Headlines

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ : ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್.! ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ರಕ್ಷಾ ಕವಚಗಳು.!

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ : ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್.! ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ರಕ್ಷಾ ಕವಚಗಳು.! news.ashwasurya.in ಅಶ್ವಸೂರ್ಯ/ಕೇರಳ : ಕೇರಳದಲ್ಲಿ ಇದೀಗ ಪುರುಷರು ಬಸ್‌ಗಳಲ್ಲಿ ಮಹಿಳೆಯರಿಂದ ತಮ್ಮ ದೇಹ ಟಚ್ ಅಗದಂತೆ ರಕ್ಷಿಸಿಕೊಳ್ಳಲು ಹೊಸ ಐಡಿಯಾಗಳನ್ನು ಅವರವರ ಮನಸ್ಸಿಗೆ ಬಂದಂತೆ ಕಂಡು ಕೊಂಡಿದ್ದಾರೆ. ಈ ಹೊಸ ಹೊಸ ಐಡಿಯಾಗಳು ಇದೀಗ ಕೇರಳದಲ್ಲಿ ಟ್ರೆಂಡ್ ಸೃಷ್ಠಿಸಿದ್ದು, ಬಸ್ ನಲ್ಲಿ ಸಂಚರಿಸುವ ಎಲ್ಲಾ ಪುರುಷರು ತಮ್ಮ ಜೀವ ಉಳಿಸಿಕೊಳ್ಳಲು ಇದನ್ನೇ ಬಳಸಿ ಎಂದು…

Read More

ಧಾರವಾಡ : ಗುಂಡಾ ಕಾಯ್ದೆ ಅಡಿಯಲ್ಲಿ ರೌಡಿಶೀಟರ್ ಹ್ಯಾರೀಸ್ ಪಠಾಣ್ ಬಂಧನ.!

ಧಾರವಾಡ : ಗುಂಡಾ ಕಾಯ್ದೆ ಅಡಿಯಲ್ಲಿ ರೌಡಿಶೀಟರ್ ಹ್ಯಾರೀಸ್ ಪಠಾಣ್ ಬಂಧನ.! news.ashwasurya.in ಅಶ್ವಸೂರ್ಯ/ಧಾರವಾಡ : ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕುಖ್ಯಾತ ರೌಡಿಶೀಟರ್ ಆಗಿದ್ದ ಹ್ಯಾರೀಸ್ ಪಠಾಣ್ ನನ್ನು ಕೊನೆಗೂ ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರು ಹೆಡಿಮುರಿ ಕಟ್ಟಿದ್ದು, ಆತನನ್ನು ರೌಡಿಶೀಟರ್ ಕಾಯ್ದೆ ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ.ಮಂಗಳವಾರ ಆತನನ್ನು ಬಂಧಿಸಿದ ಪೊಲೀಸರು ಅವಳಿ ನಗರದ ಕಾನೂನು ಸುವ್ಯವಸ್ಥೆ ಮತ್ತು ವಿಶೇಷವಾಗಿ ನಗರದಲ್ಲಿ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ಆತನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಎರಡು ವರ್ಷಗಳ ಅವಧಿಗೆ ರವಾನಿಸಿದ್ದಾರೆ.ಹ್ಯಾರೀಸ್…

Read More

ಶಿವಮೊಗ್ಗ : ಆಗುಂಬೆ ಮತ್ತು ಮಾಳುರು ಪೊಲೀಸರ ಜಂಟಿ ಕಾರ್ಯಚರಣೆ ಕಳ್ಳತನ ಮಾಡಿದ್ದ ಆರೋಪಿ ಬಂಧನ.!

ಶಿವಮೊಗ್ಗ : ಆಗುಂಬೆ ಮತ್ತು ಮಾಳುರು ಪೊಲೀಸರ ಜಂಟಿ ಕಾರ್ಯಚರಣೆ ಕಳ್ಳತನ ಮಾಡಿದ್ದ ಆರೋಪಿ ಬಂಧನ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುನ್ನೆ ನಂ:88/2025 ಕಲಂ: 331(3).305 ಅಡಿಯಲ್ಲಿ ಬಿಎನ್ಎಸ್ ಪ್ರಕರಣ ದಾಖಲಾಗಿದ್ದುಡಿಸೆಂಬರ್ 27 ರಂದು ಬೆಳಿಗ್ಗೆ ಸುಮಾರು 09 ಗಂಟೆಯ ಸುಮಾರಿಗೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಠಾಣಾ ವ್ಯಾಪ್ತಿಯ ತಲ್ಲೂಕು ಗ್ರಾಮದ ಕೌರಿಹಣ್ಣು ವಾಸಿ ಶ್ರೀ ಜೀವನ್ ಕೆ ಆರ್ ತಂದೆ ರಘುರಾಮ್ ರವರ ಮನೆಯ…

Read More

ಆಗ್ರಾ : 20 ವರ್ಷ ಜೈಲುವಾಸದ ನಂತರ ನಿರಪರಾಧಿ ಎಂದು ಸಾಬೀತು.! ಹೊರಬಂದಾಗ ಮನೆ ಪಾಳುಬಿದ್ದಿತ್ತು ಕುಟುಂಬವೇ ಸಮಾಧಿಯಾಗಿತ್ತು.! ವಿಧಿ ನಿನೇಷ್ಟೂ ಕ್ರೂರಿ…..

ಆಗ್ರಾ : 20 ವರ್ಷ ಜೈಲುವಾಸದ ನಂತರ ನಿರಪರಾಧಿ ಎಂದು ಸಾಬೀತು.! ಹೊರಬಂದಾಗ ಮನೆ ಪಾಳುಬಿದ್ದಿತ್ತು ಕುಟುಂಬವೇ ಸಮಾಧಿಯಾಗಿತ್ತು.! ವಿಧಿ ನಿನೇಷ್ಟೂ ಕ್ರೂರಿ….. news.ashwasurya.in ಅಶ್ವಸೂರ್ಯ/ಉತ್ತರಪ್ರದೇಶ : ನ್ಯಾಯದೇವತೆ ಕುರುಡು ಎಂದು ಹೇಳಲಾಗುವ ಮಾತಿಗೆ ಸಾಕ್ಷಿಯಾದ ಭೀಕರ ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಅತ್ಯಾಚಾರದ ಸುಳ್ಳು ಆರೋಪದ ಮೇಲೆ ಬರೋಬ್ಬರಿ 20 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ವಿಷ್ಣು ತಿವಾರಿ ಎಂಬ ವ್ಯಕ್ತಿಯ ಜೀವನ ಈಗ ಸಂಪೂರ್ಣವಾಗಿ…

Read More

ಹಾರಾರೆ : ಕೇವಲ18 ಎಸೆತದಲ್ಲೇ ಚೊಚ್ಚಲ ಅಂತಾರಾಷ್ಟ್ರೀಯ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ.!

ಹಾರಾರೆ : ಕೇವಲ18 ಎಸೆತದಲ್ಲೇ ಚೊಚ್ಚಲ ಅಂತಾರಾಷ್ಟ್ರೀಯ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ.! news.ashwasurya.in ಅಶ್ವಸೂರ್ಯ/ಜಿಂಬಾಬ್ವೆ : ಭಾರತ ತಂಡದ 15 ವರ್ಷದ ಭಾರತೀಯ ಯುವ ಆಟಗಾರ ವೈಭವ್ ಸೂರ್ಯವಂಶಿಯ ಅಬ್ಬರದ ಆರಂಭ ಶುರುವಾಗಿದೆ.! ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ ಅರ್ಧಶತಕ ಬಾರಿಸಿದ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಭರವಸೆಯ ಯುವ ಆಟಗಾರ…

Read More
Optimized by Optimole
error: Content is protected !!