Headlines

ಆನೇಕಲ್‌: ಡೆಂಟಲ್‌ ಕಾಲೇಜು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.!

ಆನೇಕಲ್‌: ಡೆಂಟಲ್‌ ಕಾಲೇಜು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.! news.ashwasurya.in ಅಶ್ವಸೂರ್ಯ/ಆನೇಕಲ್‌ : ಡೆಂಟಲ್‌ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆಡಳಿತ ಮಂಡಳಿ ಮತ್ತು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೆಕಲ್‌ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.ಯಶಸ್ವಿನಿ(23) ಆತ್ಮಹತ್ಯೆಗೆ ಶರಣಾದ ಮೃತ ವಿದ್ಯಾರ್ಥಿನಿ. ಈಕೆ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್​​ ಕಾಲೇಜಿನಲ್ಲಿ Oral Medicine and Radiology ವಿಭಾಗದಲ್ಲಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದಳು.ಕಾಲೇಜಿನಲ್ಲಿ ಒಂದು ದಿನ ಕಾಲೇಜಿಗೆ ರಜೆ ಹಾಕಿದ ಕಾರಣಕ್ಕೆ…

Read More

ಕಾರವಾರ : ಜ್ಯೋತಿಷಿ ಕಮಲಾಕರ ಭಟ್ಟ ಸೇರಿದಂತೆ ನಾಲ್ವರು ಆರೋಪಗಳಿಗೆ ನ್ಯಾಯಾಂಗ ಬಂಧನ.

ಕಾರವಾರ : ಜ್ಯೋತಿಷಿ ಕಮಲಾಕರ ಭಟ್ಟ ಸೇರಿದಂತೆ ನಾಲ್ವರು ಆರೋಪಗಳಿಗೆ ನ್ಯಾಯಾಂಗ ಬಂಧನ. news.ashwasurya.in ಅಶ್ವಸೂರ್ಯ/ಕಾರವಾರ: ಎರಡು ಮಕ್ಕಳ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ದೂರು ನೀಡಿದ್ದಕ್ಕೆ ಕೊಲೆ ಮಾಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಈ ಘಟನೆ ನಡೆದಿದ್ದು ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಸುಚಿತ್ರಾ, ಎ2 ಲೋಕನಾಥ್, ಎ3 ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಎ4 ಆಕಾಶ್ ರನ್ನು…

Read More

ಬೆಂಗಳೂರು : ಅಪ್ಪ- ಅಮ್ಮನಿಗೆ ನಾನು ಒಳ್ಳೆ ಮಗ ಆಗಲಿಲ್ಲ.! ಒಳ್ಳೆಯ ಹೆಸರು ಮಾಡೊದಿಕ್ಕೂ ಬಿಡ್ತಾ ಇಲ್ಲಾ! ಮೊಹಮದ್ ನಲಪಾಡ್.

ಬೆಂಗಳೂರು : ಅಪ್ಪ- ಅಮ್ಮನಿಗೆ ನಾನು ಒಳ್ಳೆ ಮಗ ಆಗಲಿಲ್ಲ.! ಒಳ್ಳೆಯ ಹೆಸರು ಮಾಡೊದಿಕ್ಕೂ ಬಿಡ್ತಾ ಇಲ್ಲಾ! ಮೊಹಮದ್ ನಲಪಾಡ್. news.ashwasurya.in ಅಶ್ವಸೂರ್ಯ/ಬೆಂಗಳೂರು : ತಮ್ಮ ತಂದೆಯಂತೆ ಉತ್ತಮ ಮಗನಾಗಿ ಬಾಳಲು ಪ್ರಯತ್ನಿಸುತ್ತಿದ್ದರೂ, ಪ್ರತಿ ಬಾರಿ ಇಂತಹ ಕೇಸುಗಳನ್ನು ಇಟ್ಟುಕೊಂಡು ನನ್ನನ್ನು ಮತ್ತು ನಮ್ಮ ಕುಟುಂಬವನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ನಲಪಾಡ್ ಬೇಸರ ವ್ಯಕ್ತಪಡಿಸಿದ್ದಾರೆ.ED ದಾಳಿ ನೆಡೆದಿರೋದು ನನ್ನ ಹಾಗೂ ನನ್ನ ತಮ್ಮನ ಮೇಲೆ, ಈ ದಾಳಿಗೂ ನಮ್ಮ ತಂದೆ ಹ್ಯಾರಿಸ್‌ಗೂ ಯಾವುದೇ ಸಂಬಂಧ ಇಲ್ಲ ಎಂದು…

Read More

ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಭಷ್ಟ ಡಿಎಸ್‌ಪಿಯ 200 ಕೋಟಿ ಸಾಮ್ರಾಜ್ಯ ಬಯಲಿಗೆಳೆದ ಎಸಿಬಿ.!

ಹೈದರಾಬಾದ್‌ನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿರುವ ಬೃಹತ್ ದಾಳಿಯಲ್ಲಿ, ಪೊಲೀಸ್ ಕಂಪ್ಯೂಟರ್ ಸರ್ವೀಸಸ್ ವಿಭಾಗದ ಡಿಎಸ್‌ಪಿ (DSP) ಸಂಕಿರೆಡ್ಡಿ ಭೀಮ್ ರೆಡ್ಡಿ ಅವರ ಸುಮಾರು 200 ಕೋಟಿ ರೂಪಾಯಿ ಮೌಲ್ಯದ ಕಪ್ಪು ಸಾಮ್ರಾಜ್ಯ ಬಯಲಿಗೆ ಬಂದಿದೆ.ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (Disproportionate Assets) ಪ್ರಕರಣದಡಿ ಎಸಿಬಿ ಅಧಿಕಾರಿಗಳು ಹೈದರಾಬಾದ್ ಹಾಗೂ ಕರ್ನಾಟಕ ಸೇರಿದಂತೆ ಒಟ್ಟು 16 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಈ ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ…. ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ…

Read More

ದಾವಣಗೆರೆ : ವಿದ್ಯಾರ್ಥಿನಿಯರಿಗೆ ಉಪನ್ಯಾಸಕನ ಲೈಂಗಿಕ ಕಿರುಕುಳ.! ಬಟ್ಟೆ ಎಳೆದಾಡಿ “ಬೇಬಿ ಡಾರ್ಲಿಂಗ್ ಎಂದವನ ಮೇಲೆ ಬಿತ್ತು ಪೋಕ್ಸೋ ಕೇಸು.

ದಾವಣಗೆರೆ : ವಿದ್ಯಾರ್ಥಿನಿಯರಿಗೆ ಉಪನ್ಯಾಸಕನ ಲೈಂಗಿಕ ಕಿರುಕುಳ.! ಬಟ್ಟೆ ಎಳೆದಾಡಿ “ಬೇಬಿ ಡಾರ್ಲಿಂಗ್ ಎಂದವನ ಮೇಲೆ ಬಿತ್ತು ಪೋಕ್ಸೋ ಕೇಸು. ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ, ಆರೋಪಿ ಉಪನ್ಯಾಸಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಜಿಲ್ಲಾಧಿಕಾರಿಗಳು ಆತನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ…. news.ashwasurya.in ಅಶ್ವಸೂರ್ಯ/ದಾವಣಗೆರೆ : ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ…

Read More

ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ.!

ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಇನ್ನೂ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಲಾಗುತ್ತದೆ ಎಂದು ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.ಸಾಂದರ್ಭಿಕ ರಜೆ ಸಿಗಲಿದೆ.ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಡಾ. ಎಂ.ಎ.ಸಲೀಂ ಸುತ್ತೋಲೆ ಹೊರಡಿಸಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಹುಟ್ಟುಹಬ್ಬ…

Read More
Optimized by Optimole
error: Content is protected !!