70 ದಾಟಿದ ಹಿರಿಯರಿಗೆ ಗುಡ್ ನ್ಯೂಸ್: ಸಿಗಲಿದೆ ₹5 ಲಕ್ಷ ಉಚಿತ ಆರೋಗ್ಯ ವಿಮೆ ಆಯುಷ್ಮಾನ್ ಭಾರತ್ ವಯ ವಂದನಾ ಕಾರ್ಡ್ ನಿಂದ.!?

70 ದಾಟಿದ ಹಿರಿಯರಿಗೆ ಗುಡ್ ನ್ಯೂಸ್: ಸಿಗಲಿದೆ ₹5 ಲಕ್ಷ ಉಚಿತ ಆರೋಗ್ಯ ವಿಮೆ ಆಯುಷ್ಮಾನ್ ಭಾರತ್ ವಯ ವಂದನಾ ಕಾರ್ಡ್ ನಿಂದ.!? news.ashwasurya.in ಅಶ್ವಸೂರ್ಯ/ಬೆಂಗಳೂರು : ವಯಸ್ಸಾದಂತೆ ಆರೋಗ್ಯದ ಸಮಸ್ಯೆಗಳು ಒಂದಲ್ಲ ಒಂದು ರೀತಿಯಲ್ಲಿ ಬರುವುದು ಸಹಜ. ಆದರೆ ಚಿಕಿತ್ಸೆಯ ವೆಚ್ಚ ಭರಿಸುವುದು ಅನೇಕ ಕುಟುಂಬಗಳಿಗೆ ಹೊರೆಯಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗಾಗಿ ‘ಆಯುಷ್ಮಾನ್ ಭಾರತ್ ವಯ ವಂದನಾ’ (Ayushman Bharat Vaya…

Read More

ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ.! ಯೂಟ್ಯೂಬರ್ ಶಿಮ್ಜಿತಾ ಬಂಧನ.

ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ.! ಯೂಟ್ಯೂಬರ್ ಶಿಮ್ಜಿತಾ ಬಂಧನ. news.ashwasurya.in ಅಶ್ವಸೂರ್ಯ/ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಚಿತ ವರ್ತನೆ ಆರೋಪಿಸಿ ವೀಡಿಯೋ ವೈರಲ್ ಮಾಡಿದ ಯೂಟ್ಯೂಬರ್ ಶಿಮ್ಜಿತಾ ಎಂಬ ಮಹಿಳೆಯ ಬಂಧನವಾಗಿದೆ.ಕೇರಳದಕೋಝಿಕೋಡ್ ಗೋವಿಂದಪುರಂ ನಿವಾಸಿಯಾಗಿದ್ದ ದೀಪಕ್ ಆತ್ಮಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಹಾಗೂ ಸಾಮಾಜಿಕ ಮಾಧ್ಯಮ ಪ್ರಭಾವಿ ಶಿಮ್ಜಿತಾ ಮುಸ್ತಫಾಳನ್ನು ಬುಧವಾರ ಪೊಲೀಸರು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ.ವೈದ್ಯಕೀಯ ಕಾಲೇಜು ಪೊಲೀಸ್ ಠಾಣೆಯ ವಿಶೇಷ ತಂಡವು ಮಧ್ಯಾಹ್ನ ವಡಕರದಲ್ಲಿರುವ ಸಂಬಂಧಿಕರ ಮನೆಯಿಂದ ಶಿಮ್ಜಿತಾಳನ್ನು…

Read More

ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಭಷ್ಟ ಡಿಎಸ್‌ಪಿಯ 200 ಕೋಟಿ ಸಾಮ್ರಾಜ್ಯ ಬಯಲಿಗೆಳೆದ ಎಸಿಬಿ.!

ಹೈದರಾಬಾದ್‌ನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿರುವ ಬೃಹತ್ ದಾಳಿಯಲ್ಲಿ, ಪೊಲೀಸ್ ಕಂಪ್ಯೂಟರ್ ಸರ್ವೀಸಸ್ ವಿಭಾಗದ ಡಿಎಸ್‌ಪಿ (DSP) ಸಂಕಿರೆಡ್ಡಿ ಭೀಮ್ ರೆಡ್ಡಿ ಅವರ ಸುಮಾರು 200 ಕೋಟಿ ರೂಪಾಯಿ ಮೌಲ್ಯದ ಕಪ್ಪು ಸಾಮ್ರಾಜ್ಯ ಬಯಲಿಗೆ ಬಂದಿದೆ.ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (Disproportionate Assets) ಪ್ರಕರಣದಡಿ ಎಸಿಬಿ ಅಧಿಕಾರಿಗಳು ಹೈದರಾಬಾದ್ ಹಾಗೂ ಕರ್ನಾಟಕ ಸೇರಿದಂತೆ ಒಟ್ಟು 16 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಈ ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ…. ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ…

Read More

ನಾಲ್ವರನ್ನು ಹತ್ಯೆಗೈದು, ಕಾರೊಳಗೆ ಹಾಕಿ ಬೆಂಕಿ ಹಚ್ಚಿದ ಹೆಂಡತಿ.! ಅಪರಾಧಿಯನ್ನು ಬಯಲಿಗೆಳೆದ ಪೊಲೀಸರು.

ನಾಲ್ವರನ್ನು ಹತ್ಯೆಗೈದು, ಕಾರೊಳಗೆ ಹಾಕಿ ಬೆಂಕಿ ಹಚ್ಚಿದ ಹೆಂಡತಿ.! ಅಪರಾಧಿಯನ್ನು ಬಯಲಿಗೆಳೆದ ಪೊಲೀಸರು. news.ashwasurya.in ಅಶ್ವಸೂರ್ಯ/ರಾಜಸ್ಥಾನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಅತ್ಯಂತ ಭೀಕರವಾಗಿ ಕೊಲೆಯಾಗಿದ್ದು, ಪಾಪಿಗಳು ಈ ಘಟನೆಯನ್ನು ಅಪಘಾತವೆಂಬಂತೆ ಬಿಂಬಿಸಲು ಮೃತದೇಹಗಳನ್ನು ಕಾರಿನೊಳಗೆ ಹಾಕಿ ಸುಟ್ಟು ಹಾಕಿರುವ ಘಟನೆ ರಾಜಸ್ಥನದಲ್ಲಿ ನಡೆದಿದೆ.ರಾಜಸ್ಥಾನದ ಅಜ್ಮೀರ್​ನಲ್ಲಿ ಇತ್ತೀಚೆಗಷ್ಟೇ ಕಾರೊಂದು ಬೆಂಕಿಗೆ ಆಹುತಿಯಾಗಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಸುದ್ದಿ ಹರಡಿತ್ತು. ಆರಂಭದಲ್ಲಿ ಇದು ಅಪಘಾತ ಎಂದು ಭಾವಿಸಲಾಗಿತ್ತು. ಕಾರಿನಿಂದ ಸ್ವಲ್ಪ ದೂರದಲ್ಲಿ ಮಹಿಳೆಯೊಬ್ಬರ ಶವ…

Read More

ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಮೂವರ ಹೆಸರು ಪ್ರಕಟಿಸಿದ ಕಾಂಗ್ರೆಸ್.

ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಮೂವರ ಹೆಸರು ಪ್ರಕಟಿಸಿದ ಕಾಂಗ್ರೆಸ್. ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದ ಶಾಕರಿಂದ ಆಯ್ಕೆ ಆಗುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಮೂವರು ಸ್ಪರ್ಧಿಸುತ್ತಿದ್ದಾರೆ ಎಂದು ಎಐಸಿಸಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.ಮೂವರು ಅಭ್ಯರ್ಥಿಗಳು ಶುಕ್ರವಾರ (ಜೂ.5) ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ವಿಧಾನ ಪರಿಷತ್ ಚುನಾವಣೆ, ಕಾಂಗ್ರೆಸ್ ಪಕ್ಷದಿಂದ ಐವರು ಅಭ್ಯರ್ಥಿಗಳು ಕಣಕ್ಕೆ: ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು…

Read More

ಬೆಳ್ತಂಗಡಿ:ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ – ಹಲ್ಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು.!

ಬೆಳ್ತಂಗಡಿ:ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ – ಹಲ್ಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು.! news.ashwasurya.in ಅಶ್ವಸೂರ್ಯ/ ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ ನೆಡೆಸಿ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ಈ ಘಟನೆ ನೆಡೆದಿದ್ದು ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಹಾಡಹಗಲೇ ಕಿಡ್ನಾಪ್ ಯತ್ನ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 8:30ರ ವೇಳೆಗೆ ಕಾಶಿಬೆಟ್ಟು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸ್ಕೂಟರ್ ನಿಲ್ಲಿಸಿ ಸಂತೆಕಟ್ಟೆಯಲ್ಲಿ ಬಸ್ ಹತ್ತಲು ಹೋಗುತ್ತಿದ್ದಾಗ ಈ…

Read More
Optimized by Optimole
error: Content is protected !!