Headlines

ಶೃಂಗೇರಿ ವಿಧಾನಸಭಾ ಕ್ಷೇತ್ರ : ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್.! ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ.

ಶೃಂಗೇರಿ ವಿಧಾನಸಭಾ ಕ್ಷೇತ್ರ : ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್.! ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ. news.ashwasurya.in ಅಶ್ವಸೂರ್ಯ/ಶೃಂಗೇರಿ : ಏಪ್ರಿಲ್ 6 ರಂದೇ ಮರು ಎಣಿಕೆಗೆ ಆದೇಶ ನೀಡಿದ್ದ ಹೈಕೋರ್ಟ್, ಬಳಿಕ ಇದಕ್ಕೆ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು…

Read More

IPL : ಧರ್ಮಶಾಲಾದಲ್ಲಿ ಇಂದು RCB –GT ಹೈವೋಲ್ಟೇಜ್ ಪಂದ್ಯ : ಗೆದ್ದರೆ ಫೈನಲ್ ಟಿಕೆಟ್.!

IPL : ಧರ್ಮಶಾಲಾದಲ್ಲಿ ಇಂದು RCB –GT ಹೈವೋಲ್ಟೇಜ್ ಪಂದ್ಯ : ಗೆದ್ದರೆ ಫೈನಲ್ ಟಿಕೆಟ್.! news.ashwasurya.in ಅಶ್ವಸೂರ್ಯ/ ನವದೆಹಲಿ: 2026 ರ IPL (ಇಂಡಿಯನ್ ಪ್ರೀಮಿಯರ್ ಲೀಗ್) ನ ಪ್ಲೇಆಫ್‌ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ನಾಲ್ಕು ತಂಡಗಳು ಟೂರ್ನಮೆಂಟ್‌ನ ನಾಕೌಟ್ ಸುತ್ತಿನಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದು, ಮೇ 26 ರಂದು ಪ್ಲೇಆಫ್‌ಗಳನ್ನು ಪ್ರಾರಂಭಿಸಲಿವೆ.ಸ್ಪರ್ಧೆಯ ಕ್ವಾಲಿಫೈಯರ್ 1 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ ಎಂಬುದು ಗಮನಿಸಬೇಕಾದ ಸಂಗತಿ. ಮೇ 26…

Read More

BREAKING : ರಾಜ್ಯ ಸರ್ಕಾರದಿಂದ 31 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

BREAKING NEWS : ರಾಜ್ಯ ಸರ್ಕಾರದಿಂದ 31 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜ್ಯ ಕಂದಾಯ ಇಲಾಖೆಯಲ್ಲಿ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅಧಿಕಾರಿಗಳ ಭಾರಿ ಮಟ್ಟದ ಸ್ಥಳನಿಯುಕ್ತಿ ಹಾಗೂ ವರ್ಗಾವಣೆ ಮಾಡಲಾಗಿದೆ. ಸರ್ಕಾರ ಹೊರಡಿಸಿರುವ ಆದೇಶದಂತೆ ಒಟ್ಟು 31 ಅಧಿಕಾರಿಗಳಿಗೆ ಹೊಸ ಹುದ್ದೆ ಹಾಗೂ ಸ್ಥಳಗಳನ್ನು ನಿಗದಿಪಡಿಸಲಾಗಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ.ಭಾಗ-2ರಲ್ಲಿ 21 ಮಂದಿ ತಹಶೀಲ್ದಾರ್ ಗ್ರೇಡ್-2 ಅಧಿಕಾರಿಗಳನ್ನು ವಿವಿಧ…

Read More

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ news.ashwasurya.in ಅಶ್ವಸೂರ್ಯ/ ಬೆಂಗಳೂರು, ಆ.3 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗೂ ಏಕಕಾಲಕ್ಕೆ ಸಂಪುಟ ವಿಸ್ತರಣೆಯಾಗಲಿದೆ.ಇಂದು ಬೆಳಗ್ಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್‌‍ ವರಿಷ್ಠ ನಾಯಕರು ಎಐಸಿಸಿ ಅಧ್ಯಕ್ಷ…

Read More

ಶಿವಮೊಗ್ಗ : ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ ವೈದ್ಯಕೀಯ ವಿದ್ಯಾರ್ಥಿನಿ ಮೃತ್ಯು.!

ಶಿವಮೊಗ್ಗ : ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ ವೈದ್ಯಕೀಯ ವಿದ್ಯಾರ್ಥಿನಿ ಮೃತ್ಯು.! ಸತೀಶ್- ಸುನೀತಾ ಎಂಬುವರ ಪುತ್ರಿ ಲಾವಣ್ಯ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವರ್ಷದ ಪಿಡಿಯಾಟ್ರಿಕ್ ಪಿಜಿ ಓದುತ್ತಿದ್ದರು.   ಆಸ್ಪತ್ರೆಯಿಂದ ಹಾಸ್ಟೆಲ್ ಗೆ ಹೋಗುವಾಗ ಈ  ದುರ್ಘಟನೆ ನಡೆದಿದೆ… news.ashwasurya.in ಅಶ್ವಸೂರ್ಯ/ಶಿವಮೊಗ್ಗ : ನೀರು ಸಾಗಿಸುವ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ.ಮೃತ ವಿದ್ಯಾರ್ಥಿನಿಯನ್ನು ಕಾರ್ಕಳ…

Read More
Optimized by Optimole
error: Content is protected !!