ನವದೆಹಲಿ : ಕೊನೆಗೂ ಪಟ್ಟು ಹಿಡಿದು ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್‌ನಲ್ಲಿ ಸಂಚಲ.

ನವದೆಹಲಿ : ಕೊನೆಗೂ ಪಟ್ಟು ಹಿಡಿದು ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್‌ನಲ್ಲಿ ಸಂಚಲ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಹಲವು ದಿನಗಳಿಂದ ರಾಹುಲ್‌ಗಾಂಧಿ ಅವರ ಭೇಟಿಗಾಗಿ ಪ್ರಯತ್ನ ನಡೆಸಿದ್ದ ಡಿ.ಕೆ. ಶಿವಕುಮಾರ್ ಅವರು, ಗುರುವಾರ (ಫೆ, 12 )ದಂದು ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಎಲ್ಲಾ ವಿದ್ಯಮಾನಗಳನ್ನು ಅವರ ಗಮನಕ್ಕೆ ತಂದು ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷಗಿರಿ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಸುದೀರ್ಘ…

Read More

ಕರ್ನಾಟಕದಿಂದ ಕೇರಳಕ್ಕೆ ಪ್ರಯಾಣಿಸಿದ ಕೊಪ್ಪ ಮೂಲದ ಮಹಿಳೆಯಿಂದ ಹಣ ಕಳ್ಳತನ.! ಬಂಧನ.

ಕರ್ನಾಟಕದಿಂದ ಕೇರಳಕ್ಕೆ ಪ್ರಯಾಣಿಸಿದ ಕೊಪ್ಪ ಮೂಲದ ಮಹಿಳೆಯಿಂದ ಹಣ ಕಳ್ಳತನ.!ಬಂಧನ. news.ashwasurya.in ಅಶ್ವಸೂರ್ಯ/ಕೇರಳ : ಕರ್ನಾಟಕದಿಂದ ಹೋಗಿ ಕೇರಳದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ಖಾಸಗಿ ಬಸ್‌ನಲ್ಲಿ ಕೇರಳಕ್ಕೆ ಪ್ರಯಾಣ ಮಾಡುವಾಗ ಸಹ ಪ್ರಯಾಣಿಕ ಬ್ಯಾಗ್‌ನಿಂದ ಹಣವನ್ನು ಕದ್ದು ಸಿಕ್ಕಿಬಿದ್ದಿದ್ದಾರೆ. ಹಣ ಕದ್ದು ಬಸ್ ಇಳಿದು ಹೋದ ನಂತರ ಸಿಸಿಟಿವಿ ಆಧರಿಸಿ ಕೇರಳ ಪೊಲೀಸರು ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಖಾಸಗಿ ಬಸ್‌ನಲ್ಲಿ ಹಗಲು ಹೊತ್ತಲ್ಲೇ ಕಳ್ಳತನ ಮಾಡಿದ ಪ್ರಕರಣದಲ್ಲಿ ಕರ್ನಾಟಕ ಮೂಲದ ಮಹಿಳೆಯೊಬ್ಬಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಚಿಕ್ಕಮಗಳೂರು ಜಿಲ್ಲೆಯ…

Read More

Ind vs Pak; ಮಗನ ಬ್ಯಾಟಿಂಗ್‌ ನೋಡಿ ಹೆತ್ತ ಕರಳು ಭಾವುಕ..! ಮನೆಯಲ್ಲೇ ಟಿವಿ ನೋಡುತ್ತಾ ಕಣ್ಣೀರು ಹಾಕಿದ ಇಶಾನ್ ಕಿಶನ್‌ ತಾಯಿ.!

Ind vs Pak; ಮಗನ ಬ್ಯಾಟಿಂಗ್‌ ನೋಡಿ ಹೆತ್ತ ಕರಳು ಭಾವುಕ..! ಮನೆಯಲ್ಲೇ ಟಿವಿ ನೋಡುತ್ತಾ ಕಣ್ಣೀರು ಹಾಕಿದ ಕಿಶನ್‌ ತಾಯಿ.! news.ashwasurya.in ಅಶ್ವಸೂರ್ಯ/ಪಾಟ್ನಾ : ಇಶಾನ್‌ ಕಿಶನ್‌‌ ಸತತ ಎರಡು ವರ್ಷಗಳಿಂದ ಹೊರಗುಳಿದ ಬಳಿಕ ಮತ್ತೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು ಮಾತ್ರ ಅದೃಷ್ಟವೇ ಸರಿ. ಬಿಗ್‌ ಕಮ್‌ಬ್ಯಾಕ್‌ ಮಾಡಿರುವ ಯುವ ವಿಕೆಟ್‌ ಕೀಪರ್‌ ಪಾಕಿಸ್ತಾನ ವಿರುದ್ಧ ಸಿಡಿದು ನಿಂತು ಅರ್ಧಶತಕ ಬಾರಿಸಿ ಗೆಲುವಿಗೆ ಕಾರಣರಾಗಿದ್ದಾರೆ. ಮಗ ಬ್ಯಾಟಿಂಗ್‌ ಮಾಡುವಾಗ ತಾಯಿ ಸುಚಿತ್ರಾ ಸಿಂಗ್‌ ಮನೆಯಲ್ಲಿ…

Read More

ಬೆಂಗಳೂರು : ಸ್ಪಾ ಮತ್ತು ಮನೆಗಳಲ್ಲಿ ನೆಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಸಿಸಿಬಿ ದಾಳಿ: ಮೂವರು ಮಹಿಳೆಯರು ಸೇರಿ ನಾಲ್ವರ ಬಂಧನ.!

ಬೆಂಗಳೂರು : ಸ್ಪಾ ಮತ್ತು ಮನೆಗಳಲ್ಲಿ ನೆಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಸಿಸಿಬಿ ದಾಳಿ: ಮೂವರು ಮಹಿಳೆಯರು ಸೇರಿ ನಾಲ್ವರ ಬಂಧನ.! news.ashwasurya.in ಅಶ್ವಸೂರ್ಯ/ ಬೆಂಗಳೂರು: ಸ್ಪಾ ಹಾಗೂ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.ಬೆಂಗಳೂರಿನ ಬಾಗಲಗುಂಟೆ, ಬ್ಯಾಡರಹಳ್ಳಿ, ಹೆಚ್ಎಎಲ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆರು ಜನ ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.ಮಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಸ್ಪಾ ಹೆಸರಿನಲ್ಲಿ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ತರಬೇತಿ ಶಾಲೆ, ಏರ್ ಕ್ರಾಫ್ಟ್ ಅಸೆಂಬ್ಲಿ ಘಟಕ ಸ್ಥಾಪನೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ತರಬೇತಿ ಶಾಲೆ, ಏರ್ ಕ್ರಾಫ್ಟ್ ಅಸೆಂಬ್ಲಿ ಘಟಕ ಸ್ಥಾಪನೆ. news.ashwasurya.in ಅಶ್ವಸೂರ್ಯ/ ಶಿವಮೊಗ್ಗ: ವಿಮಾನಯಾನ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಶಿವಮೊಗ್ಗ (Shivamogga) ವಿಮಾನ ನಿಲ್ದಾಣದ (Airport) ಆವರಣದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ಹಾಗೂ ಏರ್‌ಕ್ರಾಫ್ಟ್ ಮ್ಯಾನುಫ್ಯಾಕ್ಚರಿಂಗ್ / ಅಸೆಂಬ್ಲಿ ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ (Budget 2026) ಘೋಷಿಸಿದ್ದಾರೆ.ಈ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆ…

Read More

ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಭಷ್ಟ ಡಿಎಸ್‌ಪಿಯ 200 ಕೋಟಿ ಸಾಮ್ರಾಜ್ಯ ಬಯಲಿಗೆಳೆದ ಎಸಿಬಿ.!

ಹೈದರಾಬಾದ್‌ನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿರುವ ಬೃಹತ್ ದಾಳಿಯಲ್ಲಿ, ಪೊಲೀಸ್ ಕಂಪ್ಯೂಟರ್ ಸರ್ವೀಸಸ್ ವಿಭಾಗದ ಡಿಎಸ್‌ಪಿ (DSP) ಸಂಕಿರೆಡ್ಡಿ ಭೀಮ್ ರೆಡ್ಡಿ ಅವರ ಸುಮಾರು 200 ಕೋಟಿ ರೂಪಾಯಿ ಮೌಲ್ಯದ ಕಪ್ಪು ಸಾಮ್ರಾಜ್ಯ ಬಯಲಿಗೆ ಬಂದಿದೆ.ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (Disproportionate Assets) ಪ್ರಕರಣದಡಿ ಎಸಿಬಿ ಅಧಿಕಾರಿಗಳು ಹೈದರಾಬಾದ್ ಹಾಗೂ ಕರ್ನಾಟಕ ಸೇರಿದಂತೆ ಒಟ್ಟು 16 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಈ ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ…. ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ…

Read More
Optimized by Optimole
error: Content is protected !!