Headlines

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.!

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.! news.ashwasurya.in ಅಶ್ವಸೂರ್ಯ/ತಮಿಳುನಾಡು : ಕೆ. ಅಣ್ಣಾಮಲೈ ಬಿಜೆಪಿಯನ್ನು ತೊರೆದು ತಮ್ಮದೇ ಆದ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವ ಬಗ್ಗೆ ಘೋಷಿಸಿದ್ದಾರೆ. ಘೋಷಿಸಿದ ಕೆಲವೇ ಗಂಟೆಗಳಲ್ಲಿ ಸುಮಾರು 14 ಲಕ್ಷ ಜನರು ಅವರ ಹೊಸ ಆಂದೋಲನಕ್ಕೆ ಸೇರ್ಪಡೆಗೊಂಡಿದ್ದಾರೆ.ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನರ ಬೆಂಬಲ ವ್ಯಕ್ತವಾಗಿದೆ. ತಮಿಳುನಾಡು ಚುನಾವಣೆ ಸಮಯದಲ್ಲೇ ಅಣ್ಣಾಮಲೈ ಅವರಿಗೆ ಬಿಜೆಪಿಯೊಂದಿಗೆ ಬಿಕ್ಕಟ್ಟು ಉಂಟಾಗಿದೆ…

Read More

ಬೆಂಗಳೂರು : ಯಶ್ ಜೊತೆಗೆ ನಾಯಕಿ ಇರುವ ಪೋಸ್ಟರ್ ರಿವಿಲ್ ಮಾಡಿದ ‘ಟಾಕ್ಸಿಕ್’ ಸಿನಿಮಾ ತಂಡ.! ಚಿತ್ರದ ಮೊದಲ ಹಾಡು ಬಿಡುಗಡೆಗೆ ಕ್ಷಣಗಣನೆ.!

ಬೆಂಗಳೂರು : ಯಶ್ ಜೊತೆಗೆ ನಾಯಕಿ ಇರುವ ಪೋಸ್ಟರ್ ರಿವಿಲ್ ಮಾಡಿದ ‘ಟಾಕ್ಸಿಕ್’ ಸಿನಿಮಾ ತಂಡ.! ಚಿತ್ರದ ಮೊದಲ ಹಾಡು ಬಿಡುಗಡೆಗೆ ಕ್ಷಣಗಣನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : “ಟ್ಯಾಕ್ಸಿಕ್” ಚಿತ್ರ ತಂಡ ಫೋಸ್ಟರ್ ಒಂದನ್ನು ಬಿಡುಗಡೆ ಮಾಡುತ್ತು ಅ ನಂತರದಲ್ಲಿ ಅದ ಟೀಕೆಯ ಬೆನ್ನಲ್ಲೇ ಚಿತ್ರದ ನಾಯಕ ಯಶ್ ಜೊತೆಗೆ ನಾಯಕಿಯ ಇರುವಂತಹ ಫೋಸ್ಟರ್ ಅನ್ನು ಚಿತ್ರ ತಂಡ ರಿವಿಲ್ ಮಾಡಿದೆ.‘ಟಾಕ್ಸಿಕ್’ ಸಿನಿಮಾ ರಿಲೀಸ್‌ಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿಯಿದೆ. ಈ ಸಿನಿಮಾದ ಮೇಲೆ ಅಭಿಮಾನಿಗಳು ಭಾರಿ…

Read More

ಕುಂದಾಪುರ : ಬಸ್ ನಿರ್ವಾಹಕರ ಮಗ ರಾಜ್ಯಕ್ಕೆ ಟಾಪರ್; ತನ್ನ ಸಾಧನೆ ಬಗ್ಗೆ ಪ್ರೀತಮ್ ಏನಂದ್ರು.?

ಕುಂದಾಪುರ : ಬಸ್ ನಿರ್ವಾಹಕರ ಮಗ ರಾಜ್ಯಕ್ಕೆ ಟಾಪರ್; ತನ್ನ ಸಾಧನೆ ಬಗ್ಗೆ ಪ್ರೀತಮ್ ಏನಂದ್ರು.? news.ashwasurya.in ಅಶ್ವಸೂರ್ಯ/ಉಡುಪಿ : ಎಸ್.ಎಸ್.ಎಲ್‌.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಬಸ್ ಕಂಡೆಕ್ಟರ್‌ ಪುತ್ರ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಕುಂದಾಪುರ ತಾಲೂಕಿನ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕಗಳಿಗೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.ಪ್ರೀತಮ್ ಓದಿರೋ ಶಾಲೆಯಲ್ಲಂತೂ ಸಂಭ್ರಮವೋ ಸಂಭ್ರಮ. ವಿದ್ಯಾರ್ಥಿಗಳು…

Read More

CJP ‘ಸಂಸತ್ ಚಲೋ’: ಪೋಲಿಸರ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ!

CJP ‘ಸಂಸತ್ ಚಲೋ’: ಪೋಲಿಸರ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ! ನವದೆಹಲಿಯ ರಾಮಲ್ಲಿ ರಾಮ್ ಮನೋಹರ್ ಲೋಹಿಯಾ (ಆರ್.ಎಂ.ಎಲ್) ಆಸ್ಪತ್ರೆ ಐ.ಸಿ.ಯು. ನಲ್ಲಿರುವ ಯುವತಿಯೊಬ್ಬರು ಗಂಭೀರ ಸ್ಥಿತಿಯಲ್ಲಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಕ್ರೋಚ್ ಜನತಾ ಪಕ್ಷದ (ಸಿ.ಜೆ.ಪಿ) ‘ಸಂಸತ್ ಚಲೋ’ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರ ಮತ್ತು ಪೊಲೀಸರ ಲಾಠಿ ಚಾರ್ಜ್ ಸಂದರ್ಭದಲ್ಲಿ ಆಕೆಗೆ ತೀವ್ರ ಗಾಯಗಳಾಗಿದ್ದವು….. news.ashwasurya.in ಅಶ್ವಸೂರ್ಯ/ನವದೆಹಲಿ : ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್…

Read More

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕನಕಪುರದ ಬಂಡೆ ಡಿಕೆ ಶಿವಕುಮಾರ್.

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕನಕಪುರದ ಬಂಡೆ ಡಿಕೆ ಶಿವಕುಮಾರ್. news.ashwasurya.in ಅಶ್ವಸೂರ್ಯ/ಬೆಂಗಳೂರು : ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಶಾಲಿ ನಾಯಕ ಹಾಗೂ ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿ. ಕನಕಪುರದ ಸಾಮಾನ್ಯ ಕೃಷಿ ಕುಟುಂಬದಿಂದ ಆರಂಭವಾದ ಇವರ ಪಯಣ, ಇಂದು ರಾಜ್ಯದ ಅತ್ಯುನ್ನತ ಹುದ್ದೆಯವರೆಗೆ ತಲುಪಿದೆ. ಕಠಿಣ ಪರಿಶ್ರಮ, ಹಠ, ಮತ್ತು ಸಂಘಟನಾ ಚಾತುರ್ಯದಿಂದಾಗಿ ಇವರನ್ನು ರಾಜಕೀಯದಲ್ಲಿ ‘ಕನಕಪುರ ಬಂಡೆ’ ಮತ್ತು ಕಾಂಗ್ರೆಸ್ ಪಕ್ಷದ ‘ಟ್ರಬಲ್ ಶೂಟರ್’ ಎಂದೇ ಕರೆಯಲಾಗುತ್ತದೆ.ಡಿ.ಕೆ….

Read More

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.!

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ.! ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್‌ಪೆಕ್ಟರ್ ಚೇತನ್‌ ಕುಮಾರ್‌, ಆವಲಹಳ್ಳಿ ಠಾಣೆಯಇನ್ಸ್‌ಪೆಕ್ಟರ್ ರಾಮಕೃಷ್ಣ ರೆಡ್ಡಿ ಹಾಗೂ ಬಾಗಲೂರು ಠಾಣೆ ಇನ್ಸ್‌ಪೆಕ್ಟರ್ ಶಬರೀಶ್‌ ಅವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದಾರೆ. ಇನ್ನೂ ಅಮಾನತು…

Read More
Optimized by Optimole
error: Content is protected !!