Headlines

ಅಹಮದಾಬಾದ್: ಪ್ರಿಯತಮನಿಗಾಗಿ 1.66 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಪ್ರಿಯತಮೆ.! ಕದ್ದ ಚಿನ್ನದೊಂದಿಗೆ ಎಸ್ಕೇಪ್ ಆದ ಪ್ರಿಯತಮ.!

ಅಹಮದಾಬಾದ್: ಪ್ರಿಯತಮನಿಗಾಗಿ 1.66 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಪ್ರಿಯತಮೆ.! ಕದ್ದ ಚಿನ್ನದೊಂದಿಗೆ ಎಸ್ಕೇಪ್ ಆದ ಪ್ರಿಯತಮ.! news.ashwasurya.in ಅಶ್ವಸೂರ್ಯ/ ಅಹಮದಾಬಾದ್ : ಹೈದರಾಬಾದಿನ ಪ್ರತಿಷ್ಠಿತ ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹರ್ಷಿದಾ ಶೆಟ್ಟಿ ಎನ್ನುವ ಯುವತಿ ಅದೇ ಚಿನ್ನದ ಅಂಗಡಿಯಿಂದ ಸುಮಾರು 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಳು.ಇದೀಗ ಚಿನ್ನವನ್ನು ಕಳ್ಳತನ ಮಾಡಿದ್ದ ಮಹಿಳಾ ಉದ್ಯೋಗಿ ಹಾಗೂ ಆಕೆಯ ಸಹಚರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯೂ ನರೋಡಾ ನಿವಾಸಿ ಹರ್ಷಿದಾ…

Read More

ಹೈದರಾಬಾದ್ : ತಾಯಿ ತನ್ನ ಇಬ್ಬರು ಮಕ್ಕಳ ಜೊತೆಗೆ ರೈಲಿಗೆ ಡಿಕ್ಕಿ ಹೊಡೆಸಿಕೊಂಡು ಆತ್ಮಹತ್ಯೆಗೆ ಶರಣು.!

ಹೈದರಾಬಾದ್ : ತಾಯಿ ತನ್ನ ಇಬ್ಬರು ಮಕ್ಕಳ ಜೊತೆಗೆ ರೈಲಿಗೆ ಡಿಕ್ಕಿ ಹೊಡೆಸಿಕೊಂಡು ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಶಿವಮೊಗ್ಗ :ಹೈದರಾಬಾದ್‌ನಲ್ಲಿ ದುರ್ಘಟನೆಯೊಂದು ನಡೆದು ಹೋಗಿದೆ. ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ತಾಯಿಯೊಬ್ಬರು ತಮ್ಮ ಇಬ್ಬರು ಹದಿಹರೆಯದ ಇಬ್ಬರು ಮಕ್ಕಳೊಂದಿಗೆ ರೈಲಿಗೆ ಡಿಕ್ಕಿ ಹೊಡೆಸಿಕೊಂಡು ಆತ್ಮಹತ್ಯೆಗೆ‌ ಶರಣಾಗಿದ್ದಾರೆ.! ಘಟನಾ ಸ್ಥಳದಲ್ಲಿ ನಿಲ್ಲಿಸಿದ್ದ ಅವರ ಕಾರಿನಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಸಾವಿಗೂ ಮೊದಲು ಅವರು ತಮ್ಮ ಸಂಬಂಧಿಕರ ಕ್ಷಮೆ ಕೇಳಿದ್ದಾರೆ. ಇಬ್ಬರು ಮಕ್ಕಳೊಂದಿಗೆ ರೈಲಿಗೆ ಡಿಕ್ಕಿಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಹಾಸ್ಟೆಲ್‌ನಲ್ಲಿ ಓದುತ್ತಿದ್ದ…

Read More

ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ವಿಧ್ಯಾರ್ಥಿ ಆತ್ಮಹತ್ಯೆಗೆ ಶರಣು.! ಕೋಟಿ ಕನಸು ಕಂಡಿದ್ದ ಪೋಷಕರ ಕನಸು ಭಗ್ನ.

ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ವಿಧ್ಯಾರ್ಥಿ ಆತ್ಮಹತ್ಯೆಗೆ ಶರಣು.! ಕೋಟಿ ಕನಸು ಕಂಡಿದ್ದ ಪೋಷಕರ ಕನಸು ಭಗ್ನ. news.ashwasurya.in ಅಶ್ವಸೂರ್ಯ/ಜೈಪುರ : ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ‘ನೀಟ್-ಯುಜಿ 2026’ ಪರೀಕ್ಷೆ ರದ್ದತಿ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದಾಗಿ ಮನನೊಂದು ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ರಾಜಸ್ಥಾನದ ಸಿಕಾರ್‌ನಲ್ಲಿ ವರದಿಯಾಗಿದೆ.!ಮೃತರನ್ನು ಜುನ್ಜುನು ಜಿಲ್ಲೆಯ ಗುಧಾ ಗೌಡ್ಜಿಯ ನಿವಾಸಿ ಪ್ರದೀಪ್ ಮಹಿಚ್ (20) ಎಂದು ಗುರುತಿಸಲಾಗಿದೆ. ಈ ಬಾರಿಯ ನೀಟ್ ಪರೀಕ್ಷೆಯಲ್ಲಿ 650ಕ್ಕೂ ಹೆಚ್ಚು ಅಂಕಗಳನ್ನು ನಿರೀಕ್ಷಿಸಿದ್ದ…

Read More

ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.!

ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.! news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜೀನಾಮೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರ ಬಣ ತೀವ್ರ ಒತ್ತಡ ಹೇರಿದೆ. ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗಬೇಕು ಎಂದು ಶಾಸಕಾಂಗ ಸಭೆಯಲ್ಲಿ ಒತ್ತಾಯಿಸಲು ಕೆಲವು ಶಾಸಕರು ತಯಾರಿ ನಡೆಸಿದ್ದಾರೆ. ತಮ್ಮ ಬಣದಿಂದ ಗೃಹ ಸಚಿವ…

Read More

ತೀರ್ಥಹಳ್ಳಿ :ಕನ್ನಡ ಚಿತ್ರರಂಗ, ಕಿರುತೆರೆಯ ಯುವ ಬರಹಗಾರ ನಂದೀಶ್‌ ತೀರ್ಥಹಳ್ಳಿ ಹೃದಯಾಘಾತದಿಂದ ನಿಧನ.!

ತೀರ್ಥಹಳ್ಳಿ :ಕನ್ನಡ ಚಿತ್ರರಂಗ,ಕಿರುತೆರೆಯ ಯುವ ಬರಹಗಾರ ನಂದೀಶ್‌ ತೀರ್ಥಹಳ್ಳಿ ಹೃದಯಾಘಾತದಿಂದ ನಿಧನ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಕನ್ನಡ ಚಿತ್ರರಂಗದ ಪ್ರತಿಭಾವಂತ ಯುವ ಬರಹಗಾರ ಮತ್ತು ಸಹ ನಿರ್ದೇಶಕರಾಗಿದ್ದ ನಂದೀಶ್‌ ಜಿ.ಟಿ (37) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಾಳೂರಿನಲ್ಲಿರುವ ತಮ್ಮ ನಿವಾಸದಲ್ಲಿದ್ದಾಗಲೇ ನಂದೀಶ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ವೈದ್ಯರು ತುರ್ತು ಚಿಕಿತ್ಸೆ ನೀಡಿದರು ನಂದೀಶ್ ಬಾರದ ಲೋಕದೇಡೆ ಹೆಜ್ಜೆಹಾಕಿದ್ದಾರೆ.! ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಬರಹಗಾರನಾಗಿ ಗುರುತಿಸಿಕೊಂಡಿದ್ದ ಯುವಕ ನಂದೀಶ್…

Read More

ಶಿವಮೊಗ್ಗ: ಉದ್ಯೋಗ ನೀಡಲು ನೇರ ಸಂದರ್ಶನ.

ಶಿವಮೊಗ್ಗ : ಉದ್ಯೋಗ ನೀಡಲು ನೇರ ಸಂದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲು ಮಾ.13 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಾ.13 ರ ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದ್ದು, ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಿ, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವರು. ಎಸ್‌ಎಸ್‌ಎಲ್‌ಸಿ, ಪಿಯುಸಿ,…

Read More
Optimized by Optimole
error: Content is protected !!