Headlines

ಬ್ಯಾಟ್ ನರಸಿಂಹ ಮರ್ಡರ್ ಪ್ರಕರಣ : ಪಂಚನಾಮೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಮಧು.! ಮಧು ಕಾಲಿಗೆ ಗುಂಡು ತೂರಿಸಿದ ಪೋಲಿಸರು.

ಬ್ಯಾಟ್ ನರಸಿಂಹ ಮರ್ಡರ್ ಪ್ರಕರಣ : ಪಂಚನಾಮೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಮಧು.! ಮಧು ಕಾಲಿಗೆ ಗುಂಡು ತೂರಿಸಿದ ಪೋಲಿಸರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಬ್ಯಾಟ್ ನರಸಿಂಹನ ಹತ್ಯೆಯಾದ ಸ್ಥಳಕ್ಕೆ ಇಂದು ಮುಂಜಾನೆ ಆರೋಪಿಗಳನ್ನುವ ಪೊಲೀಸರು ಪಂಚನಾಮೆ ಮಾಡಲು ಕರೆದೊಯ್ಯುವ ವೇಳೆ ಪೊಲೀಸ್ (Police) ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಮಧು ಕಾಲಿಗೆ ಪೊಲೀಸರು ತಮ್ಮ ಸರ್ವಿಸ್ ರಿವಲ್ವಾರ್ ನಿಂದ ಗುಂಡು ತೂರಿಸಿದ್ದಾರೆ. ಹತ್ಯೆಯಾದ ಬ್ಯಾಟ್ ನರಸಿಂಹ. ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ…

Read More

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ!

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸದೆ, ಕೇವಲ ಗ್ರೇಡ್ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಿದೆ.ಬೆಂಗಳೂರು (ಮಾ.27): ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ….

Read More

ನವದೆಹಲಿ : ʻನೀಟ್ ಅಕ್ರಮದ’ ಕಿಚ್ಚು.!ಐಪಿಎಸ್‌ ಅಧಿಕಾರಿಗಳು ಸೇರಿ 150ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 100ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ.

ನವದೆಹಲಿ : ʻನೀಟ್ ಅಕ್ರಮದ’ ಕಿಚ್ಚು.!ಐಪಿಎಸ್‌ ಅಧಿಕಾರಿಗಳು ಸೇರಿ 150ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 100ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ.… news.ashwasurya.in ಅಶ್ವಸೂರ್ಯ/ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶದಲ್ಲಿ ಮತ್ತೆ ಜನಾಕ್ರೋಶ ಹೆಚ್ಚಾಗಿದೆ. ಶಿಕ್ಷಣ ತಜ್ಞ ಹಾಗೂ ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಜಂತರ್ ಮಂತರ್‌ನಲ್ಲಿ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹ ತೀವ್ರ ಸ್ವರೂಪ ಪಡೆದುಕೊಂಡಿದೆ. 2 ದಿನಗಳ ಹಿಂದೆ ವಾಂಗ್ಚುಕ್‌ರನ್ನು ಪೊಲೀಸರು ಹೊತ್ತೊಯ್ದು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರತಿಭಟನಾಕಾರರ ಕಿಚ್ಚು ಕಮ್ಮಿ…

Read More

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.!

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ನಾಗರಿಕರನ್ನು ರಕ್ಷಿಸಬೇಕಾದ ಪೊಲೀಸರೇ ಗಂಭೀರ ಅಪರಾಧ ಕೃತ್ಯದಲ್ಲಿ ತೊಡಗಿಕೊಂಡ ಪರಿಣಾಮ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪ್ರವೀಣ್ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜೊತೆಗೆ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.ಬಂಧಿತ ಪೊಲೀಸ್ ಅಧಿಕಾರಿ ಪ್ರಕರಣವೊಂದರ ವಿಚಾರಣೆ ನೆಪದಲ್ಲಿ ಅಪ್ರಾಪ್ತ ಬಾಲಕನನ್ನು ಅಕ್ರಮವಾಗಿ ವಶಕ್ಕೆ ಪಡೆದು, ಆತನ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿ ಬಂದಿದೆ….

Read More

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.?

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.? news.ashwasurya.in ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ಪತಿ ಸಮರ್ಥ್ ಸಿಂಗ್, ಅತ್ತೆ ಗಿರಿಬಾಲಾ ಸಿಬಿಐ ಕಸ್ಟಡಿಗೆ… ಅಶ್ವಸೂರ್ಯ/ಭೂಪಾಲ್ : ನಟಿ ಹಾಗೂ ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ತ್ವಿಶಾ ಹೊಂದಿದ್ದ 20 ಲಕ್ಷ ರೂ. ಮೌಲ್ಯದ ಷೇರುಗಳ ವಿಚಾರವೇ ಕುಟುಂಬದ ಒಳಜಗಳಕ್ಕೆ ಕಾರಣವಾಗಿತ್ತು ಎಂಬ…

Read More

ಶಿವಮೊಗ್ಗ : ಮಂಡ್ಲಿ ಗ್ರಾಮದ ಸರ್ವೇ ನಂಬರ್ “42” ರಲ್ಲಿದ್ದ ಸುಮಾರು12 ಎಕರೆ ಕೆರೆ ಜಾಗ ಗುಳುಂ.!? ಕೆರೆ ಕಳ್ಳ ಕಾಂಗ್ರೆಸ್ ನಾಯಕನಿಗೆ ಸಚಿವರ ಕೃಪ ಕಟಾಕ್ಷ .! ಇಲ್ಲಿ ಅಧಿಕಾರಿಗಳು ತಿಂದುಂಡು ತೆಗಿದ್ದು ಎಷ್ಟು.?

ಶಿವಮೊಗ್ಗ : ಮಂಡ್ಲಿ ಗ್ರಾಮದ ಸರ್ವೇ ನಂಬರ್ “42” ರಲ್ಲಿದ್ದ ಸುಮಾರು12 ಎಕರೆ ಕೆರೆ ಜಾಗ ಗುಳುಂ.!? ಕೆರೆ ಕಳ್ಳ ಕಾಂಗ್ರೆಸ್ ನಾಯಕನಿಗೆ ಸಚಿವರ ಕೃಪ ಕಟಾಕ್ಷ .! ಇಲ್ಲಿ ಅಧಿಕಾರಿಗಳು ತಿಂದುಂಡು ತೆಗಿದ್ದು ಎಷ್ಟು.? news.ashwasurya.in ಕಣ್ಮರೆ..! ಕೆರೆ ಕಣ್ಮರೆ 12 ಎಕರೆ ಕೆರೆ ಕಣ್ಮರೆ…. ಎನಿದು ಕಾಂಗ್ರೆಸ್ ನಾಯಕನ ಕೆರೆ ನುಂಗಿದ ಕಥೆ…..ಇದು ಲೇಔಟ್ ಹಂಗಾಮ ಕೆರೆ ಮಂಗ ಮಾಯ.! ಅಶ್ವಸೂರ್ಯ/ಶಿವಮೊಗ್ಗ ; ಮಲೆನಾಡ ನಗರಿಶಿವಮೊಗ್ಗ ನಗರದಲ್ಲಿ ವಾಹನಕಳ್ಳರು,ಮನೆ ಕಳ್ಳರು, ದರೋಡೆಕೋರರು.ಸರಕಳ್ಳತನವಾಗುವುದು ಸರ್ವೇ ಸಾಮಾನ್ಯವಾಗಿದೆ….

Read More
Optimized by Optimole
error: Content is protected !!