Headlines

ಎಂತಹ ಪ್ರೀ ಪ್ಲಾನ್ ಮರ್ಡರ್.! ಪ್ರಿ ವೆಡ್ಡಿಂಗ್ ಫೋಟೋಶೂಟ್‌.! ಆಮೇಲೆ ನಡೆದದ್ದು ವರನ ಹತ್ಯೆ.! 400 ಅಡಿ ಕಂದಕಕ್ಕೆ ತಳ್ಳಿ ವರನ ಕೊಂದೆ ಬಿಟ್ಲಾ ಕಿರಾತಕಿ ವಧು..!

ಎಂತಹ ಪ್ರೀ ಪ್ಲಾನ್ ಮರ್ಡರ್.! ಪ್ರಿ ವೆಡ್ಡಿಂಗ್ ಫೋಟೋಶೂಟ್‌.! ಆಮೇಲೆ ನಡೆದದ್ದು ವರನ ಹತ್ಯೆ.! 400 ಅಡಿ ಕಂದಕಕ್ಕೆ ತಳ್ಳಿ ವರನ ಕೊಂದೆ ಬಿಟ್ಲಾ ಕಿರಾತಕಿ ವಧು..! news.ashwasurya.in ಅಶ್ವಸೂರ್ಯ/ಮುಂಬೈ : ಮಹಾರಾಷ್ಟ್ರದ ಲೋನಾವಾಲಾ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ಲೋಹಗಢ ಕೋಟೆಯಲ್ಲಿ(Lohagad Fort) ಜೂನ್ 18 ರಂದು ನಡೆದಿದ್ದ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್(Ketan Vishal Agarwal) ಅವರ ನಿಗೂಢ ಸಾವು ಇದೀಗ ಭೀಕರ ಕೊಲೆ (Murder) ಪ್ರಕರಣ ವೆಂದು ಬಯಲಾಗಿದೆ.!ಈಗ…

Read More

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!?

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!? news.ashwasurya.in 30 ಲಕ್ಷ ರೂಪಾಯಿ ಒಡವೆ ಧರಿಸಿ ನಿಗೂಢವಾಗಿ ನಾಪತ್ತೆಯಾಗಿದ್ದು ರಾಜ್ಯದಲ್ಲೇಡೆ ಸುದ್ದಿಯಾಗಿತ್ತು. ಅಶ್ವಸೂರ್ಯ/ಚಿಕ್ಕಮಗಳೂರು : ಸುಮಾರು 30 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಪೊಲೀಸ್‌ ಇಲಾಖೆಯ ನಿದ್ದೆಗೇಡಿಸಿದ್ದ ಮಹಿಳೆ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ. ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾರೆ….

Read More

BREKING NEWS : ಬಳ್ಳಾರಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ.! ನಗರದಲ್ಲಿ 144 ಸೆಕ್ಷನ್ ಜಾರಿ. ಜನಾರ್ದನ ರೆಡ್ಡಿ , ಶ್ರೀರಾಮಲು ಸೇರಿ 11 ಮಂದಿಯ ವಿರುದ್ಧ ದೂರು ದಾಖಲು.!

BREKING NEWS : ಬಳ್ಳಾರಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ.! ನಗರದಲ್ಲಿ 144 ಸೆಕ್ಷನ್ ಜಾರಿ. ಜನಾರ್ದನ ರೆಡ್ಡಿ , ಶ್ರೀರಾಮಲು ಸೇರಿ 11 ಮಂದಿಯ ವಿರುದ್ಧ ದೂರು ದಾಖಲು.! ಬಿಜೆಪಿ ಶಾಸಕ ಜನಾರ್ದನ ರಡ್ಡಿ ಮನೆಯ ಎದುರಿನ ಜಾಗದಲ್ಲೂ ಕಟ್ಟಲಾಗಿತ್ತು. ಅದನ್ನು ಕಂಡ ಜನಾರ್ದನ ರೆಡ್ಡಿ ಆ ಬ್ಯಾನರ್‌ ತೆರವುಗೊಳಿಸಿದ್ದಾರೆ. ಅದು ಘರ್ಷಣೆಗೆ ಕಾರಣವಾಗಿದೆ.ಬ್ಯಾನರ್‌ ತೆರವುಗೊಳಿಸಿದ ಸುದ್ದಿ ತಿಳಿದ ಭರತ್ ರೆಡ್ಡಿ ಬೆಂಬಲಿಗ ಎನ್ನಲಾದ ಸತೀಶ್ ರೆಡ್ಡಿ ಎಂಬುವರು ಜನಾರ್ದನ ರೆಡ್ಡಿ ಮನೆ ಎದುರು ರಸ್ತೆಯಲ್ಲಿ…

Read More

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.!

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ನಾಗರಿಕರನ್ನು ರಕ್ಷಿಸಬೇಕಾದ ಪೊಲೀಸರೇ ಗಂಭೀರ ಅಪರಾಧ ಕೃತ್ಯದಲ್ಲಿ ತೊಡಗಿಕೊಂಡ ಪರಿಣಾಮ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪ್ರವೀಣ್ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜೊತೆಗೆ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.ಬಂಧಿತ ಪೊಲೀಸ್ ಅಧಿಕಾರಿ ಪ್ರಕರಣವೊಂದರ ವಿಚಾರಣೆ ನೆಪದಲ್ಲಿ ಅಪ್ರಾಪ್ತ ಬಾಲಕನನ್ನು ಅಕ್ರಮವಾಗಿ ವಶಕ್ಕೆ ಪಡೆದು, ಆತನ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿ ಬಂದಿದೆ….

Read More

ಅನಾರೋಗ್ಯ ಪೀಡಿತ ಅಭಿಮಾನಿ ಬೇಟಿ ಮಾಡಿದ ಪವನ್ ಕಲ್ಯಾಣ್.! ಕೆಲವೇ ಗಂಟೆಯಲ್ಲಿ ಅಭಿಮಾನಿ ಆಸೆ ಈಡೇರಿಸಿದ ಡಿಸಿಎಂ ಪವನ್ ಕಲ್ಯಾಣ್.

ಅನಾರೋಗ್ಯ ಪೀಡಿತ ಅಭಿಮಾನಿ ಬೇಟಿ ಮಾಡಿದ ಪವನ್ ಕಲ್ಯಾಣ್.! ಕೆಲವೇ ಗಂಟೆಯಲ್ಲಿ ಅಭಿಮಾನಿ ಆಸೆ ಈಡೇರಿಸಿದ ಡಿಸಿಎಂ ಪವನ್ ಕಲ್ಯಾಣ್. news.ashwasurya.in ಅಶ್ವಸೂರ್ಯ/ತೆಲಂಗಾಣ : ಸ್ಟಾರ್ ನಟರಿಗೆ ಸಾಕಷ್ಟು ಜನ ಅಭಿಮಾನಿಗಳಿರುತ್ತಾರೆ. ನೆಚ್ಚಿನ ನಟನನ್ನು ಜೀವನದಲ್ಲಿ ಒಮ್ಮೆ ಭೇಟಿ ಮಾಡಬೇಕು, ಮಾತನಾಡಬೇಕು ಎಂದು ಕಾಯುವವರಿಗೆ ಲೆಕ್ಕವಿಲ್ಲ. ಸ್ಟಾರ್ಸ್ ಕೂಡ ಅಭಿಮಾನಿಗಳ ಮೇಲಿನ ತಮ್ಮ ಪ್ರೀತಿ ಕಾಳಜಿಯನ್ನು ಆಗಾಗ್ಗೆ ಬಹಿರಂಗಪಡಿಸುತ್ತಾರೆ. ಆಂಧ್ರಪ್ರದೇಶದ ಡಿಸಿಎಂ, ನಟ ಪವನ್ ಕಲ್ಯಾಣ್ ತಮ್ಮ ವೀರಾಭಿಮಾನಿಯ ಮಹದಾಸೆಯನ್ನು ಈಡೇರಿಸಿದ್ದಾರೆ. ಪವನ್ ಕೆಲಸಕ್ಕೆ ಭಾರೀ ಮೆಚ್ಚುಗೆ…

Read More

ಬೆಂಗಳೂರು : ಐಪಿಎಲ್ ಆಟದ ವೇಳೆ ಮೊಬೈಲ್ ಕದಿಯಲೆಂದೇ ವಿಮಾನದಲ್ಲಿ ಬಂದ ಖದೀಮರ ಬಂಧನ.!

ಬೆಂಗಳೂರು : ಐಪಿಎಲ್ ಆಟದ ವೇಳೆ ಮೊಬೈಲ್ ಕದಿಯಲೆಂದೇ ವಿಮಾನದಲ್ಲಿ ಬಂದ ಖದೀಮರ ಬಂಧನ.! news.ashwasurya.in IPL 2026 ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಐಪಿಎಲ್ ಪಂದ್ಯದವೇಳೆ ಪ್ರೇಕ್ಷಕರ ಮೊಬೈಲ್‌ಗಳನ್ನು ಕದ್ದಿದ್ದ ಜಾರ್ಖಂಡ್ ಮೂಲದ ಖದೀಮರ ತಂಡವನ್ನು ಕಬ್ಬನ್‌ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಕೃತ್ಯ ಎಸಗಿದ್ದ ಈ ತಂಡದಿಂದ 18 ಲಕ್ಷ ಮೌಲ್ಯದ 21 ಬೆಲೆಬಾಳುವ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ… ಅಶ್ವಸೂರ್ಯ/ಬೆಂಗಳೂರು : ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ…

Read More
Optimized by Optimole
error: Content is protected !!