ಚೆನ್ನೈ : ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು.! ಕಾರಣವೇನು?

ಚೆನ್ನೈ : ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು.! ಕಾರಣವೇನು?. ಹಿರಿಯ ಮಗ ಹರೀಶ್ ಭಾರದ್ವಾಜ್ ವೈದ್ಯಕೀಯ ಅಧ್ಯಯನಕ್ಕಾಗಿ ರಷ್ಯಾಕ್ಕೆ ಹೋಗಿದ್ದು, ಕಿರಿಯ ಮಗ ಸಾಯಿಲಾಶ್ ಚೆನ್ನೈನಲ್ಲಿ ಮೊದಲ ವರ್ಷದ ದಂತವೈದ್ಯಕೀಯ ಕೋರ್ಸ್ ಅನ್ನು ಕಲಿಯುತ್ತಿದ್ದಾರೆ.ಏಪ್ರಿಲ್ 27 ರಂದು ಸುಬ್ರಮಣಿಯನ್ ಸೋಮವಾರ ಮಧ್ಯಾಹ್ನ ಕಾಲೇಜಿನಲ್ಲಿದ್ದ ಸಾಯಿಲಾಶ್‌ಗೆ ವಾಟ್ಸಾಪ್ ಸಂದೇಶ ಕಳುಹಿಸಿ, ನಿನ್ನ ತಾಯಿ ಮತ್ತು ನಾನು ಇನ್ನು ಮುಂದೆ ಮನೆಯಲ್ಲಿ ಇರುವುದಿಲ್ಲ. ನಿನಗಾಗಿ ಆಹಾರ ಇಟ್ಟಿದ್ದೇನೆ. ಮನೆಗೆ ಬಂದು ತಿನ್ನು ಎಂದು…

Read More

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಹರಿದ ‌ನೆತ್ತರು.! ರೌಡಿಶೀಟರ್ ಪವನ್ ಭೀಕರ ಹತ್ಯೆ.! ಹೆತ್ತ ತಾಯಿಯ ಎದುರಲ್ಲೇ ಉಸಿರು ಚೆಲ್ಲಿದ ಮಗ.!

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಹರಿದ ‌ನೆತ್ತರು.! ರೌಡಿಶೀಟರ್ ಪವನ್ ಭೀಕರ ಹತ್ಯೆ.! ಹೆತ್ತ ತಾಯಿಯ ಎದುರಲ್ಲೇ ಉಸಿರು ಚೆಲ್ಲಿದ ಮಗ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಹೆತ್ತ ತಾಯಿ ಎದುರೇ ಆಕೆಯ‌ ಮಗನನ್ನು ಕೊಚ್ಚಿ ಕೊಂದ ಹಂತಕರು.ಪ್ರತ್ಯಕ್ಷ ಸಾಕ್ಷಿಗಳ ಮಾಹಿತಿ ಪ್ರಕಾರ, ಮೂರು ಬೈಕ್‌ಗಳಲ್ಲಿ ಬಂದಿದ್ದ ಆರು ಮಂದಿ ಹಂತಕರು ಹೆಲ್ಮೆಟ್ ಧರಿಸಿಕೊಂಡು ಪವನ್ ಕುಮಾರ್ ಮನೆ ಬಳಿ ಹೊಂಚು ಹಾಕಿ ಕುಳಿತಿದ್ದರು. ಪವನ್ ಮನೆಯ ಹತ್ತಿರ ಬಂದು ಆತನ ತಾಯಿಯ ಜೊತೆಯಲ್ಲಿ ನಿಂತಿದ್ದಾಗ ಆರೋಪಿಗಳು ಅವನ ಮೇಲೆ…

Read More

ಬೆಂಗಳೂರು : ಮದುವೆ ಆಗಿ ತಿಂಗಳು ಕಳೆದ್ರು ಹೆಂಡತಿಯನ್ನು ಟಚ್‌ ಕೂಡ ಮಾಡಿಲ್ಲ.! ಆತ ಗಂಡಸೇ ಅಲ್ಲ..’ ಸೂರಜ್‌ ವಿರುದ್ಧ ಗಾನವಿ ಕುಟುಂಬಸ್ಥರ ಆರೋಪ.

ಬೆಂಗಳೂರು : ಮದುವೆ ಆಗಿ ತಿಂಗಳು ಕಳೆದ್ರು ಹೆಂಡತಿಯನ್ನು ಟಚ್‌ ಕೂಡ ಮಾಡಿಲ್ಲ.! ಆತ ಗಂಡಸೇ ಅಲ್ಲ..’ ಸೂರಜ್‌ ವಿರುದ್ಧ ಗಾನವಿ ಕುಟುಂಬಸ್ಥರ ಆರೋಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಮದುವೆಯಾಗಿ ಒಂದೂವರೆ ತಿಂಗಳಲ್ಲೇ ನವವಧು ಗಾನವಿ ಆತ್ಮಹತ್ಯೆಗೆ‌ ಶರಣಾಗಿದ್ದಾಳೆ.! ವರದಕ್ಷಿಣೆ ಕಿರುಕುಳ ಹಾಗೂ ಪತಿ ಸೂರಜ್ ಗಂಡಸೆ ಅಲ್ಲ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.!? ಪತಿ, ಅತ್ತೆ ಹಾಗೂ ನಾದಿನಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ, ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ.ಮದುವೆಯಾಗಿ ಒಂದೂವರೆ ತಿಂಗಳಿಗೆ ನವವಧು ಗಾನವಿ…

Read More

ಶಿವಮೊಗ್ಗ : ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಹೆಚ್.ಎಸ್.ಸುಂದರೇಶ್

ಶಿವಮೊಗ್ಗ : ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಹೆಚ್.ಎಸ್.ಸುಂದರೇಶ್. ಹಲವು ಕೆರೆಗಳ ಅಭಿವೃದ್ಧಿಗೆ ಸೂಡಾ ಗಮನಹರಿಸಿದ್ದು, ಹಲವು ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ, ಮಹಾನಗರಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಈ ಕೆರೆಗಳ ಒತ್ತುವರಿ ತೆರವುಗೊಳಿಸಿ, ಗಡಿ ಗುರುತಿಸಿ, ಪ್ರಾಧಿಕಾರಕ್ಕೆ ಹಸ್ತಾಂತರಿಸಿದಲ್ಲಿ ರಕ್ಷಣಾ ಬೇಲಿ ನಿರ್ಮಿಸುವುದರೊಂದಿಗೆ ಕೆರೆಗಳ ನವ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು…

Read More

IDBI Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ 1,300 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

IDBI Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ 1,300 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ. news.ashwasurya.in Bank Jobs / ದೇಶದ ಪ್ರತಿಷ್ಠಿತ ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ (IDBI) ಖಾಲಿ ಇರುವ ಬರೋಬ್ಬರಿ 1,300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾರ್ಚ್‌ 19.ಐಡಿಬಿಐ ಬ್ಯಾಂಕ್‌ನಲ್ಲಿದೆ ಬರೋಬ್ಬರಿ 1,300 ಹುದ್ದೆಸಾಂದರ್ಭಿಕ ಚಿತ್ರ –ಬೆಂಗಳೂರು, ಮಾ. 12: ಬ್ಯಾಂಕ್‌ ಉದ್ಯೋಗ (Bank Jobs) ಹೊಂದಬೇಕು ಎಂದು ಕನಸು…

Read More

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ.! ರಾಜ್ಯದ 48 ಐಪಿಎಸ್ ಅಧಿಕಾರಿಗಳ ವರ್ಗಾವಣೆ.! 28 ಮಂದಿಗೆ ಬಡ್ತಿ.! 13 ಜಿಲ್ಲೆಗಳ ಎಸ್‌ಪಿ ಬದಲಾವಣೆ.

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ.! ರಾಜ್ಯದ 48 ಐಪಿಎಸ್ ಅಧಿಕಾರಿಗಳ ವರ್ಗಾವಣೆ.! 28 ಮಂದಿಗೆ ಬಡ್ತಿ.! 13 ಜಿಲ್ಲೆಗಳ ಎಸ್‌ಪಿ ಬದಲಾವಣೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಆಡಳಿ ಯಂತ್ರಕ್ಕೆ ಮೇಜರ್ ಸರ್ಕಾರಿ ಮಾಡಲಾಗಿದ್ದು ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ…

Read More
Optimized by Optimole
error: Content is protected !!