Headlines

ಬೆಂಗಳೂರು : ಯುವತಿಯೊಬ್ಬಳು ಆಟೋ ಚಾಲಕನ ದಿನದ ಗಳಿಕೆಯನ್ನು ಕೇಳಿ ಆತನನ್ನೆ ಮದುವೆಯಾಗಲು ನಿರ್ಧರಿಸಿದ್ದಾಳೆ.!!

ಬೆಂಗಳೂರು : ಯುವತಿಯೊಬ್ಬಳು ಆಟೋ ಚಾಲಕನ ದಿನದ ಗಳಿಕೆಯನ್ನು ಕೇಳಿ ಆತನನ್ನೆ ಮದುವೆಯಾಗಲು ನಿರ್ಧರಿಸಿದ್ದಾಳೆ.!! ದಿನಕ್ಕೆ ₹2,000 ಗಳಿಸುವ ಆಟೋ ಚಾಲಕನನ್ನು ಮದುವೆಯಾಗಲು ಯುವತಿ ನಿರ್ಧರಿಸಿದ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇತ್ತೀಚಿನ ದಿನಗಳಲ್ಲಿ ಇಂಜಿನಿಯರಿಂಗ್ ಅಥವಾ ಕಾರ್ಪೊರೇಟ್ ಕೆಲಸಗಳಲ್ಲಿ ಆರಂಭಿಕ ಸಂಬಳ ಕಡಿಮೆ ಇರುವ ಕಾರಣ, ಈ ಆಟೋ ಚಾಲಕನ ಆದಾಯದ ವಿವರ ಯುವತಿಯನ್ನು ಆಕರ್ಷಿಸಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಜೀವನದಲ್ಲಿ ನಾವು ಯಾರನ್ನು ಮದುವೆಯಾಗುತ್ತೇವೆ ಎಂಬುದು ಮುಂಚಿತವಾಗಿ ಯಾರು ಎಣಿಸಿರುವುದುಲ್ಲ….

Read More

ಬೆಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್.! ಹೈಕೋರ್ಟ್‌ನಿಂದ ಜಾಮೀನು ಮಂಜೂರು.!

ಬೆಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್.! ಹೈಕೋರ್ಟ್‌ನಿಂದ ಜಾಮೀನು ಮಂಜೂರು.! news.ashwasurya.in ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ನ್ಯಾಯಾಲಯ, ಅವರಿಗೆ ಜಾಮೀನು ಮಂಜೂರು ಮಾಡಿದೆ.ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯವು 5 ಲಕ್ಷ ರೂಪಾಯಿ…

Read More

ಶಿವಮೊಗ್ಗ : ಆಗುಂಬೆ ಮತ್ತು ಮಾಳುರು ಪೊಲೀಸರ ಜಂಟಿ ಕಾರ್ಯಚರಣೆ ಕಳ್ಳತನ ಮಾಡಿದ್ದ ಆರೋಪಿ ಬಂಧನ.!

ಶಿವಮೊಗ್ಗ : ಆಗುಂಬೆ ಮತ್ತು ಮಾಳುರು ಪೊಲೀಸರ ಜಂಟಿ ಕಾರ್ಯಚರಣೆ ಕಳ್ಳತನ ಮಾಡಿದ್ದ ಆರೋಪಿ ಬಂಧನ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುನ್ನೆ ನಂ:88/2025 ಕಲಂ: 331(3).305 ಅಡಿಯಲ್ಲಿ ಬಿಎನ್ಎಸ್ ಪ್ರಕರಣ ದಾಖಲಾಗಿದ್ದುಡಿಸೆಂಬರ್ 27 ರಂದು ಬೆಳಿಗ್ಗೆ ಸುಮಾರು 09 ಗಂಟೆಯ ಸುಮಾರಿಗೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಠಾಣಾ ವ್ಯಾಪ್ತಿಯ ತಲ್ಲೂಕು ಗ್ರಾಮದ ಕೌರಿಹಣ್ಣು ವಾಸಿ ಶ್ರೀ ಜೀವನ್ ಕೆ ಆರ್ ತಂದೆ ರಘುರಾಮ್ ರವರ ಮನೆಯ…

Read More

ಬೆಂಗಳೂರು : ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಬಿಗ್ ರಿಲೀಫ್.? ಶನಿವಾರದ ಶಾಲಾ ಸಮಯ ಬದಲಾವಣೆ.

ಬೆಂಗಳೂರು : ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಬಿಗ್ ರಿಲೀಫ್.? ಶನಿವಾರದ ಶಾಲಾ ಸಮಯ ಬದಲಾವಣೆ. ಹೌದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಶಾಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ದೊಡ್ಡ ರಿಲೀಫ್ ನೀಡಿದ್ದು, ಶನಿವಾರದ ಶಾಲಾ ಅವಧಿಯನ್ನು ಏಕರೂಪವಾಗಿ ಬದಲಾಯಿಸಿದೆ. ಹೊಸ ಆದೇಶದ ಪ್ರಕಾರ, ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಶನಿವಾರದ ದಿನದಂದು ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ…

Read More

ಬಿಹಾರ : ನಕಲಿ ದಾಖಲಾತಿ ಕೊಟ್ಟು ಸರ್ಕಾರಿ ಹುದ್ದೆ ಪಡೆದ 3000 ಶಿಕ್ಷಕರು; 11 ವರ್ಷದ ಸಂಬಳ ವಾಪಸ್ ಪಡೆಯಲು ಮುಂದಾದ ಸರ್ಕಾರ!

ನಕಲಿ ದಾಖಲಾತಿ ಕೊಟ್ಟು ಸರ್ಕಾರಿ ಹುದ್ದೆ ಪಡೆದ 3000 ಶಿಕ್ಷಕರು; 11 ವರ್ಷದ ಸಂಬಳ ವಾಪಸ್ ಪಡೆಯಲು ಮುಂದಾದ ಸರ್ಕಾರ! news.ashwasurya.in ಅಶ್ವಸೂರ್ಯ/ಬಿಹಾರ : ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ಬಳಸಿಕೊಂಡು ಸರ್ಕಾರಿ ಉದ್ಯೋಗ ಪಡೆದಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸರ್ಕಾರ ವಜಾಗೊಳಿಸಲು ನಿರ್ಧರಿಸಿದೆ. 2006-2015ರ ನೇಮಕಾತಿ ಹಗರಣದ ತನಿಖೆ ಬಳಿಕ ಈ ಕ್ರಮ ಕೈಗೊಂಡಿದ್ದು, ವಜಾಗೊಳಿಸುವುದರ ಜೊತೆಗೆ ಅವರಿಂದ ಸಂಬಳ ವಸೂಲಿ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ.ನಕಲಿ ದಾಖಲೆಗಳನ್ನು ಸೃಷ್ಟಿಸಿ ಶಿಕ್ಷಕರ ಕೆಲಸ ಗಿಟ್ಟಿಸಿಕೊಂಡಿದ್ದವರಿಗೆ ಬಿಹಾರ ಸರ್ಕಾರ…

Read More

ಶೃಂಗೇರಿ : ನಾನು ಚುನಾವಣೆಗೆ ಸ್ಪರ್ಧಿಸಲ್ಲ.! ನನ್ನ ಕುಟುಂಬವನ್ನು ಬೀದಿಗೆ ತಂದಿದ್ದಾರೆ : ಶಾಸಕ ರಾಜೇಗೌಡ ಕಣ್ಣೀರು.

ಶೃಂಗೇರಿ : ನಾನು ಚುನಾವಣೆಗೆ ಸ್ಪರ್ಧಿಸಲ್ಲ.! ನನ್ನ ಕುಟುಂಬವನ್ನು ಬೀದಿಗೆ ತಂದಿದ್ದಾರೆ : ಶಾಸಕ ರಾಜೇಗೌಡ ಕಣ್ಣೀರು. news.ashwasurya.in ಅಶ್ವಸೂರ್ಯ/ಶೃಂಗೇರಿ : ನನ್ನ ಶೃಂಗೇರಿ ಕ್ಷೇತ್ರದ ರೈತರು, ಕಾರ್ಮಿಕರು ಮತ್ತು ನೆಲವಾಸಿಗಳ ಸಮಸ್ಯೆ ಕುರಿತು ಚರ್ಚಿಸಲು ಆಯೋಜಿಸಿದ್ದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಶಾಸಕ ಟಿ.ಡಿ. ರಾಜೇಗೌಡ ಭಾಷಣ ಮಾಡಿದ್ದು, ಈ ಸಂಧರ್ಭದಲ್ಲಿ ರಾಜೇಗೌಡರು ಮಾತನಾಡುತ್ತ ನಮ್ಮ ಕುಟುಂಬಕ್ಕೆ ವಿನಾಕಾರಣ ತೊಂದರೆ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಜೀವರಾಜ್‌ ವಿರುದ್ಧ ಆರೋಪಿಸಿದ್ದಾರೆ. ನನ್ನ ಕುಟುಂಬವನ್ನು ಬೀದಿಗೆ ತಂದಿದ್ದಾರೆ ಎಂದು…

Read More
Optimized by Optimole
error: Content is protected !!