Headlines

ಬೆಂಗಳೂರು : ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ.

ಬೆಂಗಳೂರು : ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ. ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್. ಅನುಚೇತ್ ಅವರು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಇಂದು (25 ಜೂನ್ 2026) ಅಧಿಕಾರ ಸ್ವೀಕರಿಸಿದ್ದಾರೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ (Department of Information and Public Relations) ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ (M.N. Anucheth) ಅವರು ಗುರುವಾರ ಅಧಿಕಾರ…

Read More

ಶಿವಮೊಗ್ಗ : ಜ.21 ರಂದು ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ : ಚಂದ್ರಭೂಪಾಲ್

ಶಿವಮೊಗ್ಗ : ಜ.21 ರಂದು ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ : ಚಂದ್ರಭೂಪಾಲ್ news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಶಿವಮೊಗ್ಗ ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ ವನ್ನು ಜ.21 ರ ಬೆಳಿಗ್ಗೆ 10.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಕುರಿತು ಮಾಹಿತಿ ನೀಡಲು…

Read More

ಉಪಮುಖ್ಯಮಂತ್ರಿ ರೇಸ್‌ನಲ್ಲಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್ ಡಿಕೆಶಿ ಕ್ಯಾಬಿನೆಟ್‌ನಲ್ಲಿ ಜಿ.ಪರಮೇಶ್ವರ್ ಒಬ್ಬರೆ ಡೆಪ್ಯುಟಿ ಸಿಎಂ.!

ಉಪಮುಖ್ಯಮಂತ್ರಿ ರೇಸ್‌ನಲ್ಲಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್ ಡಿಕೆಶಿ ಕ್ಯಾಬಿನೆಟ್‌ನಲ್ಲಿ ಜಿ.ಪರಮೇಶ್ವರ್ ಒಬ್ಬರೆ ಡೆಪ್ಯುಟಿ ಸಿಎಂ.! news.ashwasurya.in ಅಶ್ವಸೂರ್ಯ/ ಬೆಂಗಳೂರು : ಆರು ತಿಂಗಳಿಂದ ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಆಡಳಿತ ಹಸ್ತಾಂತರದ ಹೈ-ಡ್ರಾಮಾಕ್ಕೆ ಇಂದು (ಜೂನ್ 3) ಸಂಜೆ 4:05ಕ್ಕೆ ಅಧಿಕೃತವಾಗಿ ತೆರೆಬೀಳಲಿದೆ. ನಿಯೋಜಿತ ಮುಖ್ಯಮಂತ್ರಿ, ಕಾಂಗ್ರೆಸ್‌ನ ಟ್ರಬಲ್ ಶೂಟರ್ ಕನಕಪುರದ ಬಂಡೆ ಎಂದೆ ಖ್ಯಾತಿಗಳಿಸಿರುವ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ ಈ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯ ರಾಜಕಾರಣದ ಅತ್ಯಂತ…

Read More

ಬೆಳ್ತಂಗಡಿ:ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ – ಹಲ್ಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು.!

ಬೆಳ್ತಂಗಡಿ:ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ – ಹಲ್ಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು.! news.ashwasurya.in ಅಶ್ವಸೂರ್ಯ/ ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ ನೆಡೆಸಿ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ಈ ಘಟನೆ ನೆಡೆದಿದ್ದು ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಹಾಡಹಗಲೇ ಕಿಡ್ನಾಪ್ ಯತ್ನ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 8:30ರ ವೇಳೆಗೆ ಕಾಶಿಬೆಟ್ಟು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸ್ಕೂಟರ್ ನಿಲ್ಲಿಸಿ ಸಂತೆಕಟ್ಟೆಯಲ್ಲಿ ಬಸ್ ಹತ್ತಲು ಹೋಗುತ್ತಿದ್ದಾಗ ಈ…

Read More

ಸರ್ಕಾರಿ ನೌಕರಿಗಾಗಿ ಹೆತ್ತ ತಾಯಿಯನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ ಮಗಳು.!!

ಸರ್ಕಾರಿ ನೌಕರಿಗಾಗಿ ಹೆತ್ತ ತಾಯಿಯನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ ಮಗಳು.!! ರಾಜಸ್ಥಾನದ ಜೈಪುರದಲ್ಲಿ ಆಸ್ತಿ ಮತ್ತು ಸರ್ಕಾರಿ ಕೆಲಸದ ದುರಾಸೆಗಾಗಿ 23 ವರ್ಷದ ಮಗಳೇ ತನ್ನ ಹೆತ್ತ ತಾಯಿಯನ್ನು ಸುಪಾರಿ ಕೊಟ್ಟು ಕೊಲ್ಲಿಸಿರುವ ಅತ್ಯಂತ ಆಘಾತಕಾರಿ ಮತ್ತು ಬೆಚ್ಚಿಬೀಳಿಸುವ ಘಟನೆ ಜುಲೈ 2026ರಲ್ಲಿ ಬೆಳಕಿಗೆ ಬಂದಿದೆ.ಮೊದಲಿಗೆ ಸಾಮಾನ್ಯ ರಸ್ತೆ ಅಪಘಾತದಂತೆ ಕಂಡ ಈ ಘಟನೆಯನ್ನು ಜೈಪುರ ಪೊಲೀಸರು ತನಿಖೆ ನಡೆಸಿದಾಗ, ಇದರ ಹಿಂದೆ ಸ್ವಂತ ಮಗಳೇ ರೂಪಿಸಿದ್ದ ಕರಾಳ ಕೊಲೆ ಸಂಚು ಬಯಲಾಗಿದೆ….. ಅನುಕಂಪದ ಆಧಾರದ…

Read More

ಮುಂಬಯಿ :ಗೆಳೆಯನ ಕಿರುಕುಳ ಡೆತ್‌ನೋಟ್ ಬರೆದಿಟ್ಟು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.! ಸಾವಿನ ಪತ್ರದಲ್ಲಿ ಏನಿದೆ.?

ಮುಂಬಯಿ :ಗೆಳೆಯನ ಕಿರುಕುಳ ಡೆತ್‌ನೋಟ್ ಬರೆದಿಟ್ಟು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.! ಸಾವಿನ ಪತ್ರದಲ್ಲಿ ಏನಿದೆ.? news.ashwasurya.in ಅಶ್ವಸೂರ್ಯ/ಮುಂಬಯಿ : ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಗೆಳೆಯನೊಬ್ಬನ ಮಾನಸಿಕ ಕಿರುಕುಳದಿಂದ ನೊಂದು ಮುಂಬೈನ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.!24 ವರ್ಷದ ಸ್ತುತಿ ಸೋನ್ವಾನೆ ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದುಬಂದಿದೆ.! ಎಂಡಿಎಸ್‌ ವಿದ್ಯಾರ್ಥಿನಿಯಾಗಿದ್ದ ಸ್ತುತಿ ಸೋನ್ವಾನೆ ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು. ಈಕೆ ಮೋಸ ಮಾಡಿದ್ದಾಳೆಂದು ಗೆಳೆಯ ಯಾವಾಗಲೂ ಅವಮಾನಿಸುತ್ತಿದ್ದನಂತೆ.! ಮನಸ್ಸಿಗೆ ನೋವುಂಟು ಮಾಡುವ ಮಾತುಗಳನ್ನು ಆಡುತ್ತಿದ್ದನಂತೆ….

Read More
Optimized by Optimole
error: Content is protected !!