ್ಯೆಗೆ ಶರಣು.!! news.ashwasurya.in ಅಶ್ವಸೂರ್ಯ/ದಾವಣಗೆರೆ : ಹರೀಶ್​ ನೇಣಿಗೆ ಶರಣಾಗುವ ಮುನ್ನವೇ ಡೆತ್​ ನೋಟ್​ ಸಹ ಬರೆದಿಟ್ಟಿದ್ದಾನೆ. ತನ್ನ ಸಾವಿಗೆ ಹೆಂಡತಿ, ಅತ್ತೆ ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಬರೆದಿಟ್ಟು ಹರೀಶ್​ ನೇಣಿಗೆಶರಣಾಗಿದ್ದಾನೆ. ಪ್ರೀತಿ-ಪ್ರೇಮ ಅಂತ ಮದುವೆಗೆ ಮುನ್ನವೇ ಬಾಯ್​ ಫ್ರೆಂಡ್ ಜೊತೆ ಓಡಾಡಿದ್ದ…

Read More

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.?

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.? news.ashwasurya.in ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ಪತಿ ಸಮರ್ಥ್ ಸಿಂಗ್, ಅತ್ತೆ ಗಿರಿಬಾಲಾ ಸಿಬಿಐ ಕಸ್ಟಡಿಗೆ… ಅಶ್ವಸೂರ್ಯ/ಭೂಪಾಲ್ : ನಟಿ ಹಾಗೂ ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ತ್ವಿಶಾ ಹೊಂದಿದ್ದ 20 ಲಕ್ಷ ರೂ. ಮೌಲ್ಯದ ಷೇರುಗಳ ವಿಚಾರವೇ ಕುಟುಂಬದ ಒಳಜಗಳಕ್ಕೆ ಕಾರಣವಾಗಿತ್ತು ಎಂಬ…

Read More

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! news.ashwasurya.in ಅಶ್ವಸೂರ್ಯ/ಕೊಲ್ಲೂರು : ಕೊಲ್ಲೂರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅಪಘಾತ ಸ್ಥಳದಲ್ಲಿ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿತ್ತಾದರು ಪೊಲೀಸರು ತನಿಖೆ ಮಾಡಿದಾಗ ರೋಚಕ ತಿರುವು ಕಂಡು ದಂಗಾಗಿದ್ದಾರೆ. ಪ್ರಕರಣದ ಹಿನ್ನೆಲೆ : ಕೊಲ್ಲೂರಿನ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಚಿನ್ನಾಭರಣಗಳು ನಾಪತ್ತೆಯಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅತ್ಯಂತ…

Read More

ಧಾರವಾಡ: ಕಾಂಗ್ರೇಸ್ ಮುಖಂಡ ಫೈರೋಜ್ ಪಠಾಣ್ ಕೊಲೆ.! ಸ್ವಗೃಹದಲ್ಲೇ ಅಟ್ಟಾಡಿಸಿ ಕೊಂದ ಹಂತಕರು.!

ಧಾರವಾಡ: ಕಾಂಗ್ರೇಸ್ ಮುಖಂಡ ಫೈರೋಜ್ ಪಠಾಣ್ ಕೊಲೆ.! ಸ್ವಗೃಹದಲ್ಲೇ ಅಟ್ಟಾಡಿಸಿ ಕೊಂದ ಹಂತಕರು.! news.ashwasurya.in ಅಶ್ವಸೂರ್ಯ/ಧಾರವಾಡ : ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹಾಶ್ಮಿ ನಗರದ ನಿವಾಸದಲ್ಲಿ ಶುಕ್ರವಾರ ರಾತ್ರಿ ಈ ಭೀಕರ ಕೊಲೆ ನಡೆದಿದೆ.ಈ ಹಿಂದೆ ಎನ್‌ಎಸ್‌ಯುಐ (NSUI) ವಿದ್ಯಾರ್ಥಿ ಸಂಘಟನೆಯಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಫೈರೋಜ್ ಪಠಾಣ್, ಸದ್ಯ ಯುವ ಕಾಂಗ್ರೆಸ್‌ನಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡಿದ್ದರು. ಶುಕ್ರವಾರ ರಾತ್ರಿ…

Read More

ಹೊನ್ನಾವರ : ಪ್ರತಿಷ್ಠಿತ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆಗೆ ಬಿದ್ದ ದಕ್ಷಿಣೆ ಹಣಕ್ಕಾಗಿ ಅರ್ಚಕರ ನಡುವೆ ಗಲಾಟೆ.ಇದು ಬೇಕಿತ್ತಾ ಸ್ವಾಮಿ.? – ವಿಡಿಯೋ ವೈರಲ್.!

ಹೊನ್ನಾವರ : ಪ್ರತಿಷ್ಠಿತ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆಗೆ ಬಿದ್ದ ದಕ್ಷಿಣೆ ಹಣಕ್ಕಾಗಿ ಅರ್ಚಕರ ನಡುವೆ ಗಲಾಟೆ.! ಇದು ಬೇಕಿತ್ತಾ ಸ್ವಾಮಿ.? ವಿಡಿಯೋ ವೈರಲ್.! ಹೊನ್ನಾವರ ಜನವರಿ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಐತಿಹಾಸಿಕ ಇಡಗುಂಜಿ ಮಹಾಗಣಪತಿ ದೇವಸ್ಥಾನದಲ್ಲಿ ಭಕ್ತರು ನೀಡುವ ತಟ್ಟೆ ಹಣಕ್ಕಾಗಿ ಅರ್ಚಕರು ಬೀದಿಯಲ್ಲಿ ಕಿತ್ತಾಡಿಕೊಂಡಿರುವ ಘಟನೆ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹೊಡೆದಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಸ್ಥಾನದ ಅರ್ಚಕರಾದ ನರಸಿಂಹ ಭಟ್ ಮತ್ತು ರಮಾನಂದ ಭಟ್ ಅವರ…

Read More

ಬೆಂಗಳೂರು : ರಾಜ್ಯಾದ್ಯಂತ 579 ಮದ್ಯದ ಸನ್ನದುಗಳ ಹಂಚಿಕೆಗೆ ಬೃಹತ್ ಇ-ಹರಾಜು : ಜುಲೈ 24 ರಿಂದ 31 ರವರೆಗೆ ನೇರ ಹರಾಜು ಪ್ರಕ್ರಿಯೆ.

ಬೆಂಗಳೂರು : ರಾಜ್ಯಾದ್ಯಂತ 579 ಮದ್ಯದ ಸನ್ನದುಗಳ ಹಂಚಿಕೆಗೆ ಬೃಹತ್ ಇ-ಹರಾಜು : ಜುಲೈ 24 ರಿಂದ 31 ರವರೆಗೆ ನೇರ ಹರಾಜು ಪ್ರಕ್ರಿಯೆ. news.ashwasurya.in ಅಶ್ವಸೂರ್ಯ/ಬೆಂಗಳೂರು, ಜುಲೈ 18, : ​ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಒಟ್ಟು 579 ಮದ್ಯದ ಸನ್ನದುಗಳನ್ನು (Licences) ಮುಂದಿನ 5 ವರ್ಷಗಳ ಅವಧಿಗೆ (ಅಂದರೆ 2026-27 ರಿಂದ 2030-31 ರ ವರೆಗೆ) ಎಲೆಕ್ಟ್ರಾನಿಕ್ ಇ-ಹರಾಜು ಮೂಲಕ ಹಂಚಿಕೆ ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.ಈ ಸಂಬಂಧ ಬಿಡ್‌ದಾರರ ನೋಂದಣಿ ಪ್ರಕ್ರಿಯೆಯು ಈಗಾಗಲೇ ಜುಲೈ…

Read More
Optimized by Optimole
error: Content is protected !!