Headlines

ಬೆಂಗಳೂರು : ತಾಯಿ ಮಗನ ಸೈಬರ್ ವಂಚನೆ.! ದೇಶದ ಉದ್ದಗಲಕ್ಕೂ 9 ಸಾವಿರ ಬ್ಯಾಂಕ್ ಖಾತೆ 242 ಎಟಿಎಂ ಕಾರ್ಡ್.! ಎನಿದು ಅಮ್ಮ ಮಗನ ಕಥೆ.?

ಬೆಂಗಳೂರು : ತಾಯಿ ಮಗನ ಸೈಬರ್ ವಂಚನೆ.! ದೇಶದ ಉದ್ದಗಲಕ್ಕೂ 9 ಸಾವಿರ ಬ್ಯಾಂಕ್ ಖಾತೆ 242 ಎಟಿಎಂ ಕಾರ್ಡ್.! ಎನಿದು ಅಮ್ಮ ಮಗನ ಕಥೆ.? ಕಳೆದ ಮೂರು ವರ್ಷಗಳಲ್ಲಿದೇಶಾದ್ಯಂತ ಒಂದು ಸಾವಿರ ಕೋಟಿ ರೂ. ಗಿಂತ ಅಧಿಕಹಣ ದೋಚಿದ್ದ ಸೈಬರ್‌ ವಂಚಕರ ಜಾಲವನ್ನು ಭೇದಿಸುವಲ್ಲಿಯಶಸ್ವಿಯಾಗಿರುವ ಹುಳಿಮಾವು ಠಾಣೆ ಪೊಲೀಸರು, ತಾಯಿ-ಮಗ ಸೇರಿ 12 ಮಂದಿಯನ್ನು ಬಂಧಿಸಿದ್ದಾರೆ. ವಂಚನೆಗೆ ಬಳಸಿದ್ದ 4,500 ಬ್ಯಾಂಕ್‌ ಖಾತೆಗಳಲ್ಲಿದ್ದ ಸುಮಾರು 240 ಕೋಟಿ ರೂ. ಗಳನ್ನು ಫ್ರೀಜ್‌ ಮಾಡಿಸಲಾಗಿದೆ…. news.ashwasurya.in ಅಶೋಕನ/ಬೆಂಗಳೂರು : ಬೆಂಗಳೂರು ನಗರದಲ್ಲಿ…

Read More

ನವದೆಹಲಿ : ಕೊನೆಗೂ ಪಟ್ಟು ಹಿಡಿದು ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್‌ನಲ್ಲಿ ಸಂಚಲ.

ನವದೆಹಲಿ : ಕೊನೆಗೂ ಪಟ್ಟು ಹಿಡಿದು ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್‌ನಲ್ಲಿ ಸಂಚಲ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಹಲವು ದಿನಗಳಿಂದ ರಾಹುಲ್‌ಗಾಂಧಿ ಅವರ ಭೇಟಿಗಾಗಿ ಪ್ರಯತ್ನ ನಡೆಸಿದ್ದ ಡಿ.ಕೆ. ಶಿವಕುಮಾರ್ ಅವರು, ಗುರುವಾರ (ಫೆ, 12 )ದಂದು ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಎಲ್ಲಾ ವಿದ್ಯಮಾನಗಳನ್ನು ಅವರ ಗಮನಕ್ಕೆ ತಂದು ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ, ಕೆಪಿಸಿಸಿ ಅಧ್ಯಕ್ಷಗಿರಿ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಸುದೀರ್ಘ…

Read More

ಚಿತ್ರದುರ್ಗ :ಭೀಕರ ರಸ್ತೆ ಅಪಘಾತ.! ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು.!

ಚಿತ್ರದುರ್ಗ :ಭೀಕರ ರಸ್ತೆ ಅಪಘಾತ.! ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು.! news.ashwasurya.in ಅಶ್ವಸೂರ್ಯ/ಚಿತ್ರದುರ್ಗ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಸಂಭವಿಸಿದೆ.ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಷ್ ಹಾಗೂ ಸಚಿನ್ ಮೃತಪಟ್ಟವರು. ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ….

Read More

ಮಂಗಳೂರು : ಮತ್ತೆ ಜಳಪಿಸಿದ ಲಾಂಗು ಮಚ್ಚು.! ಮುಂಜಾನೆಯೆ ಹರಿಯಿತು ರೌಡಿಶೀಟರ್ ನೆತ್ತರು.!ಮಾರಕಾಸ್ತ್ರಗಳಿಂದ ಕಡಿದು ಟ್ಯಾಬ್ಲೆಟ್ ಆರಿಫ್ ಹತ್ಯೆ.!

ಮಂಗಳೂರು : ಮತ್ತೆ ಜಳಪಿಸಿದ ಲಾಂಗು ಮಚ್ಚು.! ಮುಂಜಾನೆಯೆ ಹರಿಯಿತು ರೌಡಿಶೀಟರ್ ನೆತ್ತರು.!ಮಾರಕಾಸ್ತ್ರಗಳಿಂದ ಕಡಿದು ಟ್ಯಾಬ್ಲೆಟ್ ಆರಿಫ್ ಹತ್ಯೆ.! news.ashwasurya.in ಅಶ್ವಸೂರ್ಯ/ಮಂಗಳೂರು :ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಮುಂಜಾನೆ ರೌಡಿಶೀಟರ್ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್‌ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬುಲೆಟ್ ಬೈಕ್‌ನಲ್ಲಿ ಹೋಗುತ್ತಿದ್ದ ಆರಿಫ್‌ಗೆ ಕಾರ್‌ನಿಂದ ಡಿಕ್ಕಿ ಹೊಡೆದ ಹಂತಕರು ಮಾರಕಾಸ್ತ್ರಗಳಿಂದ ಮನಸ್ಸೊ ಇಚ್ಚೆ ಕೊಚ್ಚಿ ಕೊಲೆ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಣ್ಣಗಿದ್ದ ದಕ್ಷಿಣಕನ್ನಡಮಂಗಳೂರಿನಲ್ಲಿ ಮತ್ತೆ ನೆತ್ತರ ಘಮಲು ಕರಾವಳಿಯ ಸರಹದ್ದಿನಲ್ಲಿ ಪಸರಿಸಿದೆ.!ಮಂಗಳೂರು ಹೊರವಲಯದ‌ ತೊಕ್ಕೊಟ್ಟು…

Read More

ಭದ್ರಾವತಿ : ವಿಧವೆ ಮಹಿಳೆಗೆ ತೀರ್ಥಹಳ್ಳಿ ಠಾಣೆಯ ಪೊಲೀಸ್ ಮೋಹನನ ಕಾಟ.!ಮಹಿಳೆ ಆತ್ಮಹತ್ಯೆಗೆ ಶರಣು.! ವಾಟ್ಸಾಪ್​​ನಲ್ಲಿತ್ತು ಡೆತ್​ನೋಟ್​​​.!?

ಭದ್ರಾವತಿ : ವಿಧವೆ ಮಹಿಳೆಗೆ ತೀರ್ಥಹಳ್ಳಿ ಠಾಣೆಯ ಪೊಲೀಸ್ ಮೋಹನನ ಕಾಟ.!ಮಹಿಳೆ ಆತ್ಮಹತ್ಯೆಗೆ ಶರಣು.! ವಾಟ್ಸಾಪ್​​ನಲ್ಲಿತ್ತು ಡೆತ್​ನೋಟ್​​​.!? news.ashwasurya.in ರಕ್ಷಣೆ ನೀಡಬೇಕಾದ ಪೊಲೀಸಪ್ಪನೇ ಮಹಿಳೆಯ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು, ನೊಂದ ವಿಧವೆ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.ಪೊಲೀಸಪ್ಪನ ಕಾಟಕ್ಕೆ ಬೇಸತ್ತ ವಿಧವೆ ಸ್ವಾತಿ ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ ಎಂದು ಹೇಳಲಾಗುತ್ತಿದ್ದು. ಶಿವಮೊಗ್ಗದ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಟ್ಸ್ ಆಪ್ ನಲ್ಲಿ…

Read More

ಶಿವಮೊಗ್ಗ :ಜೂನ್‌ 01ರಂದು ಸಿ.ಎಂ. ಸಿದ್ಧರಾಮಯ್ಯ ಶಿವಮೊಗ್ಗ ನಗರಕ್ಕೆ.

ಶಿವಮೊಗ್ಗ :ಜೂನ್‌ 01ರಂದು ಸಿ.ಎಂ. ಸಿದ್ಧರಾಮಯ್ಯ ಶಿವಮೊಗ್ಗ ನಗರಕ್ಕೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂನ್‌ 01ರಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಬೃಹತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದ ವಿವಿಧ ಇಲಾಖಾ ಕಾರ್ಯಕ್ರಮಗಳ, ಜನಪರ ಯೋಜನೆಗಳ ಉದ್ಘಾಟನೆ, ವಿವಿಧ ಇಲಾಖೆಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ಈಗಾಗಲೇ ನಿರ್ಮಾಣಗೊಂಡಿರುವ ನೂತನ ಕಟ್ಟಡಗಳ ಲೋಕಾರ್ಪಣೆ, ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡುವರು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಅವರು ಇಂದು…

Read More
Optimized by Optimole
error: Content is protected !!