BIG BREAKING: ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ: ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…? ಹೊಸ ಸಿಎಂ ಜತೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಸ್ಥಾನ.!

BIG BREAKING: ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ: ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…? ಹೊಸ ಸಿಎಂ ಜತೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಸ್ಥಾನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚೆಯ ಬಳಿಕ ರಾಜೀನಾಮೆ ನೀಡುವ ಬಗ್ಗೆ ಅವರು ಆಪ್ತ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಸಿದ್ಧರಾಮಯ್ಯ ಬಳಿಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಹುಲ್…

Read More

30 ವರ್ಷಗಳ ನಂತರ ನಟಿ ಸುಕನ್ಯಾ‌ಗೆ 10 ಲಕ್ಷ ಪರಿಹಾರ ನೀಡುವಂತೆ ವೀರಪ್ಪನ್ ಸಂದರ್ಶನ‌ ಮಾಡಿದ್ದ ಸನ್ ಟಿವಿಗೆ ಹೈಕೋರ್ಟ್ ನಿರ್ದೇಶನ!

30 ವರ್ಷಗಳ ನಂತರ ನಟಿ ಸುಕನ್ಯಾ‌ಗೆ 10 ಲಕ್ಷ ಪರಿಹಾರ ನೀಡುವಂತೆ ವೀರಪ್ಪನ್ ಸಂದರ್ಶನ‌ ಮಾಡಿದ್ದ ಸನ್ ಟಿವಿಗೆ ಹೈಕೋರ್ಟ್ ನಿರ್ದೇಶನ! news.ashwasurya.in ದಕ್ಷಿಣ ಭಾರತದ ಹಿರಿಯ ಖ್ಯಾತ ನಟಿ ಆರ್. ಸುಕನ್ಯಾ ಕುಖ್ಯಾತ ಕಾಡುಗಳ್ಳ ವೀರಪ್ಪನ್ ಸಂದರ್ಶನ ಮಾಡಿದ್ದ ಸನ್ ಟಿವಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪ್ರಮುಖ ಗೆಲುವು ಸಾಧಿಸಿದ್ದಾರೆ. ಸುಮಾರು 30 ವರ್ಷಗಳ ನಂತರ, ಮದ್ರಾಸ್ ಹೈಕೋರ್ಟ್ ನಟಿಯ ಮಾನನಷ್ಟ ಮೊಕದ್ದಮೆಯನ್ನು ಎತ್ತಿಹಿಡಿದಿದೆ…. ಅಶ್ವಸೂರ್ಯ/ತಮಿಳುನಾಡು: ನಟಿ ಸುಕನ್ಯಾ, ವೀರಪ್ಪನ್ ದಕ್ಷಿಣ ಭಾರತದ ಹಿರಿಯ…

Read More

ಮೈಸೂರು : ಗಾಯಕಿ ಎಸ್. ಜಾನಕಿ ಮಗ ಯಾರು?ಮಗನ ಅಗಲಿಕೆಯ ನೋವಿನಲ್ಲೇ ಕೊನೆ ಉಸಿರೇಳೆದ ಗಾನಕೋಗಿಲೆ.!

ಮೈಸೂರು : ಗಾಯಕಿ ಎಸ್. ಜಾನಕಿ ಮಗ ಯಾರು?ಮಗನ ಅಗಲಿಕೆಯ ನೋವಿನಲ್ಲೇ ಕೊನೆ ಉಸಿರೇಳೆದ ಗಾನಕೋಗಿಲೆ.! news.ashwasurya.in ಅಶ್ವಸೂರ್ಯ/ಮೈಸೂರು : ಪುತ್ರ ಶೋಕ ನಿರಂತರ ಎನ್ನುವ ಮಾತಿದೆ. ಹೆತ್ತು ಹೊತ್ತು ಸಾಕಿದ ಮಕ್ಕಳು ಕಣ್ಮುಂದೆ ಅಗಲಿದರೆ ಆ ನೋವು ಹೆತ್ತವರಿಗೆ ಬದುಕಿರುವ ವರೆಗೂ ಕಾಡುತ್ತದೆ. ಖ್ಯಾತ ಗಾಯಕಿ ಎಸ್. ಜಾನಕಿ ಕೆಲ ದಿನಗಳ ಹಿಂದೆ ಮಗ ಮುರಳಿಕೃಷ್ಣ ಅವರನ್ನು ಕಳೆದುಕೊಂಡಿದ್ದರು. ವಯೋಸಹಜ ಕಾಯಿಲೆಯಿಂದ ಎಸ್. ಜಾನಕಿ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮಗನ…

Read More

ಕೋಲ್ಕತ್ತಾ: ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ-ಕೊಲೆ ಪ್ರಕರಣ: ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್: ಸಿಎಂ ಸುವೆಂದು ಅಧಿಕಾರಿ ಆದೇಶ.

ಕೊಲ್ಕತ್ತಾ : ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ-ಕೊಲೆ ಪ್ರಕರಣ: ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್: ಸಿಎಂ ಸುವೆಂದು ಅಧಿಕಾರಿ ಆದೇಶ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ 2024ರ ಆಗಸ್ಟ್‌ನಲ್ಲಿ ನಡೆದ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಬರ್ಬರ ಹತ್ಯೆಯು ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಅಪರಾಧಿ ಸಂಜಯ್ ರಾಯ್‌ಗೆ ಸೆಷೆನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಆದಾಗ್ಯೂ, ಹೆಚ್ಚಿನ ತನಿಖೆ ಹಾಗೂ ಇತರರ ಭಾಗಿದಾರಿಕೆಗಾಗಿ ಮೃತರ ಕುಟುಂಬ ಮತ್ತು ವೈದ್ಯರು ನಿರಂತರವಾಗಿ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ….ಈಗ…

Read More

ಬೆಂಗಳೂರು :ಗಂಡನ ಡೆಡ್ಲಿ ಅಟ್ಯಾಕ್.! ಮಸಾಜ್ ಕೆಲಸಕ್ಕೆ ಹೊಗ್ತೀದ್ದ ಮಡದಿ ಮಸಣಕ್ಕೆ.! ಬೆಚ್ಚಿ ಬಿತ್ತು ಬೆಂಗಳೂರು.!

ಬೆಂಗಳೂರು :ಗಂಡನ ಡೆಡ್ಲಿ ಅಟ್ಯಾಕ್.! ಮಸಾಜ್ ಕೆಲಸಕ್ಕೆ ಹೊಗ್ತೀದ್ದ ಮಡದಿ ಮಸಣಕ್ಕೆ.! ಬೆಚ್ಚಿ ಬಿತ್ತು ಬೆಂಗಳೂರು.! news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಸಾಜ್ ಕೆಲಸಕ್ಕೆ (ಪಾರ್ಲರ್‌ನಲ್ಲಿ) ಹೋಗುತ್ತಿದ್ದ ಮಡದಿಯನ್ನು ಕೆಲಸ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅನುಮಾನಗೊಂಡ ಪತಿ ಮಹಾಶಯ ಆಕೆಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಕೇವಲ ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಯ ನಡುವಿನ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಪತಿಯೆ ಪತ್ನಿಯನ್ನು ಭೀಕರವಾಗಿ ಹತ್ಯೆ…

Read More

ಕಲಬುರಗಿ : ನೀಟ್ ರದ್ದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.?

ಕಲಬುರಗಿ : ನೀಟ್ ರದ್ದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.? news.ashwasurya.in ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಕಲಬುರಗಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿತ್ತು. ಆದರೆ, ಪೊಲೀಸ್ ತನಿಖೆಯಲ್ಲಿ ವಿಧ್ಯಾರ್ಥಿನಿ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು, ಈ ವಿಷಯವನ್ನು ಪಾಲಕರಿಂದ ಮುಚ್ಚಿಟ್ಟಿದ್ದಳು ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ…. ಅಶ್ವಸೂರ್ಯ/ಕಲಬುರಗಿ: ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದ್ದ ಕಲಬುರಗಿಯ ವಿದ್ಯಾರ್ಥಿನಿಯ ಸಾವಿನ ಪ್ರಕರಣಕ್ಕೆ ಪೊಲೀಸ್ ತನಿಖೆಯಲ್ಲಿ ಸತ್ಯಾಂಶ ಹೊರಬಿದ್ದು ಹೊಸ…

Read More
Optimized by Optimole
error: Content is protected !!