Headlines

ಶಿವಮೊಗ್ಗದಿಂದ ಮೂಡಬಿದರೆ ಅಕ್ಕನ ಮನೆಗೆ ಹೋಗಿದ್ದ ವಿವಾಹಿತೆ ನಾಪತ್ತೆ.!ಕುಟುಂಬಸ್ಥರ ಆತಂಕ..!

ಶಿವಮೊಗ್ಗದಿಂದ ಮೂಡಬಿದರೆ ಅಕ್ಕನ ಮನೆಗೆ ಹೋಗಿದ್ದ ವಿವಾಹಿತೆ ನಾಪತ್ತೆ.!ಕುಟುಂಬಸ್ಥರ ಆತಂಕ..! news.ashwasurya.in ಅಶ್ವಸೂರ್ಯ/ಮೂಡುಬಿದಿರೆ : ಶಿವಮೊಗ್ಗದಿಂದ ಮೂಡುಬಿದಿರೆಯಲ್ಲಿರುವ ಅಕ್ಕನ ಮನೆಗೆ ಬಂದಿದ್ದ 20 ವರ್ಷದ ವಿವಾಹಿತ ಮಹಿಳೆಯೊಬ್ಬರು ಅಲ್ಲಿಂದ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ನಿವಾಸಿ ಸಾಬಿರ ಬಾನು (20) ಎಂದು ಗುರುತಿಸಲಾಗಿದೆ.ಸಾಬಿರ ಬಾನು ಅವರನ್ನು ಸುಮಾರು ಎರಡು ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಶ್ಫಾಕ್ ಎಂಬವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು ಎನ್ನಲಾಗಿದೆ. ಮದುವೆಯ ಬಳಿಕ ಅವರು ಆಗಾಗ್ಗೆ ಮೂಡುಬಿದಿರೆ…

Read More

ಶಿವಮೊಗ್ಗ : ವಿಧಿಯಾಟಕ್ಕೆ 1ನೇ ತರಗತಿ ಬಾಲಕನ ಸಾವು.!!

ಶಿವಮೊಗ್ಗ : ವಿಧಿಯಾಟಕ್ಕೆ 1ನೇ ತರಗತಿ ಬಾಲಕನ ಸಾವು.!! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾರು ಏಣಿಸಿರದ ದುರ್ಘಟನೆಯೊಂದು ಸಂಭವಿಸಿದೆ. ಶಾಲೆ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಶಿಕ್ಷಕರು ಮುಂದಾಗಿದ್ದರು. ಆದರೆ ದುರಾದೃಷ್ಟವಶಾತ್ ಬಾಲಕ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.ಇತ್ತೀಚೆಗೆ ಸಣ್ಣ ವಯಸ್ಸಿನವರೂ ಹೃದಯಾಘಾತದಿಂದ ಸಾಯುವ ಪ್ರಕರಣಗಳು ದಿನದಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದಕ್ಕೆ ಸಾಕ್ಷಿಯಾಗಿ ಶಿವಮೊಗ್ಗ ಜಿಲ್ಲೆಯ…

Read More

ತುಮಕೂರು :ಜ್ಯುವೆಲ್ಲರಿ ಶಾಪ್ ಶಟರ್ ಮುರಿದಿಲ್ಲ, ಬೀಗ ಒಡೆದಿಲ್ಲ.! ಖತರ್ನಾಕ್ ಕಳ್ಳ ₹10 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು “ಕದ್ದು ಒಯ್ದಿದ್ದಾ” .!

ತುಮಕೂರು :ಜ್ಯುವೆಲ್ಲರಿ ಶಾಪ್ ಶಟರ್ ಮುರಿದಿಲ್ಲ, ಬೀಗ ಒಡೆದಿಲ್ಲ.! ಖತರ್ನಾಕ್ ಕಳ್ಳ ₹10 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ.! news.ashwasurya.in ಅಶ್ವಸೂರ್ಯ/ತುಮಕೂರು : ಶಟರ್ ಮುರಿದಿಲ್ಲ, ಬೀಗ ಒಡೆದಿಲ್ಲ. ಆದರೂ ರಾತ್ರಿ ಬೆಳಗಾಗುವಷ್ಟರಲ್ಲಿ ಜ್ಯುವೆಲ್ಲರಿ ಅಂಗಡಿಯಲ್ಲಿದ್ದ ಸುಮಾರು ₹10 ಲಕ್ಷ ಮೌಲ್ಯದ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಕಳ್ಳತನದ ಹಿಂದೆ ಮನುಷ್ಯರಲ್ಲ, ಇಲಿಯೊಂದು ಕಾರಣವಾಗಿದೆ ಎಂಬುದು ಸಿಸಿಟಿವಿ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.ಹೌದು. ತುಮಕೂರಿನ ವಿಶ್ವಾಸ್ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದ ಅಪರೂಪದ ಘಟನೆಯೊಂದು ಅಚ್ಚರಿ ಮೂಡಿಸಿದೆ. ಅಂಗಡಿಯ ಶಟರ್ ಮುರಿಯದೇ,…

Read More

ಶಿವಮೊಗ್ಗ : ಸುಂದರ ನಗರ ನಿರ್ಮಾಣ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಕಾಮಾಗಿರಗಳು : ಹೆಚ್ ಎಸ್ ಸುಂದರೇಶ್, ಸೂಡ ಅಧ್ಯಕ್ಷರು.

ಶಿವಮೊಗ್ಗ : ಸುಂದರ ನಗರ ನಿರ್ಮಾಣ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಕಾಮಾಗಿರಗಳು : ಹೆಚ್ ಎಸ್ ಸುಂದರೇಶ್, ಸೂಡ ಅಧ್ಯಕ್ಷರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರವನ್ನು ಸುಂದರಗೊಳಿಸಲು ಹಾಗೂ ನಗರದ ಜನತೆಗೆ ಅನುಕೂಲವಾಗುವ ದೃಷ್ಟಿಯಿಂದ ಸೂಡಾ ವತಿಯಿಂದ ಪಾರ್ಕ್‌ಗಳ ಅಭಿವೃದ್ದಿ, ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್ ನಿರ್ಮಾಣ ಹೀಗೆ ಸುಮಾರು ಅಂದಾಜು ವೆಚ್ಚ 500 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ನಗರದ…

Read More

ಮೋಸ್ಟ್ ವಾಂಟೆಡ್ ಉಗ್ರ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಗೆ ಭಯೋತ್ಪಾದಕರ ದಂಡು.! ಪಾಕ್ ಬಣ್ಣ ಬಯಲು.

ಮೋಸ್ಟ್ ವಾಂಟೆಡ್ ಉಗ್ರ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಗೆ ಭಯೋತ್ಪಾದಕರ ದಂಡು.! ಪಾಕ್ ಬಣ್ಣ ಬಯಲು. news.ashwasurya.in ಅಶ್ವಸೂರ್ಯ/ಇಸ್ಲಾಮಾಬಾದ್ : ಪಾಕಿಸ್ತಾನದ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಮುಸುಕು ದಾರಿಗಳ ಗುಂಡಿಗೆ ಬಲಿಯಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಇಸ್ಲಾಮಾಬಾದ್‌ನಲ್ಲಿ ನಡೆದ ಸಂದರ್ಭದಲ್ಲಿಪಾಕಿಸ್ತಾನದಲ್ಲಿ ನೆಲೆಸಿರುವ ಹಲವಾರು ಪ್ರಮುಖ ಮತ್ತು ವಾಂಟೆಡ್ ಭಯೋತ್ಪಾದಕರು ಭಾಗವಹಿಸಿದ್ದರು.ಉಗ್ರನ ಅಂತ್ಯಕ್ರಿಯೆಗೆ ಭಯೋತ್ಪಾದಕರ ದಂಡೇ ಹರಿದು ಬಂದಿದೆ ಎಂದು ವರದಿಯಾಗಿದೆ.! ಪಾಕಿಸ್ತಾನವು ಭಯೋತ್ಪಾದಕರ ಪೋಷಕ ರಾಷ್ಟ್ರವಾಗಿದೆ ಎಂದು ಭಾರತ ವಾದಿಸುತ್ತಲೇ…

Read More

ಬೆಂಗಳೂರು : ಮಾಜಿ ಎಂಎಲ್‌ಸಿ ದಯಾನಂದ್ ರೆಡ್ಡಿ ಕಿಡ್ನ್ಯಾಪ್‌ ಪ್ರಕರಣ, ನಾಲ್ವರು ಆರೋಪಿಗಳು ಹೆಡೆಮುರಿ ಕಟ್ಟಿದ ಪೋಲಿಸರು.

ಬೆಂಗಳೂರು : ಮಾಜಿ ಎಂಎಲ್‌ಸಿ ದಯಾನಂದ್ ರೆಡ್ಡಿ ಕಿಡ್ನ್ಯಾಪ್‌ ಪ್ರಕರಣ, ನಾಲ್ವರು ಆರೋಪಿಗಳು ಹೆಡೆಮುರಿ ಕಟ್ಟಿದ ಪೋಲಿಸರು. news.ashwasurya.in ಅಶ್ವಸೂರ್ಯ/ಬೆಂಗಳೂರು : ಇತ್ತೀಚೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ ಕೊಲೆ ಬೆದರಿಕೆ ಹಾಕಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಘಟನೆ ನಡೆದಿತ್ತು. ಇದೀಗ ಈ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ಮಾಜಿ ಎಂಎಲ್‌ಸಿ ದಯಾನಂದರೆಡ್ಡಿ ಅವರ ಕಾರನ್ನು ಬೈಕ್‌ನಲ್ಲಿ…

Read More
Optimized by Optimole
error: Content is protected !!