ಶಿವಮೊಗ್ಗ : ಹೊಸನಗರಲ್ಲಿ ಸ್ಕೀಮ್ ಹೆಸರಲ್ಲಿ ಮಹಾ ಮೋಸ.! ಸುಮಾರು 2000 ಸಾವಿರ ಮಂದಿಗೆ ದೋಖಾ.! ಅಂದಾಜು 3 ಕೋಟಿಯ ಉಂಡೆ ನಾಮ ತಿಕ್ಕಿಬಿಟ್ರು ಖದೀಮರು.!

ಶಿವಮೊಗ್ಗ :ಹೊಸನಗರಲ್ಲಿ ಸ್ಕೀಮ್ ಹೆಸರಲ್ಲಿ ಮಹಾ ಮೋಸ.! ಸುಮಾರು 2000 ಸಾವಿರ ಮಂದಿಗೆ ದೋಖಾ.! ಅಂದಾಜು 3 ಕೋಟಿಯ ಉಂಡೆ ನಾಮ ತಿಕ್ಕಿಬಿಟ್ರು ಖದೀಮರು.! news.ashwasurya.in ಅಶ್ವಸೂರ್ಯ/ಹೊಸನಗರ : ಹೊಸನಗರದ 27 ವರ್ಷದ ನಿಹಾಲ್ ಎಂಬ ವ್ಯಕ್ತಿಗೆ 2023 ನಿಹಾಲ್ ಸ್ನೇಹಿತರಿಂದ ಪರಿಚಯವಾದ ಅಬ್ದುಲ್ ರಜಾಕ್ ಮತ್ತು ಶೇಕ್ ಮಹಮ್ಮದ್ ಫಜಲ್ ಎಂಬುವವರು “ಅಯಾನ್” ಗ್ರೂಪ್‌ನ ಮಾಲೀಕರಾಗಿದ್ದು,ಪರಿಚಯವಾದ ಒಂದೆರಡು ದಿನಗಳಲ್ಲಿ ನಿಹಾಲ್ ಬಳಿಗೆ ಹೋಗಿ ನಾವು 13, 16, 21 ತಿಂಗಳ ಸ್ಕೀಮ್ ಗಳನ್ನು ಮಾಡಿದ್ದೇವೆ. ಇದಕ್ಕೆ…

Read More

ಬೆಂಗಳೂರು :ಗಂಡನ ಡೆಡ್ಲಿ ಅಟ್ಯಾಕ್.! ಮಸಾಜ್ ಕೆಲಸಕ್ಕೆ ಹೊಗ್ತೀದ್ದ ಮಡದಿ ಮಸಣಕ್ಕೆ.! ಬೆಚ್ಚಿ ಬಿತ್ತು ಬೆಂಗಳೂರು.!

ಬೆಂಗಳೂರು :ಗಂಡನ ಡೆಡ್ಲಿ ಅಟ್ಯಾಕ್.! ಮಸಾಜ್ ಕೆಲಸಕ್ಕೆ ಹೊಗ್ತೀದ್ದ ಮಡದಿ ಮಸಣಕ್ಕೆ.! ಬೆಚ್ಚಿ ಬಿತ್ತು ಬೆಂಗಳೂರು.! news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಸಾಜ್ ಕೆಲಸಕ್ಕೆ (ಪಾರ್ಲರ್‌ನಲ್ಲಿ) ಹೋಗುತ್ತಿದ್ದ ಮಡದಿಯನ್ನು ಕೆಲಸ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅನುಮಾನಗೊಂಡ ಪತಿ ಮಹಾಶಯ ಆಕೆಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಕೇವಲ ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಯ ನಡುವಿನ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಪತಿಯೆ ಪತ್ನಿಯನ್ನು ಭೀಕರವಾಗಿ ಹತ್ಯೆ…

Read More

ತೆಲಂಗಾಣ : 2 ಕೋಟಿ ವಿಮಾ ಹಣಕ್ಕಾಗಿ ಲವ್ವರ್ ಜೋತೆ ಸೇರಿ ಪತಿಯನ್ನೇ ಕೊಂದು ಮುಗಿಸಿದ ಪತ್ನಿ.!!

ಹೈದರಾಬಾದ್ ಬಳಿಯ ನಿಜಾಮಾಬಾದ್‌ನಲ್ಲಿ, 2 ಕೋಟಿ ರೂ. ವಿಮಾ ಮೊತ್ತಕ್ಕಾಗಿ ಪತ್ನಿ ಸೌಮ್ಯಾ ತನ್ನ ಪ್ರಿಯಕರ ದೀಲೀಪ್ ಜೊತೆ ಸೇರಿ ಪತಿ ರಮೇಶ್‌ರನ್ನು ಹತ್ಯೆ ಮಾಡಿದ್ದಾಳೆ.! ಪೊಲೀಸರು ಪತಿಯನ್ನು ಉಸಿರು ಕಟ್ಟಿಸಿ ಕೊಂದ ಪ್ರಕರಣವನ್ನು ಬಯಲಿಗೆಳೆದಿದ್ದು, ಸೌಮ್ಯಾ, ದೀಲೀಪ್ ಮತ್ತು ಇತರರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಆಕೆಯು ಪತಿ ರಮೇಶ್‌ಗೆ ನಿದ್ರೆ ಮಾತ್ರೆ ನೀಡಿ, ನಂತರ ಪ್ರಿಯಕರನ ಸಹಾಯದಿಂದ ಕೊಲೆ ಮಾಡಿ ಹೃದಯಾಘಾತದ ನಾಟಕವಾಡಿದ್ದಳು, ಆದರೆ ವಿದೇಶದಲ್ಲಿ ಇರುವ ರಮೇಶ್ ಸಹೋದರನ ಅನುಮಾನದಿಂದಾಗಿ ಈ ಪ್ರಕರಣ ಬಯಲಿಗೆ ಬಂದಿದೆ……..

Read More

ಇಂಗ್ಲೆಂಡ್ : ಅವತ್ತೇ ಬಿಟ್ಟಿಲ್ಲ, ಇವತ್ತು ಬಿಡ್ತಾನಾ? ವೈಭವ್ ಸೂರ್ಯವಂಶಿ ಬಗ್ಗೆ ಇಂಗ್ಲೆಂಡ್‌ ಬೌಲರ್‌ಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಮಾಜಿ ಕ್ರಿಕೆಟಿಗ.

ಇಂಗ್ಲೆಂಡ್ : ಅವತ್ತೇ ಬಿಟ್ಟಿಲ್ಲ, ಇವತ್ತು ಬಿಡ್ತಾನಾ? ವೈಭವ್ ಸೂರ್ಯವಂಶಿ ಬಗ್ಗೆ ಇಂಗ್ಲೆಂಡ್‌ ಬೌಲರ್‌ಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಮಾಜಿ ಕ್ರಿಕೆಟಿಗ. ಇಂಗ್ಲೆಂಡ್‌ಗೆ ಎಚ್ಚರಿಕೆ: ಈ ಯುವ ಆಟಗಾರನ ಆಟವನ್ನು ಹತ್ತಿರದಿಂದ ನೋಡಿರುವ ಸ್ವಾನ್, ಇಂಗ್ಲೆಂಡ್ ಬೌಲರ್‌ಗಳಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ವೈಭವ್‌ರನ್ನು ಔಟ್ ಮಾಡಲು ಇಂಗ್ಲೆಂಡ್ ಬಳಿ ಯಾವುದೇ ಸ್ಪಷ್ಟ ಬ್ಲೂಪ್ರಿಂಟ್ ಇಲ್ಲ, ಆದರೆ ಜೋಫ್ರಾ ಆರ್ಚರ್ ಮಾತ್ರ ಅವರ ದೌರ್ಬಲ್ಯವನ್ನು ತಿಳಿದಿರಬಹುದು ಮತ್ತು ಅಪಾಯಕಾರಿಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. – ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ news.ashwasurya.in…

Read More

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಸಹಪಾಠಿಗಳಿಂದಲೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ.!

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಸಹಪಾಠಿಗಳಿಂದಲೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ.! news.ashwasurya.in ಶಿವಮೊಗ್ಗದ ಸೂಳೆಬೈಲಿನಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಬರುತ್ತಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಎಂಬಾತನನ್ನು ಸಹಪಾಠಿಗಳು/ಇತರ ಬಾಲಕರು ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಫೆಬ್ರವರಿ 24, 2026 ರಂದು ನಡೆದಿದೆ. ಗೆಳೆಯನನ್ನು ಉಳಿಸಲು ಹೋದ ಸಂಕೇತ್‌ನ ಎದೆಗೆ ಬಲವಾಗಿ ಹೊಡೆದಿದ್ದರಿಂದ ಆತ ಕುಸಿದು ಬಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ…. ಅಶ್ವಸೂರ್ಯ/ ಶಿವಮೊಗ್ಗ…

Read More

ಕಾನ್‌ಸ್ಟೇಬಲ್‌ ಅಕ್ರಮ ಸಂಬಂಧ… ಪ್ರೇಯಸಿ ಹುಚ್ಚಾಟಕ್ಕೆ ಪೋಲಿಸಪ್ಪನ ಹೆಂಡತಿ ಮಗಳು ಬಲಿ.!

ಕಾನ್‌ಸ್ಟೇಬಲ್‌ ಅಕ್ರಮ ಸಂಬಂಧ… ಪ್ರೇಯಸಿ ಹುಚ್ಚಾಟಕ್ಕೆ ಪೋಲಿಸಪ್ಪನ ಹೆಂಡತಿ ಮಗಳು ಬಲಿ.! ಸರೋಜಿನಿ ಮೊದಲು ಅಲ್ಲಿ ಪೊಲೀಸಪ್ಪನ ಮಡದಿ ರೀನಾ ಯಾದವ್‌ ಜೊತೆಗೆ ಜಗಳ ತೆಗೆದಿದ್ದು ಅಲ್ಲದೆ ಅವಳ ಮೇಲೆ ಏಕಾಏಕಿ ನುಗ್ಗಿ ಚಾಕುವಿನಿಂದ ರೀನಾಗೆ ಇರಿದಿದ್ದಾಳೆ. ಹಲ್ಲೆ ನಡೆಸಿ ನಂತರ ಆಕೆಯ ಮಕ್ಕಳ ಮೇಲೂ ಚಾಕುವಿನಿಂದ ದಾಳಿ ಮಾಡಿದ್ದಾಳೆ. ಮನೆಯಲ್ಲಿ ನಿದ್ದೆ ಮಾಡುತ್ತಿದ್ದ 9 ವರ್ಷದ ಆದಿತ್ಯ ಎಂಬ ಹುಡುಗನ ಮೇಲೂ ಚಾಕವಿನಿಂದ ಹಲ್ಲೆ ಮಾಡಿದ್ದಾಳೆ.ತನ್ನ ಮಕ್ಕಳ ಮೇಲೆ ಹಲ್ಲೆ ನಡೆಸಬೇಡ ಎಂದು ರೀನಾ ಯಾದವ್‌…

Read More
Optimized by Optimole
error: Content is protected !!