Headlines

ಭದ್ರಾವತಿ : ವಿಧವೆ ಮಹಿಳೆಗೆ ತೀರ್ಥಹಳ್ಳಿ ಠಾಣೆಯ ಪೊಲೀಸ್ ಮೋಹನನ ಕಾಟ.!ಮಹಿಳೆ ಆತ್ಮಹತ್ಯೆಗೆ ಶರಣು.! ವಾಟ್ಸಾಪ್​​ನಲ್ಲಿತ್ತು ಡೆತ್​ನೋಟ್​​​.!?

ಭದ್ರಾವತಿ : ವಿಧವೆ ಮಹಿಳೆಗೆ ತೀರ್ಥಹಳ್ಳಿ ಠಾಣೆಯ ಪೊಲೀಸ್ ಮೋಹನನ ಕಾಟ.!ಮಹಿಳೆ ಆತ್ಮಹತ್ಯೆಗೆ ಶರಣು.! ವಾಟ್ಸಾಪ್​​ನಲ್ಲಿತ್ತು ಡೆತ್​ನೋಟ್​​​.!? news.ashwasurya.in ರಕ್ಷಣೆ ನೀಡಬೇಕಾದ ಪೊಲೀಸಪ್ಪನೇ ಮಹಿಳೆಯ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು, ನೊಂದ ವಿಧವೆ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.ಪೊಲೀಸಪ್ಪನ ಕಾಟಕ್ಕೆ ಬೇಸತ್ತ ವಿಧವೆ ಸ್ವಾತಿ ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ ಎಂದು ಹೇಳಲಾಗುತ್ತಿದ್ದು. ಶಿವಮೊಗ್ಗದ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಟ್ಸ್ ಆಪ್ ನಲ್ಲಿ…

Read More

ನವದೆಹಲಿ : ಯಾವುದೇ ಪ್ರತಿಭಟನೆಯ ಸಂಧರ್ಭದಲ್ಲಿ ಪೊಲೀಸರ ಬಲಪ್ರಯೋಗ ಸಮರ್ಥಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್.

ನವದೆಹಲಿ : ಯಾವುದೇ ಪ್ರತಿಭಟನೆಯ ಸಂಧರ್ಭದಲ್ಲಿ ಪೊಲೀಸರ ಬಲಪ್ರಯೋಗ ಸಮರ್ಥಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್. news.ashwasurya.in ಅಶ್ವಸೂರ್ಯ/ನವದೆಹಲಿ,ಜು.27 : ಶಾಂತಿಯುತ ಪ್ರತಿಭಟನೆಗಳು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಕೇವಲ ಆಂದೋಲನ ನಡೆಯಿತು ಎಂಬ ಮಾತ್ರಕ್ಕೆ ಪೊಲೀಸರ ಅತಿಯಾದ ಬಲಪ್ರಯೋಗ ಅಥವಾ ದೌರ್ಜನ್ಯವನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ದೇಶಾದ್ಯಂತ ಉಂಟಾದ ಘರ್ಷಣೆಗಳ ಹಿನ್ನೆಲೆಯಲ್ಲಿ, ಪ್ರತಿಭಟನೆಗಳನ್ನು ನಿರ್ವಹಿಸಲು ಏಕರೂಪದ ರಾಷ್ಟ್ರವ್ಯಾಪಿ ಶಿಷ್ಟಾಚಾರ ಹಾಗೂ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು…

Read More

ತುಮಕೂರು :ಜ್ಯುವೆಲ್ಲರಿ ಶಾಪ್ ಶಟರ್ ಮುರಿದಿಲ್ಲ, ಬೀಗ ಒಡೆದಿಲ್ಲ.! ಖತರ್ನಾಕ್ ಕಳ್ಳ ₹10 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು “ಕದ್ದು ಒಯ್ದಿದ್ದಾ” .!

ತುಮಕೂರು :ಜ್ಯುವೆಲ್ಲರಿ ಶಾಪ್ ಶಟರ್ ಮುರಿದಿಲ್ಲ, ಬೀಗ ಒಡೆದಿಲ್ಲ.! ಖತರ್ನಾಕ್ ಕಳ್ಳ ₹10 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ.! news.ashwasurya.in ಅಶ್ವಸೂರ್ಯ/ತುಮಕೂರು : ಶಟರ್ ಮುರಿದಿಲ್ಲ, ಬೀಗ ಒಡೆದಿಲ್ಲ. ಆದರೂ ರಾತ್ರಿ ಬೆಳಗಾಗುವಷ್ಟರಲ್ಲಿ ಜ್ಯುವೆಲ್ಲರಿ ಅಂಗಡಿಯಲ್ಲಿದ್ದ ಸುಮಾರು ₹10 ಲಕ್ಷ ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಕಳ್ಳತನದ ಹಿಂದೆ ಮನುಷ್ಯರಲ್ಲ, ಇಲಿಯೊಂದು ಕಾರಣವಾಗಿದೆ ಎಂಬುದು ಸಿಸಿಟಿವಿ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.ಹೌದು. ತುಮಕೂರಿನ ವಿಶ್ವಾಸ್ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದ ಅಪರೂಪದ ಘಟನೆಯೊಂದು ಅಚ್ಚರಿ ಮೂಡಿಸಿದೆ. ಅಂಗಡಿಯ ಶಟರ್ ಮುರಿಯದೇ,…

Read More

ನೀಟ್ ಅಕ್ರಮ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ.

ನೀಟ್ ಅಕ್ರಮ: ಮಕ್ಕಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ news.ashwasurya.in ಅಶ್ವಸೂರ್ಯ/ಬೆಂಗಳೂರು : ಪ್ರಶ್ನೆಪತ್ರಿಕೆ ಬಹಿರಂಗ ಹಾಗೂ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಟ್- ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿದೆ. ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿದೆ. ಇದು ತೀವ್ರ ಕಳವಳಕಾರಿ ಸಂಗತಿ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಯು ಪದೇ ಪದೇ ಹಳ್ಳ ಹಿಡಿಯುತ್ತಿರುವುದು…

Read More

BBK 12 : ಗ್ರ್ಯಾಂಡ್‌ ಫಿನಾಲೆ ಶೂಟಿಂಗ್‌ ಮುಗೀತು; ಯಾರು ಬಿಗ್ ಬಾಸ್ ಪಟ್ಟ.! ಯಾರು ರನ್ನರ್.? ಯಾರಿಗೆ ಸ್ಥಾನ.?

BBK 12 : ಗ್ರ್ಯಾಂಡ್‌ ಫಿನಾಲೆ ಶೂಟಿಂಗ್‌ ಮುಗೀತು; ಯಾರು ಬಿಗ್ ಬಾಸ್ ಪಟ್ಟ.! ಯಾರು ರನ್ನರ್.? ಯಾರಿಗೆ ಸ್ಥಾನ.? news.ashwasurya.in ಅಶ್ವಸೂರ್ಯ/ಬೆಂಗಳೂರು : ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಅಂತಿಮ ಹಂತದ ಶೂಟಿಂಗ್ ಮುಗಿದಿದೆ.!ಗೆದ್ದವರು ಯಾರಿ ಎನ್ನುವುದು.ಬಿಗ್ ಬಾಗ್ ಅಖಾಡದಲ್ಲಿ ಗೊತ್ತಾಗಿದೆ.? ಯಾರಿಗೆ ಯಾವ ಸ್ಥಾನ ಸಿಕ್ಕಿದೆ ಎಂಬ ಪ್ರಶ್ನೆ ಇದ್ದೆ ಇರುತ್ತದೆ. ಈಗಾಗಲೇ ಬಿಗ್‌ ಬಾಸ್‌ ಶೂಟಿಂಗ್‌ ಮುಗಿದಿದೆ, ಇದಾದ ಬಳಿಕ ಎಡಿಟಿಂಗ್‌ ಕಾರ್ಯ ಕೂಡ ಆರಂಭವಾಗಿದೆಯಂತೆ. ಹೀಗಿರುವಾಗ ಯಾರಿಗೆ ಕಿರೀಟ…

Read More

ಮಂಗಳೂರು : ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.! ಪೊಲೀಸ್‌ ವರದಿ ಹೊರಬಿದ್ದೊಡನೆ ಬೆಚ್ಚಿಬಿದ್ದ ಸಂತ್ರಸ್ಥೆಯರು!

ಮಂಗಳೂರು : ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.! ಪೊಲೀಸ್‌ ವರದಿ ಹೊರಬಿದ್ದೊಡನೆ ಬೆಚ್ಚಿಬಿದ್ದ ಸಂತ್ರಸ್ಥೆಯರು! news.ashwasurya.in ಅಶ್ವಸೂರ್ಯ/ಮಂಗಳೂರು : ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಮೇಲಿನ ಲೈಂಗಿಕ ಕಿರುಕುಳ ಆರೋಪವು ಸುಳ್ಳು ಮತ್ತು ಪ್ರಚೋದಿತ ಎಂದು ಪೊಲೀಸ್ ಪ್ರಾಥಮಿಕ ತನಿಖೆ ಹೇಳಿದೆ. ಆದರೆ, ಈ ವರದಿಯನ್ನು ತಿರಸ್ಕರಿಸಿರುವ ದೂರುದಾರ ಮಹಿಳೆ, ಇದು ಹಿರಿಯ ಅಧಿಕಾರಿಗಳ ಶಾಮೀಲಿನಿಂದ ಕೂಡಿದ ವರದಿ ಎಂದು ಆರೋಪಿಸಿದ್ದಾರೆ.ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರ ವಿರುದ್ಧ ಕೇಳಿಬಂದಿದ್ದ ಲೈಂಗಿಕ ಕಿರುಕುಳ ಮತ್ತು…

Read More
Optimized by Optimole
error: Content is protected !!