Headlines

ನವದೆಹಲಿ : 15,660 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ : ಮಿತ್ತಲ್ ಫ್ಯಾಮಿಲಿ, ಪೂನಾವಾಲಾ ಹೊಸ ಮಾಲೀಕರು.

ನವದೆಹಲಿ : 15,660 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ : ಮಿತ್ತಲ್ ಫ್ಯಾಮಿಲಿ, ಪೂನಾವಾಲಾ ಹೊಸ ಮಾಲೀಕರು. news.ashwasurya.in ಅಶ್ವಸೂರ್ಯ/ನವದೆಹಲಿ : 15,660 ಕೋಟಿ ರೂ.ಗೆ ಮಾರಾಟವಾದ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ, ಮಿತ್ತಲ್ ಫ್ಯಾಮಿಲಿ, ಪೂನಾವಾಲಾ ಹೊಸ ಮಾಲಕರಾಗಿದ್ದಾರೆಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಿತ್ತಲ್ ಫ್ಯಾಮಿಲಿ ತನ್ನದಾಗಿಸಿಕೊಂಡಿದೆ ಎಂದು ತಂಡವು ರವಿವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.‘ಲಕ್ಷ್ಮೀ ಮಿತ್ತಲ್ ಹಾಗೂ ಆದಿತ್ಯ ಮಿತ್ತಲ್, ಆದರ್ ಪೂನಾವಾಲಾ ಜೊತೆಗಿನ ಪಾಲುದಾರಿಕೆಯಲ್ಲಿ ಇಂದು ಮನೋಜ್ ಬದಾಲೆ ಹಾಗೂ…

Read More

ಬೆಂಗಳೂರು : ರಾಷ್ಟ್ರ ರಾಜಕಾರಣಕ್ಕೆ ಹೋಗೊಲ್ಲ.! ಜನತೆ 5 ವರ್ಷಕ್ಕೆ ಶಾಸಕನಾಗಿ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ.

ಬೆಂಗಳೂರು : ರಾಷ್ಟ್ರ ರಾಜಕಾರಣಕ್ಕೆ ಹೋಗೊಲ್ಲ.! ಜನತೆ 5 ವರ್ಷಕ್ಕೆ ಶಾಸಕನಾಗಿ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ. news.ashwasurya.in ಅಶ್ವಸೂರ್ಯ/ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ರಾಜ್ಯದ ಜನತೆಗೆ ಮಹತ್ವದ ನಿರ್ಧಾರವನ್ನು ತಿಳಿಸಿದ್ದಾರೆ. ಹೈಕಮಾಂಡ್ ನೀಡಿದ್ದ ರಾಜ್ಯಸಭೆ ಆಫರ್ ಅನ್ನು ತಿರಸ್ಕರಿಸಿ, ಕೊನೆ ಉಸಿರಿರುವವರೆಗೂ ರಾಜ್ಯ ರಾಜಕಾರಣದಲ್ಲೇ ಉಳಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಗೃಹಕಚೇರಿ ಕೃಷ್ಣಾದಲ್ಲಿ ನಡೆದ…

Read More

ಶೃಂಗೇರಿ: ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ.! ಪ್ರಮಾಣಪತ್ರ ಹಸ್ತಾಂತರ.

ಶೃಂಗೇರಿ: ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ.! ಪ್ರಮಾಣಪತ್ರ ಹಸ್ತಾಂತರ. news.ashwasurya.in ಅಶ್ವಸೂರ್ಯ/ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಡಿ.ಎನ್. ಜೀವರಾಜ್ ಅವರಿಗೆ ಚುನಾವಣಾಧಿಕಾರಿ ಗೌತಮ್ ಕುಮಾರ್ ಶೆಟ್ಟಿ ಅವರು ಸೋಮವಾರ ಅಧಿಕೃತವಾಗಿ ಶಾಸಕ ಸ್ಥಾನ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.ಶನಿವಾರ ನಡೆದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಡಿ.ಎನ್. ಜೀವರಾಜ್ ಅವರು ಟಿ.ಡಿ. ರಾಜೇಗೌಡಗಿಂತ 52 ಮತಗಳ ಅಂತರದಿಂದ ಬಹುಮತ ಪಡೆದಿದ್ದರು. ಆದರೆ, ಅಂದು ಅಧಿಕೃತ ಘೋಷಣೆ ಮಾಡಲಾಗಿರಲಿಲ್ಲ. ಹೈಕೋರ್ಟ್‌ಗೆ ಮರುಎಣಿಕೆಯ…

Read More

ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು.! ಪ್ರಮುಖ ಆರೋಪಿ ಬಂಧನ.ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯಲ್ಲು ಕಳ್ಳತನ.!

ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು.! ಪ್ರಮುಖ ಆರೋಪಿ ಬಂಧನ.ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯಲ್ಲು ಕಳ್ಳತನ.! news.ashwasurya.in ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು ಪ್ರಮುಖ ಆರೋಪಿ ಬಂಧನ, 550 ಕೆಜಿ ಅಲ್ಯೂಮಿನಿಯಂ ವೈರ್ ವಶ.ಆರೋಪಿಯ ವಿರುದ್ಧದ ಹಿನ್ನೆಲೆಯನ್ನು ಪರಿಶೀಲಿಸಿದಾಗ, ವೇಣೂರು, ಉಪ್ಪಿನಂಗಡಿ, ಅರೆಹಳ್ಳಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೇರಿದಂತೆ ಒಟ್ಟು 16 ಕಳವು ಪ್ರಕರಣಗಳಲ್ಲಿ ಈತ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ… ಅಶ್ವಸೂರ್ಯ/ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣವಾಗಿ…

Read More

ಒಂದೇ ಮಂಟಪದಲ್ಲಿ ನಡೆಯಿತು ಒಂದೇ ಕುಟುಂಬದ 14 ಗಂಡುಮಕ್ಕಳ ಮದುವೆ ಒಂದೇ ಮಂಟಪದಲ್ಲಿ.!! ವೀಡಿಯೋ ವೈರಲ್.!

ಒಂದೇ ಮಂಟಪದಲ್ಲಿ ನಡೆಯಿತು ಒಂದೇ ಕುಟುಂಬದ 14 ಗಂಡುಮಕ್ಕಳ ಮದುವೆ ಒಂದೇ ಮಂಟಪದಲ್ಲಿ.!! ವೀಡಿಯೋ ವೈರಲ್.! news.ashwasurya.in ಅಶ್ವಸೂರ್ಯ/ಮಧ್ಯಪ್ರದೇಶ : ಇತ್ತೀಚಿನ ದಿನಗಳಲ್ಲಿ ಮದುವೆ ಎಂದ ತಕ್ಷಣ ಅದ್ಧೂರಿಯಾಗಿ ಮಾಡುವ ಸಲುವಾಗಿ ಹೆಚ್ಚು ಖರ್ಚು ಮಾಡಿ ಹಣವನ್ನು ವ್ಯರ್ಥ ಮಾಡುತ್ತಿರುವವರೆ ಹೆಚ್ಚು, ಇನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸಾಲದ ಸಿಲುಕಿ ಒದ್ದಾಡುವವರ ಮಧ್ಯೆ. ಮಧ್ಯಪ್ರದೇಶದಲ್ಲಿ ನಡೆದ ಅಪರೂಪದ ಮದುವೆಯ ವೀಡಿಯೋವೊಂದು ಎಲ್ಲೆಡೆ ವೈರಲ್ ಆಗುತ್ತಿದೆ.ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಜಂಟಿ ರೈತ ಕುಟುಂಬವೊಂದು ಒಂದೇ ಮಂಟಪದಲ್ಲಿ ತಮ್ಮ…

Read More

ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಮೇಲೆ ಅತ್ಯಾಚಾರ ಪ್ರಕರಣ, ಮಗುವಾಗಿರುವುದರಿಂದ ಮದುವೆಯಾಗುವುದೆ ಉತ್ತಮ: ಹೈಕೋರ್ಟ್

ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಮೇಲೆ ಅತ್ಯಾಚಾರ ಪ್ರಕರಣ, ಮಗುವಾಗಿರುವುದರಿಂದ ಮದುವೆಯಾಗುವುದೆ ಒಳ್ಳೆಯದು: ಹೈಕೋರ್ಟ್ news.ashwasurya.in ಅಶ್ವಸೂರ್ಯ/ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿರುವ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.ಡಿಎನ್ಎ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಬಿಜೆಪಿ ನಾಯಕ ಮತ್ತು ಪುತ್ತೂರು ನಗರ ಪುರಸಭೆ ಸದಸ್ಯ ಪಿಜಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ…

Read More
Optimized by Optimole
error: Content is protected !!